Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Stunt ಮಾಡಲು ಹೋಗಿ ತಗಲಾಕ್ಕೊಂಡ
    ಸುದ್ದಿ

    Stunt ಮಾಡಲು ಹೋಗಿ ತಗಲಾಕ್ಕೊಂಡ

    vartha chakraBy vartha chakraAugust 10, 20234 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.10- ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಧಿಕ ಲೈಕ್ ಬಟನ್ ಗಿಟ್ಟಿಸಿಕೊಳ್ಳುವ ಮೂಲಕ ಪ್ರಸಿದ್ಧಿ ಪಡೆಯಲು ನಾನಾ ಕಸರತ್ತು ಮಾಡಲಾಗುತ್ತಿದೆ.ಇದು ಇತ್ತೀಚಿನ ಟ್ರೆಂಡ್ ಆಗಿದೆ.ಇಂತಹ ಗೀಳಿಗೆ ಬಿದ್ದ ಯುವಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
    ಗೊಂಬೆ ಸೇರಿ ಚಿತ್ರ ವಿಚಿತ್ರ ವೇಷ ಧರಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡಿ ರೀಲ್ಸ್ ಮಾಡುತ್ತಿದ್ದ ಬೈಕ್ ಸವಾರನನ್ನು ಯಲಹಂಕ ಸಂಚಾರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಯುವಕ‌ ರೀಲ್ಸ್ ಇನ್ಸ್ಟಾಗ್ರಾಮ್‌ನಲ್ಲಿ ಹೆಚ್ಚೆಚ್ಚು ಲೈಕ್ ಕಾಮೆಂಟ್ ಗಳಿಸಲು ಚಿತ್ರ ವಿಚಿತ್ರ ವೇಷ ಭೂಷಣಗಳನ್ನು ಧರಿಸಿ ಅಪಾಯಕಾರಿಯಾದ ಒಂದಲ್ಲೊಂದು ಬೈಕ್ ಸ್ಟಂಟ್ ಮಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ. ಇತ್ತೀಚೆಗೆ ಕೆಐಎಲ್ ಏರ್‌ಪೋರ್ಟ್‌ ರಸ್ತೆಯಲ್ಲಿ ಸಿಗ್ನಲ್ ಜಂಪ್‌ ಮಾಡಿ ಬೈಕ್‌ ಗೆ ಕಾರು ಡಿಕ್ಕಿ ಹೊಡೆದಿತ್ತು.ಈ ವೇಳೆ ಒನ್‌ವೇಯಲ್ಲಿ ಕಾರನ್ನು ಹಿಂಬಾಲಿಸಿ ಕನ್ನಡಿ ಒಡೆದುಹಾಕಿ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

    ವೀಲಿಂಗ್ ಮಾಡದಂತೆ ನಗರ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಆರೋಪಿ ಯಾವುದೇ ಭಯ ಇಲ್ಲದೆ ದಿನನಿತ್ಯ ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡಿ ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದ. ವಿಡಿಯೋ ಗಮನಿಸಿ ಸಾರ್ವಜನಿಕರಿಂದ ಬಂದ ದೂರು ಆಧರಿಸಿ ಪ್ರಕರಣ ದಾಖಲಿಸಿ ವಿಡಿಯೋ ಪರಿಶೀಲನೆ ನಡೆಸಿ ಬೈಕ್‌ ಸಾವರನನ್ನು ಪತ್ತೆ ಹಚ್ಚಿ ಬಂಧಿಸಿ ಬೈಕ್ ಜಪ್ತಿ ಮಾಡುವಲ್ಲಿ ಯಲಹಂಕ ಸಂಚಾರ ಪೊಲೀಸರು ಯಶಸ್ವಿಯಾಗಿದ್ದಾರೆ.

    ಕಾರು ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಇವರಿಗೆ ಮಾತ್ರ ನಿಗಮ-ಮಂಡಳಿಗೆ ನೇಮಕ | Karnataka
    Next Article ದಿನ ದಿನಕ್ಕೆ ಬಿಗಡಾಯಿಸಿತ್ತಿರುವ ಪರಿಷತ್ ನಾಮಕರಣ | Vidhan Parishad
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    June 19, 2025

    4 Comments

    1. 0keac on June 7, 2025 6:23 am

      can i order generic clomid prices buying cheap clomid price how to get generic clomiphene can you get generic clomiphene without rx can i order clomid without rx clomiphene without dr prescription cost clomiphene prices

      Reply
    2. cialis pills cut half on June 10, 2025 6:04 am

      This is the big-hearted of writing I truly appreciate.

      Reply
    3. can you take 4 flagyl at once on June 12, 2025 12:29 am

      Thanks for sharing. It’s outstrip quality.

      Reply
    4. rlhrt on June 22, 2025 9:13 am

      buy amoxicillin for sale – buy amoxicillin pills for sale buy ipratropium 100mcg generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor on ಚುರುಕಾದ ನಕ್ಸಲರು.
    • AlbertDuabe on ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    • nu5k0 on ಬೆಂಗಳೂರಿನ ಕೆಲ ರಸ್ತೆಯಲ್ಲಿ ಸಂಚಾರ ನಿಷೇಧ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe