Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಹಾನಾ ಖಾನ್ ತನ್ನ ಸಂಗಾತಿ ಎಂದು ಪರಿಚಯಿಸಿದ ಅಮಿತಾಭ್ ಬಚ್ಚನ್ ಮೊಮ್ಮಗ
    ಸಿನೆಮ

    ಸುಹಾನಾ ಖಾನ್ ತನ್ನ ಸಂಗಾತಿ ಎಂದು ಪರಿಚಯಿಸಿದ ಅಮಿತಾಭ್ ಬಚ್ಚನ್ ಮೊಮ್ಮಗ

    vartha chakraBy vartha chakraJanuary 5, 2023Updated:January 5, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಸುಹಾನಾ ಖಾನ್ ರನ್ನು ತನ್ನ ‘ಸಂಗಾತಿ’ ಎಂದು ಕುಟುಂಬಕ್ಕೆ ಪರಿಚಯಿಸಿದ ಅಗಸ್ತ್ಯ ನಂದಾ , ಅನುಮೋದಿಸಿದ ಶ್ವೇತಾ ಬಚ್ಚನ್.

    ಅಮಿತಾಭ್ ಬಚ್ಚನ್ ಮೊಮ್ಮಗ ಅಗಸ್ತ್ಯ ನಂದಾ ಮತ್ತು ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಕಳೆದ ವರ್ಷ ಕಪೂರ್ ಕುಟುಂಬದ ವಾರ್ಷಿಕ ಕ್ರಿಸ್ಮಸ್ ಬ್ರಂಚ್ ನಲ್ಲಿ ಸುಹಾನಾ ಕಾಣಿಸಿಕೊಂಡಿದ್ದರು. ಆಗಿನಿಂದಲೇ ಅವರಿಬ್ಬರ ಸಂಬಂಧ ಸುದ್ದಿಯಲ್ಲಿತ್ತು. ಆದರೆ ಇತ್ತೀಚೆಗೆ, ಅಗಸ್ತ್ಯ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರೆದುರು ಸುಹಾನಾ ಅವರನ್ನು ತಮ್ಮ ‘ಸಂಗಾತಿ’ ಎಂದು ಪರಿಚಯಿಸಿದರು ಎನ್ನಲಾಗಿದೆ. ಅಗಸ್ತ್ಯ ಅವರ ತಾಯಿ ಶ್ವೇತಾ ಬಚ್ಚನ್ ಅವರು ಕೂಡ ಸುಹಾನಾ ಅವರನ್ನು ಇಷ್ಟಪಡುತ್ತಾರೆ ಮತ್ತು ಅವರಿಬ್ಬರ ಸಂಬಂಧವನ್ನು ಅನುಮೋದಿಸಿದ್ದಾರೆ ಎಂದು ಹತ್ತಿರದ ಮೂಲಗಳು ತಿಳಿಸಿವೆ.

    ದಿ ಆರ್ಚೀಸ್ ಚಿತ್ರದ ಮೂಲಕ ತಮ್ಮ ಚೊಚ್ಚಲ ನಟನೆಯನ್ನು ಮಾಡುತ್ತಿರುವ ಈ ಜೋಡಿ, ಸಾಕಷ್ಟು ಸಮಯವನ್ನು ಒಟ್ಟಿಗೆ ಕಳೆಯುತ್ತಿದ್ದರು. ಕಳೆದ ತಿಂಗಳು, ಸುಹಾನಾ ಮತ್ತು ಅಗಸ್ತ್ಯ ಕಪೂರ್ ಕ್ರಿಸ್ಮಸ್ ಬ್ರಂಚ್ ಗೆ ಒಟ್ಟಿಗೆ ತೆರಳುತ್ತಿರುವ ಚಿತ್ರಗಳು ಮತ್ತು ವೀಡಿಯೋಗಳು ವೈರಲ್ ಆಗಿದ್ದವು. ದೃಶ್ಯಗಳಲ್ಲಿ, ಸುಹಾನಾ ತಮ್ಮ ವದಂತಿಯ ಗೆಳೆಯನ ಉಡುಪಿನೊಂದಿಗೆ ಮ್ಯಾಚ್ ಆಗುವ ಕಪ್ಪು ದಿರಿಸಿನಲ್ಲಿ ನಂದಾ ಕುಟುಂಬದ ಸದಸ್ಯರೊಂದಿಗೆ ಬ್ರಂಚ್ ಗೆ ತೆರಳಿದ್ದು ಕಂಡುಬಂದಿತ್ತು. ಅವರು ಆಲಿಯಾ ಭಟ್, ರಣಬೀರ್ ಕಪೂರ್ ಮತ್ತು ಇತರ ಕುಟುಂಬದ ಸದಸ್ಯರೊಂದಿಗೆ ಕೌಟುಂಬಿಕ ಫೋಟೋದಲ್ಲಿಯೂ ಸಹ ಕಾಣಿಸಿಕೊಂಡಿದ್ದರು.

    ಕಳೆದ ತಿಂಗಳು ಪೂರ್ಣಗೊಂಡ ದಿ ಆರ್ಚೀಸ್ ಚಿತ್ರದಲ್ಲಿ ಅಗಸ್ತ್ಯ ನಂದಾ ಮತ್ತು ಸುಹಾನಾ ಖಾನ್ ರೊಂದಿಗೆ, ಬೋನಿ ಕಪೂರ್ ಅವರ ಕಿರಿಯ ಮಗಳು ಖುಷಿ ಕಪೂರ್, ಮಿಹಿರ್ ಅಹುಜಾ, ಡಾಟ್, ಯುವರಾಜ್ ಮೆಂಡಾ ಮತ್ತು ವೇದಂಗ್ ರೈನಾ ಅವರನ್ನು ಕೂಡ ಕಾಣಬಹುದು. ತಮ್ಮ ಪಾತ್ರವರ್ಗದೊಂದಿಗೆ ಚಿತ್ರೀಕರಣದ ಮುಕ್ತಾಯವನ್ನು ಆಚರಿಸುತ್ತಾ, ಮೂರು ಹಂತದ ಕೇಕ್ ಅನ್ನು ಕತ್ತರಿಸುತ್ತಿರುವ ಚಿತ್ರಗಳನ್ನು ಜೋಯಾ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

    ಉಡುಪಿ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಸಾಂಟ್ರೋ ರವಿ ಜತೆ ಸಚಿವರ ನಂಟು – ಬಿಡಿಸಲಾರದ ಗಂಟು
    Next Article Prince Harryಯ Spare ವಿವಾದ
    vartha chakra
    • Website

    Related Posts

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 4t12a on ಈ ಹಿಂದಿ ಸಿನಿಮಾ ರಾಜದಲ್ಲಿ ಬಿಡುಗಡೆಗೆ ನಿಷೇಧ.
    • fyv5i on ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.
    • Waltertig on ಸಾರ್ವಜನಿಕ ಸ್ಥಳಗಳಲ್ಲಿ 254 ನಮ್ಮ ಕ್ಲಿನಿಕ್ ಆರಂಭ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe