Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲುಷಿತ ನೀರು ಪೂರೈಸಿದರೆ ಜೋಕೆ | Water Pollution
    Trending

    ಕಲುಷಿತ ನೀರು ಪೂರೈಸಿದರೆ ಜೋಕೆ | Water Pollution

    vartha chakraBy vartha chakraAugust 23, 20235 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆಗಸ್ಟ್ 22: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.  ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಭೆಯಲ್ಲಿ ಅವರು ಮಾತನಾಡಿದರು.

    15 ದಿನಗಲ್ಲಿ ವರದಿ

    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.

    ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರ ದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

    ನಾಲ್ಕು ಇಲಾಖೆಗಳ ನಡುವೆ ಸಮನ್ವಯ

    ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ – ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಹಸ್ಟೆಲ್ ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ . ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು ಎಂದರು.

    ಟ್ಯಾಂಕ್ ಗಳ ಸ್ವಚ್ಛತಾ ಕಾರ್ಯ

    ಪೈಪ್ ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

    ನರ್ಮಲ್ಯ ಮತ್ತು ಸ್ವಚ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು ಎಂದು ಆರೋಗ್ಯ ಸಚಿವರು ಅಭಿಪ್ರಾಯ ಪಟ್ಟರು. ಸಾಮಾನ್ಯವಾಗಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯಡಿ ಆದ್ಯತೆಯನ್ನು ರಸ್ತೆ, ಇನ್ನಿತರ ಕಾಮಗಾರಿಗಳಿಗೆ ವಹಿಸಲಾಗುತ್ತದೆ ಎಂದರು.

    39 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರು ಸಭೆಯ ಗಮನಕ್ಕೆ ತಂದರು.

    ಸ್ವಚ್ಛತೆಯ ಬಗ್ಗೆ ಜಾಗೃತಿ

    ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ನೀರಿನ ಸ್ವಚ್ಛತೆ ಬಗ್ಗೆ ಆದ್ಯತೆ ವಹಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

    ಆರೋಗ್ಯ ಸಚಿವ ಗುಂಡೂ ರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ.ಎನ್.ರಾಜಪ್ಪ, ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    Poll ಆರೋಗ್ಯ ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article24 ಗಂಟೆಯಲ್ಲಿ 14 ಅಪಘಾತ: ನಾಲ್ವರು ದುರ್ಮರಣ | Bengaluru
    Next Article ISRO ವಿಜ್ಞಾನಿಗಳಿಗೆ ವಿಧಾನಸೌಧದಲ್ಲಿ ಸತ್ಕಾರ | S Somanath
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    June 17, 2025

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    June 17, 2025

    5 Comments

    1. KEPALASLOT on May 14, 2025 8:46 pm

      A good informative post that you have shared and thankful your work for sharing the information. I appreciate your efforts and all the best. Thank you for taking the time and sharing this tutorial. It was indeed very helpful and insightful. Try to Visit My Web Site :KEPALASLOT

      Reply
    2. kv38x on June 6, 2025 2:39 am

      where to get generic clomid can i buy generic clomiphene can you buy cheap clomiphene for sale can i order clomiphene prices cheap clomiphene without rx how can i get clomiphene pill where can i buy clomiphene pill

      Reply
    3. buy cialis online from uk on June 9, 2025 8:16 am

      This is the big-hearted of writing I truly appreciate.

      Reply
    4. 4tern on June 18, 2025 10:23 am

      inderal 10mg usa – methotrexate over the counter methotrexate oral

      Reply
    5. 1793n on June 21, 2025 8:06 am

      cheap amoxicillin generic – purchase valsartan online buy combivent 100mcg pill

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prednisone on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Jeremyinfet on ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    • DerricktaG on ಸಾರ್ವಜನಿಕ ಸ್ಥಳಗಳಲ್ಲಿ 254 ನಮ್ಮ ಕ್ಲಿನಿಕ್ ಆರಂಭ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe