Browsing: Varthachakra

ಬೆಂಗಳೂರು,ಆ.29: ಚಿತ್ರದುರ್ಗ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ ಜೈಲಿನಲ್ಲಿ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಕೋರ್ಟ್ ಆದೇಶದಂತೆ ಜೈಲು ಅಧಿಕಾರಿಗಳು ಸಿನಿಮೀಯ…

Read More

ಬೆಂಗಳೂರು,ಆ.29: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಆಗಸ್ಟ್ 31ಕ್ಕೆ ಮುಂದೂಡಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

ಬೆಂಗಳೂರು,ಆ.29: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕಾನೂನಿನ ಕುಣಿಕೆಯಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾರಾಗಿದ್ದಾರೆ. ಡಿಕೆ ಶಿವಕುಮಾರ್ ಅವರು ತಮ್ಮ ನಿಗದಿತ ಆದಾಯ ಮೂಲಕ್ಕಿಂತ ಹೆಚ್ಚು ಆದಾಯ ಹೊಂದಿದ್ದಾರೆ ಎಂದು ಆರೋಪಿಸಲಾದ ಪ್ರಕರಣವನ್ನು ಸಿ ಬಿ…

Read More

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕುತೂಹಲ ಮೂಡಿಸಿದೆ. ಉಪಚುನಾವಣೆಯ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ ಆದರೆ ಈಗಲೇ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್ ಪಾಳಯದಲ್ಲಿ ಅಭ್ಯರ್ಥಿ…

Read More

ಬೆಂಗಳೂರು,ಆ.29: ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಉತ್ತಮ ಕಲಿಕಾ ವಾತಾವರಣವನ್ನು ಸೃಷ್ಟಿಸಿಶಾಲೆಗಳಲ್ಲಿ ಕಲಿಕೆಯನ್ನು ಕೇಂದ್ರ ಬಿಂದುವನ್ನಾಗಿಸಲು ಸಾಧ್ಯವಾಗಬಹುದಾದ ರೀತಿಯಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಪುನರ್ ರಚಿಸುವುದು ತುರ್ತು ಅಗತ್ಯವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಭಿಪ್ರಾಯಪಟ್ಟಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಕಲಿಕಾ ವಾತಾವರಣ ದೃಷ್ಟಿಸುವ ದೃಷ್ಟಿಯಿಂದ ರಾಜ್ಯದ ಪ್ರತಿಯೊಬ್ಬ ಶಾಸಕ ತಮ್ಮ ಕ್ಷೇತ್ರ ವ್ಯಾಪ್ತಿಯ ಐದು ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುವಂತೆ…

Read More