ಬೆಂಗಳೂರು,ಅ.1: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನೀಡಿರುವ ನಿವೇಶನ ವಾಪಸ್ ಪಡೆಯುವಂತೆ ಪತ್ರ ಬರೆದಿರುವ ಕ್ರಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯೂ ಟರ್ನ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.…
Browsing: ಶಾಲೆ
ಸಾತನೂರು, ಸೆ. 28: “ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ” ಎಂದು ಡಿಸಿಎಂ…
ಬೆಂಗಳೂರು,ಸೆ.3: ರಾಜ್ಯ ರಾಜಕಾರಣದಲ್ಲಿ ಇದೀಗ ಭೂ ಅಕ್ರಮ ಆರೋಪಗಳು ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿವೆ. ರಾಜ್ಯ ಸರ್ಕಾರದ ಮಂತ್ರಿಗಳ ವಿರುದ್ಧ ಆರೋಪ ಕೇಳಿ ಬಂದ ಬೆನ್ನಲ್ಲೇ ಇದೀಗ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧದ…
ಬೆಂಗಳೂರು,ಆ.31- ದೂರದ ಉತ್ತರ ಪ್ರದೇಶದಿಂದ ಲಕ್ನೋ ಮಾರ್ಗವಾಗಿ ವಿಮಾನದಲ್ಲಿ ಬೆಂಗಳೂರಿಗೆ ಬಂದು ಇಲ್ಲಿ ಸರಗಳವು ಮತ್ತು ಮನೆ ಕಳ್ಳತನ ಮಾಡಿ ಪರಾರಿ ಆಗುತ್ತಿದ್ದ ಐನಾತಿ ಕಳ್ಳರನ್ನು ಬಂಧಿಸುವಲ್ಲಿ ಸಿಲಿಕಾನ್ ಸಿಟಿ ಪೊಲೀಸರು ಯಶಸ್ವಿಯಾಗಿದ್ದಾರೆ ಬಂಧಿತರನ್ನು ಉತ್ತರ…
ಬೆಂಗಳೂರು,ಆ.29: ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಉತ್ತಮ ಕಲಿಕಾ ವಾತಾವರಣವನ್ನು ಸೃಷ್ಟಿಸಿಶಾಲೆಗಳಲ್ಲಿ ಕಲಿಕೆಯನ್ನು ಕೇಂದ್ರ ಬಿಂದುವನ್ನಾಗಿಸಲು ಸಾಧ್ಯವಾಗಬಹುದಾದ ರೀತಿಯಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಪುನರ್ ರಚಿಸುವುದು ತುರ್ತು ಅಗತ್ಯವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಭಿಪ್ರಾಯಪಟ್ಟಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಕಲಿಕಾ ವಾತಾವರಣ ದೃಷ್ಟಿಸುವ ದೃಷ್ಟಿಯಿಂದ ರಾಜ್ಯದ ಪ್ರತಿಯೊಬ್ಬ ಶಾಸಕ ತಮ್ಮ ಕ್ಷೇತ್ರ ವ್ಯಾಪ್ತಿಯ ಐದು ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುವಂತೆ…