Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಠ್ಯ ಪುಸ್ತಕ ಮರು ಪರಿಷ್ಕರಣೆಗೆ ಮುಂದಾಗಿದ್ದೇವೆ: ಸಚಿವ ಬಿ.ಸಿ. ನಾಗೇಶ್
    ಸುದ್ದಿ

    ಪಠ್ಯ ಪುಸ್ತಕ ಮರು ಪರಿಷ್ಕರಣೆಗೆ ಮುಂದಾಗಿದ್ದೇವೆ: ಸಚಿವ ಬಿ.ಸಿ. ನಾಗೇಶ್

    vartha chakraBy vartha chakraJune 8, 2022Updated:June 8, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಧಾರವಾಡ: ಪಠ್ಯಪುಸ್ತಕ ಪರಿಷ್ಕರಣೆ ಮಾಡುವಾಗ ದೊಡ್ಡ ತಪ್ಪು ಮಾಡಬಾರದು. ಇಂತದ್ದೊಂದು ಜವಾಬ್ದಾರಿ ಸಿಕ್ಕಾಗ ಜಾಗರೂಕತೆ ಇರಬೇಕು. ಆದ್ರೆ ತಪ್ಪು ಆಗಿದ್ದನ್ನು ನಾವು ಗಮನಿಸಿ ಅದನ್ನು ಮರು ಪರಿಷ್ಕರಣೆಗೆ ಮುಂದಾಗಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಅವರು ಈ ಕುರಿತು ಧಾರವಾಡದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ,
    ಬಸವಣ್ಣನವರ ಕುರಿತು ಪಠ್ಯದಲ್ಲಿ ಹಲವು ಹೊಸ ವಿಚಾರ ಹಿನ್ನೆಲೆ ಲೋಪದೋಷಗಳನ್ನು ಯಾರೇ ಕಂಡು ಹಿಡಿದರು ಅದನ್ನ ಸರಿ ಮಾಡುತ್ತೇವೆ.
    ಯಾವುದೇ ತಪ್ಪನ್ನು ಮುಚ್ಚಿಡುವುದು ನಾವು ಮಾಡುತ್ತಿಲ್ಲ. ವಾದ ವಿವಾದ ಮಕ್ಕಳ ಮೇಲೆ ಪರಿಣಾಮ ಬಿರಬಾರದು. ಹೀಗಾಗಿ ಅದನ್ನು ಸರಿ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. ಶೇ.84ರಷ್ಟು ಬಿಇಓ ಕಚೇರಿ ಸೇರಿದೆ. ಇನ್ನೊಂದು ತಿಂಗಳಲ್ಲಿ ಎಲ್ಲ ಪುಸ್ತಕ ಕೊಡುವ ಹಾಗಾಗುತ್ತೆ ಎಂದರು. ಈ ಸಾರಿ ಅತಿಥಿ ಶಿಕ್ಷಕರನ್ನು ಶಿಕ್ಷಕರನ್ನಾಗಿ ತೆಗೆದುಕೊಳ್ಳುತ್ತಿದ್ದೇವೆ. ಈ ಮೂಲಕ
    ಬಿಜೆಪಿ ಸರ್ಕಾರದಲ್ಲಿ 27 ಸಾವಿರ ಅತಿಥಿ ಶಿಕ್ಷಕರನ್ನು ತೆಗೆದುಕೊಂಡಂತಾಗುತ್ತದೆ. ಮುಂಬರುವ ದಿನಗಲ್ಲಿ ಸೈಕಲ್ ವಿತರಣೆಯನ್ನು ಸಹ ಮಾಡುವ ವಿಚಾರವಿದೆ ಎಂದರು

    Verbattle
    Verbattle
    Verbattle
    education
    Share. Facebook Twitter Pinterest LinkedIn Tumblr Email WhatsApp
    Previous Articleಸಮುದ್ರದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ!
    Next Article ಮಿಥಾಲಿ ರಾಜ್ ನಿವೃತ್ತಿ ಘೋಷಣೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • Mcpyjp on ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah
    • LeonardReawn on May 3, 2023 51st Year Free Mass Marriage at Sri Kshetra Dharmasthala
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.