Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿರಬೇಕು | Belagavi Session
    ಸುದ್ದಿ

    ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿರಬೇಕು | Belagavi Session

    vartha chakraBy vartha chakraDecember 1, 20233 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.30: ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಕಲಾಪ ಅರ್ಥಪೂರ್ಣವಾಗಿ ‌ನಡೆಯಬೇಕು.ಈ ಮೂಲಕ ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಉತ್ತರಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯೇ ಆಗಿಲ್ಲ. ಈ ಬಾರಿಯಾದರೂ ಚರ್ಚೆಯಾಗುತ್ತಾ ನೋಡಬೇಕಿದೆ ಎಂದು ಹೇಳಿದರು.
    ನಿಗಮ ಮಂಡಳಿಗಳ ನೇಮಕಾತಿ ಸಮಯದಲ್ಲಿ ಹೊಸಬರಿಗೆ ಅವಕಾಶ ಇಲ್ಲವೇ ಇಲ್ಲ ಎಂದು ಮೊದಲೇ ಹೇಳಲಾಗಿತ್ತು. ಈಗಲೂ ಅದನ್ನೇ ಹೇಳುತ್ತಿದ್ದಾರೆ. ಮೊದಲ ಸಲ ಆಯ್ಕೆಯಾದವರಿಗೆ ಅವಕಾಶ ಇಲ್ಲ. ಮೂರು ನಾಲ್ಕು ಬಾರಿ ಗೆದ್ದವರಿಗೆ ನಿಗಮ ಮಂಡಳಿ ನೀಡಲು ಪಕ್ಷ ಬದ್ದವಾಗಿದೆ ಎಂದು ತಿಳಿಸಿದರು.

    ಹಿರಿಯರಿಗೆ ಅವಕಾಶ ಮಾಡಿಕೊಟ್ಟರೆ ಯಾವುದೇ ಭಿನ್ನಮತಗಳು ಇರುವುದಿಲ್ಲ ಹೀಗಾಗಿ ಇಂತಹ ತೀರ್ಮಾನಕ್ಕೆ ಬರಲಾಗಿದೆ.ನಮ್ಮ ಜಿಲ್ಲೆಯಲ್ಲಿ ಮೂವರು ಹಿರಿಯರಿದ್ದಾರೆ. ಅವರಿಗೆ ನಿಗಮ ಮಂಡಳಿ ಕೊಟ್ಟೇ ಕೊಡ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ ಅವರು ಶೀಘ್ರವಾಗಿ ನಿಗಮ ಮಂಡಳಿ ನೇಮಕವಾಗಬೇಕು. ಸದನ ಪ್ರಾರಂಭ ಆಗುವ ಮೊದಲೇ ನೇಮಕವಾದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು ನಿಗಮ ಮಂಡಳಿ ನೇಮಕಾತಿ ವೇಳೆಯಲ್ಲಿ ಹಿರಿಯರ ಅಭಿಪ್ರಾಯ ಪಡೆದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಸಮಧಾನಕ್ಕೆ ದನಿಗೂಡಿಸಿದ ಸತೀಶ್ ಜಾರಕಿಹೊಳಿ, ಹೌದು, ಪರಮೇಶ್ವರ್ ಅಭಿಪ್ರಾಯ ಕೇಳಬೇಕಿತ್ತು. ಅವರು ಎಂಟು ವರ್ಷ ಅವರು ಅಧ್ಯಕ್ಷರಾಗಿದ್ದವರು. ಪಕ್ಷದ ಭಾಗವಾಗಿದ್ದರು. ಅವರ ಸಲಹೆ ಕೂಡ ಪಡೆಯಬೇಕಿತ್ತು ಎಂದರು.

    ಗುತ್ತಿಗೆದಾರರ ಬಿಲ್‍ಗಳು ಬಾಕಿ ಉಳಿದಿರುವ ಕುರಿತು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತಗಾದೆ ಇಲ್ಲ. ಬಿಬಿಎಂಪಿಯಲ್ಲಿ ಬಿಲ್ ಬಾಕಿ ಇರುವ ಕುರಿತಂತೆ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಆ ವಿಷಯವಾಗಿ ವಿಚಾರಣೆಯಾಗಿದೆ. ನಮ್ಮ ಇಲಾಖೆಯಲ್ಲಿ ಸಾಧ್ಯವಾದಷ್ಟು ಬಾಕಿಯನ್ನು ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.

    belagavi ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿಗೆ ಮತ್ತಷ್ಟು ಇಂದಿರಾ ಕ್ಯಾಂಟೀನ್ | Indira Canteen
    Next Article ಡಿ. 2ಕ್ಕೆ ಕನಕಪುರದಲ್ಲಿ ಡಿಸಿಎಂ ಜನಸಂಪರ್ಕ ಸಭೆ | Kanakpura
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    3 Comments

    1. atb3r on June 7, 2025 7:56 pm

      order cheap clomiphene can you buy cheap clomiphene online can i purchase generic clomid online how can i get generic clomiphene without dr prescription can i purchase generic clomiphene pills can i purchase generic clomiphene for sale can you get clomid for sale

      Reply
    2. best place order cialis on June 10, 2025 2:28 am

      This is the amicable of topic I get high on reading.

      Reply
    3. gv0gj on June 19, 2025 8:32 am

      order inderal 10mg generic – inderal for sale online purchase methotrexate online cheap

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DennisSaike on ಬೆಂಗಳೂರು ರಸ್ತೆಗಳ ದುರಸ್ತಿ
    • f0zqs on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • 39n3h on ಬೆಳಗಾವಿಯಲ್ಲಿ ಒಂದಾದ ಬಿಜೆಪಿ ಮತ್ತು ಎಂಇಎಸ್.?
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe