Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಯನತಾರಾ ಮದುವೆ ಮಾರನೇ ದಿನವೇ ವಿವಾದ!
    ಸುದ್ದಿ

    ನಯನತಾರಾ ಮದುವೆ ಮಾರನೇ ದಿನವೇ ವಿವಾದ!

    vartha chakraBy vartha chakraJune 11, 2022Updated:June 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತಿರುಮಲ: ಮದುವೆಯಾದ ಮಾರನೇ ದಿನವೇ ಖ್ಯಾತ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ವಿವಾದಕ್ಕೆ ಒಳಗಾಗಿದ್ದಾರೆ.
    ಗುರುವಾರ ತಿರುಪತಿ ದೇವಸ್ಥಾನಕ್ಕೆ ದಂಪತಿಸಮೇತ ಭೇಟಿ ನೀಡಿದ್ದ ಸಂದರ್ಭದಲ್ಲಿ ವೆಂಕಟೇಶ್ವರನ ಕಲ್ಯಾಣೋತ್ಸವದಲ್ಲಿ ಭಾಗವಹಿಸಲು ತಿರುಪತಿಯ ಬೆಟ್ಟದ ದೇವಸ್ಥಾನಕ್ಕೆ ತೆರಳಿದ್ದು, ನಯನತಾರಾ ಅವರು ತಮ್ಮ ಪಾದರಕ್ಷೆಗಳನ್ನು ಧರಿಸಿ ದೇಗುಲದ ಆವರಣದಲ್ಲಿ ನಡೆಯುತ್ತಿರುವ ದೃಶ್ಯ ಬಹಿರಂಗವಾಗಿದೆ.
    ತಿರುಮಲ ತಿರುಪತಿ ಆಡಳಿತ ಮಂಡಳಿಯ ಮುಖ್ಯ ವಿಜಿಲೆನ್ಸ್ ಸೆಕ್ಯುರಿಟಿ ಆಫೀಸರ್ ನರಸಿಂಹ ಕಿಶೋರ್ ಪ್ರಕಾರ, ದೇವಾಲಯದ ಆವರಣದಲ್ಲಿ ಚಪ್ಪಲಿಯನ್ನು ಧರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈಗ ಅಂತರ್ಜಾಲದಲ್ಲಿ ನಯನತಾರಾ ಅವರ ಫೋಟೋಗಳು ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.
    ನಯನತಾರಾ ಪಾದರಕ್ಷೆಗಳೊಂದಿಗೆ ತಿರುಗಾಡುತ್ತಿರುವುದು ಕಂಡುಬಂದಿದೆ. ನಮ್ಮ ಭದ್ರತಾ ಸಿಬ್ಬಂದಿಗಳು ತಕ್ಷಣವೇ ಪ್ರತಿಕ್ರಿಯಿಸಿದ್ದಾರೆ. ದೇವಸ್ಥಾನದ ಆವರಣದೊಳಗೆ ಫೋಟೋ ಶೂಟ್ ಮಾಡಿರುವುದನ್ನು ನಾವು ಗಮನಿಸಿದ್ದೇವೆ. ಪವಿತ್ರ ದೇಗುಲದ ಒಳಗೆ ಖಾಸಗಿ ಕ್ಯಾಮರಾಗಳನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
    ಶೀಘ್ರದಲ್ಲೇ ನಾವು ದಂಪತಿಗೆ ಲೀಗಲ್ ನೋಟಿಸ್ ನೀಡಲಿದ್ದೇವೆ ಎಂದು ನರಸಿಂಹ ಕಿಶೋರ್ ತಿಳಿಸಿದ್ದಾರೆ, “ನಾವು ಅವರೊಂದಿಗೂ ಮಾತನಾಡಿದ್ದೇವೆ ಮತ್ತು ಅವರು ಲಾರ್ಡ್ ಲಾಜಿ, ಟಿಟಿಡಿ ಮತ್ತು ಯಾತ್ರಾರ್ಥಿಗಳಲ್ಲಿ ಕ್ಷಮೆ ಯಾಚಿಸುವ ವೀಡಿಯೊವನ್ನು ಪತ್ರಿಕೆಗಳಿಗೆ ಬಿಡುಗಡೆ ಮಾಡಲು ಬಯಸಿದ್ದರು. ಆದರೂ ನಾವು ಆಕೆಗೆ ನೋಟಿಸ್ ನೀಡಲಿದ್ದೇವೆ ಎಂದು ಹೇಳಿದ್ದಾರೆ. ಈ ನಡುವೆ ಶಿವನ್ ಹೇಳಿಕೆ ಮೂಲಕ ಕ್ಷಮೆಯಾಚಿಸಿದ್ದಾರೆ

    Share. Facebook Twitter Pinterest LinkedIn Tumblr Email WhatsApp
    Previous Articleಒಂದೂವರೆ ವರ್ಷಕ್ಕೆ ಕೊರೋನಾ ಕಾಟ ಕೊನೆ: ಕೋಡಿಮಠ ಶ್ರೀ ಭವಿಷ್ಯ
    Next Article ಇಲ್ಲಿ‌ ಕಾಂಡೋಮ್‌ ಭಾರೀ ಕಾಸ್ಟ್ಲಿ, ಆದ್ರೂ ಮುಗಿಬೀಳ್ತಾರೆ!
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BryanSax on ಅಗಲಿದ “ಕಲಾ ತಪಸ್ವಿ”
    • Quauco4tow on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • kashpo napolnoe _rmmn on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe