Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದೂ ಧರ್ಮ ತೊರೆಯುತ್ತೇನೆ ಎಂದ ಮಂತ್ರಿ.
    ಧಾರ್ಮಿಕ

    ಹಿಂದೂ ಧರ್ಮ ತೊರೆಯುತ್ತೇನೆ ಎಂದ ಮಂತ್ರಿ.

    vartha chakraBy vartha chakraOctober 14, 2024Updated:October 14, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.14-
    ಶ್ರೇಷ್ಠತೆಯ ವ್ಯಸನದಿಂದ ನರಳುತ್ತಿರುವ ಹಿಂದೂ ಧರ್ಮ ಸುಧಾರಿಸುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ತಾವು ಹಿಂದೂ ಧರ್ಮ ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.
    ಹಿಂದೂ ಧರ್ಮ ಸುಧಾರಣೆಯಾಗಬಹುದು ಎಂದು ನಾನು ಇಲ್ಲಿಯವರೆಗೆ ಕಾಯುತ್ತಿದ್ದೆ ಆದರೆ ಈ ಧರ್ಮ ಶ್ರೇಷ್ಠತೆಯ ವ್ಯಸನದಿಂದ ನರಳುತ್ತಿದ್ದು ಸುಧಾರಿಸುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
    ಧಮ್ಮ ಚಕ್ರ ಪರಿವರ್ತನಾ ದಿನದ ಹಿನ್ನೆಲೆಯಲ್ಲಿ ಶುಭ ಕೋರಿರುವ ಸಚಿವ ಮಹದೇವಪ್ಪ, ಹಿಂದು ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ.ಹೀಗಾಗಿ ಹಿಂದು ದರ್ಮ ಸುಧಾರಣೆಯಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ
    ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ ಇದು ಬೌದ್ಧ ಧರ್ಮದಲ್ಲಿ ಹಾಸು ಹೊಕ್ಕಾಗಿದೆ ಎಂದಿದ್ದಾರೆ.
    ವ್ಯಕ್ತಿಯ ಬೆಳವಣಿಗೆಗೆ, ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆ ರೋಗದಿಂದ ಬಳಲುತ್ತಿರುವ ಹಿಂದು ಧರ್ಮ ಸುಧಾರಣೆ ಆಗುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ. ಹಾಗೂ ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕು ಎಂದು ಬಯಸುತ್ತೇನೆ ಎಂದು ಮನವಿ ಮಾಡಿದ್ದಾರೆ.

    ಧರ್ಮ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರ ಭದ್ರತೆ ಹೇಗಿದೆ ಗೊತ್ತಾ.
    Next Article ಅರ್ಥ ಶಾಸ್ತ್ರದ ನೊಬೆಲ್ ಪ್ರಶಸ್ತಿ ಎಂದೇ ಪ್ರಸಿದ್ದಿ ಪಡೆದಿರುವ ‘ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ’ಯನ್ನು ಪಡೆದ ಅಮೇರಿಕಾದ ಮೂವರು ಅರ್ಥಶಾಸ್ತ್ರಜ್ಞರು
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    4 Comments

    1. hl4t7 on June 4, 2025 5:14 am

      clomid tablets price in pakistan where to get generic clomid pill clomid uses cost of generic clomid online clomiphene without dr prescription where buy cheap clomid no prescription can you buy clomiphene pills

      Reply
    2. order cialis from india on June 9, 2025 11:39 pm

      With thanks. Loads of knowledge!

      Reply
    3. dyh37 on June 19, 2025 5:02 am

      brand inderal – inderal generic buy methotrexate 10mg online cheap

      Reply
    4. gasds on June 22, 2025 1:53 am

      cheap amoxicillin generic – purchase ipratropium generic order ipratropium online

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fcm9v on ಅಮೇರಿಕಾದಲ್ಲಿ ಯಾರಿಗೆ ವೋಟ್ ಮಾಡಬೇಕು.
    • WilliamRip on KYC ಪೂರ್ಣಗೊಳಿಸದ FASTag ನಿಷ್ಕ್ರಿಯ ಆಗುತ್ತೆ
    • Douglasamott on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe