Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಸ್ಪತ್ರೆಯ ಎಂಟನೇ ಮಹಡಿಯಿಂದ ಜಿಗಿದ ರೋಗಿ
    ಸುದ್ದಿ

    ಆಸ್ಪತ್ರೆಯ ಎಂಟನೇ ಮಹಡಿಯಿಂದ ಜಿಗಿದ ರೋಗಿ

    vartha chakraBy vartha chakraJune 25, 2022Updated:June 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೋಲ್ಕತ್ತಾ: ಖಿನ್ನತೆಗೆ ಒಳಗಾದ ರೋಗಿಯೊಬ್ಬ ಆಸ್ಪತ್ರೆಯ ಎಂಟನೇ ಮಹಡಿಯಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಸೆಂಟ್ರಲ್ ಕೋಲ್ಕತ್ತಾದಲ್ಲಿ ನಡೆದಿದೆ.
    ಇಲ್ಲಿನ ನರವಿಜ್ಞಾನಗಳ ಸಂಸ್ಥೆ ಮತ್ತು ಆಸ್ಪತ್ರೆಗೆ ಸುಜಿತ್ ಅಧಿಕಾರಿ ಎಂಬ ರೋಗಿ ದಾಖಲಾಗಿದ್ದ. ಈ ವೇಳೆ ಆತ ವಾರ್ಡ್ ಬಾಯ್‌ಗಳೊಂದಿಗೆ ಜಗಳವಾಡಿ, ನಂತರ ಆಸ್ಪತ್ರೆಯ ಎಂಟನೇ ಮಹಡಿಯ ಕಿಟಕಿಯಲ್ಲಿ ಕುಳಿತಿದ್ದು, ರಕ್ಷಣೆಗೆ ಬಂದರೆ ಅಲ್ಲಿಂದಲೇ ಕೆಳಗೆ ಹಾರುವೆನೆಂದು ಆತಂಕ ಸೃಷ್ಟಿಸಿದ್ದ.
    ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಅಗ್ನಿಶಾಮಕ ದಳದವರಿಗೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಸಿಬ್ಬಂದಿಗೆ(ಎಸ್ಡಿಆರ್ಎಫ್) ಕರೆ ಮಾಡಿದ್ದು, ಅವರು ರಕ್ಷಣಾ ನೆಟ್‌ಗಳು ಮತ್ತು ಏರ್‌ಬ್ಯಾಗ್‌ಗಳೊಂದಿಗೆ ಸ್ಥಳಕ್ಕೆ ಬಂದಿದ್ದಾರೆ.
    ಆದರೆ, ರಕ್ಷಣಾ ನೆಟ್‌ಗಳನ್ನು ಅಳವಡಿಸಲು ಮತ್ತು ಏರ್‌ಬ್ಯಾಗ್‌ಗಳನ್ನು ಹಾಕಲು ಸಿದ್ಧವಾಗುತ್ತಿದ್ದಂತೆ ರೋಗಿ ಗೋಡೆಗೆ ನೇತಾಡಲು ಪ್ರಾರಂಭಿಸಿ ಕೊನೆಗೆ ಜಿಗಿದಿದ್ದಾನೆ. ಪರಿಣಾಮ ಕೆಳಗೆ ಬೀಳುತ್ತಿದ್ದಾಗ ದೇಹವು ಕಟ್ಟಡದ ಗೋಡೆಗೆ ಎರಡು ಬಾರಿ ಬಡಿದು ಗಾಯಗಳಾಗಿ ತೀವ್ರ ರಕ್ತಸ್ರಾವವಾಗಿದೆ. ಸದ್ಯ ಆತನ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ತಕ್ಷಣ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಸತತ 2 ಗಂಟೆಗಳ ರಕ್ಷಣಾ ಕಾರ್ಯಾಚರಣೆ ವಿಫಲವಾಗಿದೆ.

    Verbattle
    Verbattle
    Verbattle
    crime News
    Share. Facebook Twitter Pinterest LinkedIn Tumblr Email WhatsApp
    Previous Articleಎಸ್‌ಎಂ ಕೃಷ್ಣ, ನಾರಾಯಣಮೂರ್ತಿ, ಪಡುಕೋಣೆಗೆ ಕೆಂಪೇಗೌಡ ಪ್ರಶಸ್ತಿ
    Next Article ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • https://newinternet.pro/ on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah on ಮಕ್ಕಳ ಮಾರಾಟ ಜಾಲ ಪತ್ತೆ.
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.