Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bike ಕದಿಯುತ್ತಿದ್ದ Security Guard
    ಸುದ್ದಿ

    Bike ಕದಿಯುತ್ತಿದ್ದ Security Guard

    vartha chakraBy vartha chakraJuly 13, 2022Updated:July 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.13-ಕುಡಿತ ಮೋಜಿಗಾಗಿ ನಕಲೀ‌ ಕೀ ಬಳಸಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಖತರ್ನಾಕ್ ಸೆಕ್ಯುರಿಟಿ ಗಾರ್ಡ್ ನೊಬ್ಬನನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿ‌‌ 12.5 ಲಕ್ಷ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
    ಕೆಂಪೇಗೌಡ ಲೇಔಟ್ ನ ಶ್ರೀನಿವಾಸ್ (39)ಬಂಧಿತ ಆರೋಪಿಯಾಗಿದ್ದು ‌ಆತನಿಂದ 12.5 ಲಕ್ಷ ಮೌಲ್ಯದ ವಿವಿಧ ಕಂಪನಿಯ 25 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ‌ಎಂದು‌ ಡಿಸಿಪಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.
    ಕಳೆದ ಜೂ. 22 ರಂದು ಬೆಳಗ್ಗೆ 8 ಗಂಟೆ ರ ವೇಳೆ ರಾಜಾಜಿನಗರ ಮೆಟ್ರೋ ನಿಲ್ದಾಣದ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ನಿಲ್ಲಿಸಿದ ಹೋಂಡಾ ಶೈನ್‍ ಬೈಕ್ ಕಳವು ಮಾಡಿದ
    ಪ್ರಕರಣ ಗಂಭೀರವಾಗಿ ಪರಿಗಣಿಸಿ ರಚಿಸಲಾಗಿದ್ದ ಇನ್ಸ್‌ಪೆಕ್ಟರ್ ಕಾಂತರಾಜು ಅವರ ನೇತೃತ್ವದ ವಿಶೇಷ ತಂಡ ಕೃತ್ಯ ನಡೆದ ಸ್ಥಳದಲ್ಲಿದ್ದ ಸಿಸಿ ಕ್ಯಾಮರಾದಲ್ಲಿನ ದೃಶ್ಯಾವಳಿಗಳಿಂದ ಮುಖ ಚಹರೆಗಳನ್ನು ಪಡೆದು ಆರೋಪಿಯನ್ನು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ‌ ಯಶಸ್ವಿಯಾಗಿದೆ. ಆರೋಪಿಯು ಗಾರ್ಮೆಂಟ್ಸ್ ವೊಂದರಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡಿಕೊಂಡಿದ್ದು, ಅದರಲ್ಲಿ ಬರುವ ಸಂಬಳ ಮನೆ ನಿಭಾಯಿಸಲು ಕುಡಿತ ಮೋಜು‌ ಮಾಡಲು ನಕಲಿ ಕೀ ಬಳಸಿ‌ ಬೈಕ್ ಕಳವು ಮಾಡಿ ಮಾರಾಟ ಮಾಡುತ್ತಿರುವುದನ್ನು ವಿಚಾರಣೆ ಬಾಯ್ಬಿಟ್ಟಿದ್ದಾನೆ.
    ರಾಜಾಜಿನಗರ ಮೇಟ್ರೊ ನಿಲ್ದಾಣದ ಅಕ್ಕಪಕ್ಕ ಮತ್ತು ಅಕ್ಕಮಹಾದೇವಿ ಪಾರ್ಕ್ ಸುತ್ತಮುತ್ತ ಸಾರ್ವಜನಿಕರು ತಮ್ಮ ದ್ವಿಚಕ್ರವಾಹನವನ್ನು ನಿಲ್ಲಿಸಿ ಕೆಲಸಕ್ಕೆ ಹೋಗುವುದನ್ನು ಗಮನಿಸಿಕೊಂಡು ನಕಲಿ ಕೀಗಳನ್ನು ಬಳಸಿ ಕಳ್ಳತನ ಮಾಡುತ್ತಿದ್ದಾಗಿ ತಿಳಿದು ಬಂದಿದೆ.
    ಆರೋಪಿಯು 2019 ನೇ ಸಾಲಿನಿಂದ ದ್ವಿಚಕ್ರವಾಹನ ಕಳವು ಮಾಡುವ ಕೃತ್ಯದಲ್ಲಿ ತೊಡಗಿರುತ್ತಾವುದಾಗಿ ತಿಳಿಸಿದ್ದು ಇದೇ ಮೊದಲ ಬಾರಿಗೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
    ಆರೋಪಿಯು ಕಳವು ಮಾಡಿದ ದ್ವಿಚಕ್ರವಾಹನಗಳನ್ನು ಕೋಲಾರದ ಮತ್ತು ಆಂಧ್ರಪ್ರದೇಶದ ತನ್ನ ಸ್ನೇಹಿತರುಗಳಿಗೆ ತಾನು ಬೆಂಗಳೂರಿನಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್‍ಗಳ ವ್ಯಾಪಾರ ಮಾಡುತ್ತಿದ್ದೇನೆಂದು ಹೇಳಿ ಬೈಕ್‍ಗಳ ದಾಖಲಾತಿಗಳನ್ನು ನಂತರ ತಂದು ಕೊಡುವುದಾಗಿ ತಿಳಿಸಿ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ.
    ಆರೋಪಿಯ ಬಂಧನದಿಂದ 25 ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಮಹಾಲಕ್ಷ್ಮೀಲೇಔಟ್-21 ದ್ವಿಚಕ್ರವಾಹನ ಕಳವು ಪ್ರಕರಣ ಪತ್ತೆಯಾಗಿರುತ್ತದೆ ಉಳಿದ 4-ದ್ವಿಚಕ್ರವಾಹನಗಳ ವಾರಸುದಾರರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದರು.

    Verbattle
    Verbattle
    Verbattle
    #Robbery crime ಕಳ್ಳತನ Business
    Share. Facebook Twitter Pinterest LinkedIn Tumblr Email WhatsApp
    Previous Articleಗೃಹಪ್ರವೇಶಕ್ಕೆ ರೆಡಿ ಇದ್ದ ಮನೆ ಮಳೆಯಿಂದ ನೆಲಸಮ
    Next Article ಕರಾವಳಿ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ: ಮೂರು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ..!
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಜೆಡಿಎಸ್ ಗೆ ಚಕ್ರ ಬೇಕಂತೆ!
    • reklamnii kreativ_mvOi on ಕುಂಭಮೇಳದಲ್ಲಿ ಕಿನ್ನರ ಕಲರವ
    • Daviddek on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.