Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 20 ಸಾವಿರ ಕೊಟ್ಟು ಭಾರತಕ್ಕೆ ಬಂದರು | NIA
    ಸುದ್ದಿ

    20 ಸಾವಿರ ಕೊಟ್ಟು ಭಾರತಕ್ಕೆ ಬಂದರು | NIA

    vartha chakraBy vartha chakraAugust 11, 2023Updated:August 11, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.11-ಇತ್ತೀಚೆಗೆ ನಗರದಲ್ಲಿ ರಾಷ್ಟ್ರೀಯ ತನಿಖಾ ದಳ( ಎನ್ ಐಎ)ದ (NIA) ಅಧಿಕಾರಿಗಳು ದಾಳಿ ನಡೆಸಿ 24 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ವಿಚಾರಣೆ ಕೈಗೊಂಡಿದ್ದಾರೆ.

    ಬೆಳ್ಳಂದೂರಿನಲ್ಲಿ ಎನ್ ಐಎ ದ ಅಧಿಕಾರಿಗಳು ದಾಳಿ ನಡೆಸಿ 24 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಹಚ್ಚಿ ವಿಚಾರಣೆ ನಡೆಸಲಾಗಿದೆ. ಈ ಮೊದಲು ಕೇವಲ ಮೂವರು ಬಾಂಗ್ಲಾದೇಶಿ ಅಕ್ರಮ ವಲಸಿಗರು ಇದ್ದಾರೆ ಎಂಬ ಮಾಹಿತಿ ಇತ್ತು.
    ಬಾಂಗ್ಲಾ ಪ್ರಜೆಗಳು ದೇಶದಲ್ಲಿ 2011ರಿಂದ ಅಕ್ರಮವಾಗಿ ನೆಲೆಸಿರುವ ಮಾಹಿತಿಯಿದೆ. ಇವರೆಲ್ಲ ಬ್ರೋಕರ್​​ ಒಬ್ಬನಿಗೆ ಹಣ ನೀಡಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿರುವ ಮಾಹಿತಿಯಿದೆ. ತಲಾ 20 ಸಾವಿರ ರೂ ಹಣ ನೀಡಿ ಭಾರತಕ್ಕೆ ಅಕ್ರಮವಾಗಿ‌ ಪ್ರವೇಶಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

    ಬಾಂಗ್ಲಾದೇಶಿಯರು ಭಾರತದ ಆಧಾರ್ ಸೇರಿದಂತೆ ಹಲವು ಐಡಿ ಕಾರ್ಡ್​ ಮಾಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಬೆಳ್ಳಂದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎನ್‌ಐಎ ಅಧಿಕಾರಿಗಳ ದೂರಿನ ಅನ್ವಯ ಫಾರಿನರ್ ಆಕ್ಟ್​, ಪಾಸ್‌ಪೋರ್ಟ್ ಆಕ್ಟ್ ಅಡಿ ಕೇಸ್ ದಾಖಲಾಗಿದೆ.

    ವಿಚಾರಣೆ ವೇಳೆ ಶಂಕಿತ ಬಾಂಗ್ಲಾ ಪ್ರಜೆಯೊಬ್ಬ 20 ಸಾವಿರ ನೀಡಿದರೆ ದಾಖಲೆಯಿಲ್ಲದೆ ಭಾರತಕ್ಕೆ ಬರಬಹುದು ಎಂದಿದ್ದಾನೆ. ಲಕ್ನೋದಲ್ಲಿ ಖಲೀಲ್ ಚಪ್ರಾಸಿ ಎಂಬ ಶಂಕಿತನನ್ನು ಎನ್ಐಎ ಬಂಧಿಸಿತ್ತು.
    ವಿಚಾರಣೆ ವೇಳೆ ಆತ ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ಮಾಹಿತಿ ನೀಡಿದ್ದಾನೆ. 2011ರಿಂದ ಹಲವರು ಭಾರತಕ್ಕೆ ಬಾಂಗ್ಲಾದಿಂದ ಬಂದಿದ್ದಾರೆಂದು ಖಲೀಲ್ ಹೇಳಿದ್ದಾನೆ. ಅದನ್ನು ಆಧರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ

    Verbattle
    Verbattle
    Verbattle
    india Karnataka News NIA terror plot
    Share. Facebook Twitter Pinterest LinkedIn Tumblr Email WhatsApp
    Previous Articleದಿನ ದಿನಕ್ಕೆ ಬಿಗಡಾಯಿಸಿತ್ತಿರುವ ಪರಿಷತ್ ನಾಮಕರಣ | Vidhan Parishad
    Next Article ಕಮೀಷನ್ ಕೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ | DK Shivakumar
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    March 25, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    March 16, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    2 Comments

    1. Shuqhn on March 20, 2026 7:45 pm

      De ultieme casino-ervaring wacht bij Betano. Nieuwe gebruikers ontvangen tot €500 welkomstbonus plus gratis spins. Sluit je aan bij live https://betanogame.org/nl/ blackjack tafels of wed op sport met onverslaanbare odds. Je grote winst begint hier.

      Reply
    2. Ogxfpk on March 22, 2026 2:37 pm

      Mostbet traz a emoГ§ГЈo dos grandes ganhos junto com as melhores ofertas – https://mostbetpt.pro/ , No Mostbet vocГЄ recebe 130% de bГґnus + 325 free spins para arrasar nos jogos .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity on ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • AnthonySmoon on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Whitneyamola on ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    March 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.