Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐಸಿಸ್ ಉಗ್ರರ ನಕ್ಷೆಗೆ ತೀರ್ಥಹಳ್ಳಿ | ISIS
    Trending

    ಐಸಿಸ್ ಉಗ್ರರ ನಕ್ಷೆಗೆ ತೀರ್ಥಹಳ್ಳಿ | ISIS

    vartha chakraBy vartha chakraSeptember 18, 2023Updated:September 18, 20239 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು ಸೆ.17 – ಮಂಗಳೂರಿನಲ್ಲಿ ಕಳೆದ ವರ್ಷ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಬಂಧಿತ ಐಸಿಸ್ ಉಗ್ರ ಶಿವಮೊಗ್ಗ ಮೂಲದ ಅರಾಫತ್ ಅಲಿ ರಾಷ್ಟ್ರೀಯ ತನಿಖಾ ದಳ (ಎನ್ ಐಎ), ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ.

    ಭಟ್ಕಳ ಮಾದರಿಯಲ್ಲೇ ತೀರ್ಥಹಳ್ಳಿಯನ್ನು ಉಗ್ರರ ನಕ್ಷೆಗೆ ಸೇರಿಸಲು ಪಣ ತೊಟ್ಟಿರುವ ಆಘಾತಕಾರಿ ಸಂಗತಿಯನ್ನು ಅರಾಫತ್ ಅಲಿ ಬಾಯ್ಬಿಟ್ಟಿದ್ದು ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ.
    ಉಗ್ರ ಅರಾಫತ್ ತೀರ್ಥಹಳ್ಳಿಯನ್ನ ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದನು. ಈ ವಿಚಾರ ಆತನ ಬಂಧನದ ಬಳಿಕ ಬಹಿರಂಗವಾಗಿದೆ. ಈ ಹಿಂದೆ ಭಟ್ಕಳ ಸಹೋದರರಿಂದ ಭಟ್ಕಳ ತಾಲೂಕು ಉಗ್ರವಾದಕ್ಕೆ ಕುಖ್ಯಾತಿ ಪಡೆದಿತ್ತು. ಇದೇರೀತಿ ತೀರ್ಥಹಳ್ಳಿ ಮೂಲದವರಾದ ಮಾಜ್ ಮುನೀರ್, ಶಾರೀಕ್, ಅರಾಫತ್ ಅಲಿ, ಅಬ್ದುಲ್ ಮತೀನ್ ನಾಲ್ವರು ತೀರ್ಥಹಳ್ಳಿಯನ್ನು ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದಾರೆ.

    ಆರೋಪಿ ಅರಾಫತ್ ಈ ವಿಚಾರವನ್ನು ಪದೇ ಪದೇ ಮಾಜ್ ಹಾಗೂ ಶಾರೀಕ್​​ಗೆ ಹೇಳುತ್ತಿದ್ದನು. ಈ ಬಗ್ಗೆ ಎನ್​ಐಎಗೆ ಬೇಕಾದ ಮೋಸ್ಟ್​ ವಾಟೆಂಡ್​​ ಟೆರರಿಸ್ಟ್​​ ಅಬ್ದುಲ್ ಮತೀನ್, ಅರಾಫತ್ ಅಲಿಯ ತಲೆಯಲ್ಲಿ ತುಂಬುತ್ತಿದ್ದನು. ಸದ್ಯ ಮೂವರನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದು, ಅಬ್ದುಲ್ ಮತೀನ್ ಬಂಧನ ಆಗಬೇಕಿದೆ‌‌. ಈ ನಾಲ್ವರು ತೀರ್ಥಹಳ್ಳಿ ಬ್ರದರ್ಸ್ ಎಂದು ಕುಖ್ಯಾತಿ ಪಡೆಯಬೇಕು ಎಂದುಕೊಂಡಿದ್ದರು.

    ಯಾಸಿನ್ ಭಟ್ಕಳ​​, ರಿಯಾಜ್ ಭಟ್ಕಳ​​​, ಇಕ್ಬಾಲ್​ ಭಟ್ಕಳ​. ಭಟ್ಕಳ​ ಸಹೋದರರು ಎಂದೇ ಖ್ಯಾತಿ ಪಡೆದಿದ್ದಾರೆ. ಇವರು ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್​ ಸಂಘಟನೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇವರಿಂದ ಭಟ್ಕಳ ತಾಲೂಕು ಉಗ್ರವಾದಕ್ಕೆ ಕುಖ್ಯಾತಿ ಪಡೆದಿದೆ. ಯಾಸಿನ್​ ಭಟ್ಕಳನನ್ನು 2013ರ ಆಗಸ್ಟ್​ 28 ರಂದು ಭಾರತೀಯ ಗುಪ್ತಚರ ಅಧಿಕಾರಿಗಳು ಭಾರತ-ನೇಪಾಳ ಗಡಿಯಲ್ಲಿ ಬಂಧಿಸಿದ್ದರು.

    crime isis Karnataka News ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಸಾಲು ಮರದ ತಿಮ್ಮಕ್ಕನನ್ನು ಬಿಡಲಿಲ್ಲ ಚೈತ್ರಾ ಕುಂದಾಪುರ | Saalumarada Thimmakka
    Next Article ಕೋಳಿ ಫಾರ್ಮ್ ನಲ್ಲಿ ನಾಲ್ವರ ದುರ್ಮರಣ | Bengaluru
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025

    9 Comments

    1. buy cialis with dapoxetine on June 9, 2025 12:28 am

      Good blog you procure here.. It’s hard to on high calibre writing like yours these days. I truly recognize individuals like you! Withstand guardianship!!

      Reply
    2. gpb66 on June 20, 2025 9:55 pm

      cheap amoxil generic – buy diovan no prescription combivent 100mcg cheap

      Reply
    3. sa4d1 on June 23, 2025 1:44 am

      cheap zithromax 250mg – order zithromax online cheap buy bystolic 20mg generic

      Reply
    4. zj7lj on June 26, 2025 8:44 pm

      order nexium 20mg generic – https://anexamate.com/ buy generic esomeprazole 40mg

      Reply
    5. jn3u8 on June 28, 2025 7:17 am

      buy medex medication – anticoagulant buy hyzaar pills for sale

      Reply
    6. cb453 on June 30, 2025 4:34 am

      purchase meloxicam online – tenderness order meloxicam online

      Reply
    7. k3j4y on July 2, 2025 2:49 am

      order deltasone 20mg pill – aprep lson prednisone 40mg pill

      Reply
    8. ejcb0 on July 3, 2025 6:20 am

      best natural ed pills – buy best erectile dysfunction pills new ed drugs

      Reply
    9. 4l860 on July 4, 2025 5:47 pm

      purchase amoxicillin pills – combamoxi buy amoxil paypal

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • internetmam on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • +7 (499) 638-25-37 on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • toplistcasinos-484 on ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe