Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿರುಪತಿ ತಿಮ್ಮಪ್ಪನ ಆದಾಯ ಎಷ್ಟು ಗೊತ್ತಾ?
    ಧಾರ್ಮಿಕ

    ತಿರುಪತಿ ತಿಮ್ಮಪ್ಪನ ಆದಾಯ ಎಷ್ಟು ಗೊತ್ತಾ?

    vartha chakraBy vartha chakraNovember 6, 2022Updated:November 6, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಂಬಿದವರ ಕೈ ಬಿಡದ ಆರಾಧ್ಯ ದೈವ ತಿರುಪತಿ ತಿಮ್ಮಪ್ಪ. ಕಲಿಯುಗದ ಈ ದೈವ ಕುಬೇರನ ಬಳಿ ಮಾಡಿದ ಸಾಲ ತೀರಿಸಲು ಪರದಾಡುತ್ತಿರುವ ಸಪ್ತಗಿರಿವಾಸನ ಆದಾಯ ದಿನೇ ದಿನೇ ಹೆಚ್ಚುತ್ತಲೇ ಸಾಗುತ್ತಿದೆ.
    ವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ತಿರುಪತಿ ತಿಮ್ಮಪ್ಪನ ದೇವಾಲಯವು ಕೂಡ ಒಂದಾಗಿದ್ದು, ಪ್ರಸ್ತುತ ತಿಮ್ಮಪ್ಪನ ಆಸ್ತಿ 2.26 ಲಕ್ಷ ಕೋಟಿ ರೂ. ಇದೆ ಎಂದು ಹೇಳಲಾಗಿದೆ.
    ಕರ್ನಾಟಕ ಹಾಗೂ ಆಂಧ್ರಪ್ರದೇಶ ಬಜೆಟ್ ಗಾತ್ರದಷ್ಟೇ ಸಿರಿವಂತ ವೆಂಕಟೇಶ್ವರ ದೇವಸ್ಥಾನದ ಆಸ್ತಿಗೆ ಸಂಬಂಧಿಸಿದಂತೆ ಟಿಟಿಡಿ ಶ್ವೇತಪತ್ರ ಹೊರಡಿಸಿದ್ದು, ದೇವಾಲಯದ ಒಟ್ಟು ಆಸ್ತಿ ಮೌಲ್ಯ 2.26 ಕೋಟಿ ರೂ ಇದೆ ಎಂದು
    ಘೋಷಿಸಿದೆ.
    ದೇಶಾದ್ಯಂತ ಒಟ್ಟು 960 ಕಡೆ 7123 ಎಕರೆ ಭೂಮಿ ಇದೆ, ದೇಗುಲದ ಹೆಸರಿನಲ್ಲಿ ಬ್ಯಾಂಕïಗಳಲ್ಲಿ 15,938 ಕೋಟಿ ರೂ. ಠೇವಣಿ ಇದೆ. ತಿರುಪತಿ ತಿರುಮಲದಲ್ಲಿರುವ ಆಸ್ತಿಯ ಮೌಲ್ಯ 5 ಸಾವಿರ ಕೋಟಿ ರೂ, ವೆಂಕಟೇಶ್ವರ ಸ್ವಾಮಿ ಹೊಂದಿರುವ ಚಿನ್ನದ ದಾಸ್ತಾನು 10.25 ಟನ್ ಎಂದು ಹೇಳಲಾಗಿದೆ.
    ದೇವಾಲಯಕ್ಕೆ ಚಿನ್ನವನ್ನು ಕಾಣಿಕೆಯಾಗಿ ನೀಡುವ ಜನರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ ಎಂದು ತಿಳಿಸಲಾಗಿದೆ.
    ಬ್ಯಾಂಕ್ ವಾರು ಹೂಡಿಕೆಯ ಪ್ರಕಾರ, ಟಿಟಿಡಿ 2019 ರಲ್ಲಿ 7339.74 ಟನ್ ಚಿನ್ನದ ಠೇವಣಿ ಹೊಂದಿದೆ ಮತ್ತು ಕಳೆದ ಮೂರು ವರ್ಷಗಳಲ್ಲಿ 2.9 ಟನ್‍ಗಳನ್ನು ಸೇರಿಸಲಾಗಿದೆ.

    ದೇವಸ್ಥಾನದ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ 2019ರಲ್ಲಿ 13,025 ಕೋಟಿ ರೂ. ನಿಶ್ಚಿತ ಠೇವಣಿ ಇಡಲಾಗಿತ್ತು. ಕೋವಿಡ್ ಸಾಂಕ್ರಾಮಿಕದ ಬಳಿಕ ಈ ಠೇವಣಿ ಗಾತ್ರ 15,938 ಕೋಟಿ ರೂ.ಗೆ ಏರಿಕೆಯಾಗಿದೆ. ಕಳೆದ 3 ವರ್ಷಗಳಲ್ಲಿ ಒಟ್ಟು 2,900 ಕೋಟಿ ರು. ಠೇವಣಿ ಹೆಚ್ಚಳವಾಗಿದೆ

    Share. Facebook Twitter Pinterest LinkedIn Tumblr Email WhatsApp
    Previous Articleಗುಂಡು ಹಾರಿಸಿ ಬಂಧಿಸಿದ ಪೊಲೀಸ್
    Next Article ಮುರುಘಾ ಮಠದಲ್ಲಿ ಡ್ರಗ್ಸ್ ವ್ಯವಹಾರ!
    vartha chakra
    • Website

    Related Posts

    ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಅ‌ಸ್ತಂಗತ

    April 21, 2025

    ಪಂಚಮಸಾಲಿ ಮೀಸಲಾತಿಗೆ ವಿರೋಧ.

    December 11, 2024

    ಪಟಾಕಿ ತಂದೊಡ್ಡಿದ ಅನಾಹುತ.

    November 1, 2024

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Новости сегодня on ಬೆಂಗಳೂರು ಗ್ರಾಮಾಂತರದಲ್ಲಿ ಗೆಲ್ಲೋದು ಯಾರು ಗೊತ್ತಾ? | Bengaluru Rural
    • Ralphhow on ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    • События on ಸಿಎಂ ಜೊತೆ ವೇದಿಕೆ ಹಂಚಿಕೊಂಡರಾ ಐಎಸ್‌ಐ ನಂಟಿನ ವ್ಯಕ್ತಿ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe