Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Ultraviolet ಕಿರಣಗಳಿವೆ ಎಚ್ಚರ! #bangalore #skincancer
    Bengaluru

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    vartha chakraBy vartha chakraMarch 25, 2023Updated:March 27, 202326 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸೂರ್ಯನಿಂದ ಭೂಮಿಗೆ ಮೂರು ರೀತಿಯ ಕಿರಣಗಳು ಬರುತ್ತವೆ – ಒಂದು ಬೆಳಕಿನ ಕಿರಣ, ಇನ್ನೊಂದು ಕಿರಣ ಮತ್ತೊಂದು ಅಲ್ಟ್ರಾ ವಯಲೆಟ್ ಕಿರಣ. ಮಾನವನ ಅಸ್ತಿತ್ವಕ್ಕೆ ಮತ್ತು ಆರೋಗ್ಯಕ್ಕೆ ಸೂರ್ಯನ ಬೆಳಕು ಮತ್ತು ಶಾಖದ ಅವಶ್ಯಕತೆ ಇದೆ, ಆದರೆ ಅವುಗಳೊಂದಿಗೆ ಭೂಮಿಯನ್ನು ತಲುಪುವ ಅಲ್ಟ್ರಾ ವಯಲೆಟ್ ಕಿರಣಗಳು ಮಾನವನ ಚರ್ಮಕ್ಕೆ ಮತ್ತು ಆರೋಗ್ಯಕ್ಕೆ ಹಾನಿಯನ್ನುಂಟು ಮಾಡುತ್ತದೆ. ಅಲ್ಟ್ರಾ ವಯಲೆಟ್ ಕಿರಣಗಳು ಸುಲಭವಾಗಿ ಭೂಮಿಯ ಜೀವಗೋಳವನ್ನು ತಲುಪುವುದಿಲ್ಲ ಏಕೆಂದರೆ ಅವು ಸೂರ್ಯನಿಂದ ಹೊರಟು ಭೂಮಿಯನ್ನು ತಲುಪುವ ಸಂದರ್ಭದಲ್ಲಿ ಭೂಮಿಯ ವಾತಾವರಣದಲ್ಲಿ ಸೆರೆಹಿಡಿಯಲ್ಪಟ್ಟು ತಮ್ಮ ಬಲವನ್ನು ಕಳೆದುಕೊಳ್ಳುತ್ತದೆ.

    Amid blistering heat, Karnataka reports 'extreme' UV index: What is it and  why are doctors concerned?

    ಆದರೆ ಒಂದು ಪಕ್ಷ ಆ ಕಿರಣಗಳು ನಾವು ಜೀವಿಸುವ ಪದರಕ್ಕೆ ತಲುಪಿದರೂ ಮಾನವ ದೇಹ ಒಂದು ಮಟ್ಟಕ್ಕೆ ಅಲ್ಟ್ರಾ ವಯಲೆಟ್ ಕಿರಣಗಳನ್ನು ಸಹಿಸಲು ಸನ್ನದ್ದವಾಗಿದೆ. ಹಾಗೇ ಚರ್ಮವು ಕೂಡ ಆ ಕಿರಣಗಳ ಘಾಸಿಯನ್ನು ಸಂಭಾಳಿಸಬಹುದು. ಆದರೆ ಅಲ್ಟ್ರಾ ವಯಲೆಟ್ ಕಿರಣಗಳ ಪ್ರಮಾಣ ಜಾಸ್ತಿ ಆದರೆ ಅದರಿಂದ ಮಾನವನ ಚರ್ಮಕ್ಕೆ ದೊಡ್ಡ ರೀತಿಯಲ್ಲಿ ಘಾಸಿಯಾಗುವ ಸಾಧ್ಯತೆ ಇದೆ. ಅಂಥ ಸಂದರ್ಭದಲ್ಲಿ ಜನ ಅಲ್ಟ್ರಾ ವಯಲೆಟ್ ಕಿರಣಗಳಿಂದ ರಕ್ಷಣೆ ಪಡೆಯಬೇಕಾಗುತ್ತದೆ.

    ವಿಶೇಷವೆಂದರೆ ಇಂದು ಎಂದರೆ ಮಾರ್ಚ್ 25ರಂದು ಬೆಂಗಳೂರಿನಲ್ಲಿ ಅಲ್ಟ್ರಾ ವಯಲೆಟ್ ಕಿರಣಗಳ ಪ್ರಮಾಣ ಅತಿ ಹೆಚ್ಚು ಇದೆ ಎಂದು ವರದಿಯಾಗಿದೆ ಹೀಗಿರುವಾಗ ಜನ ಹೊರಗೆ ನಡೆದಾಡಬೇಕೆಂದರೆ ಮುಖವನ್ನು ಮತ್ತು ದೇಹದ ತೆರೆದ ಭಾಗಗಳಿಗೆ ಸನ್ ಸ್ಕ್ರೀನ್ ಹಚ್ಚಿಕೊಂಡು ಓಡಾಡಿದರೆ ಉತ್ತಮ. ಅವಶ್ಯಕತೆ ಇಲ್ಲದಿದ್ದರೆ ಹೊರಗೆ ಓಡಾಡುವುದು ಸೂಕ್ತವೇ ಅಲ್ಲ ಎನ್ನಲಾಗಿದೆ ಈ ಬಗ್ಗೆ ಮಾಹಿತಿ ಇದ್ದು ಜನ ತಮ್ಮ ಚರ್ಮವನ್ನು ರಕ್ಷಿಸಿಕೊಂಡರೆ ಅಲ್ಟ್ರಾ ವಯಲೆಟ್ ಕಿರಣಗಳಿಂದ ತಮ್ಮ ಚರ್ಮಕ್ಕಾಗುವ ಹಾನಿಯನ್ನು ತಡೆಯಬಹುದು

    Verbattle
    Verbattle
    Verbattle
    Bangalore cancer ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    Next Article Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    February 8, 2026

    ನಿರ್ಮಲಾ ಬಜೆಟ್- ಜಿಡಿಪಿಯತ್ತ ಕಣ್ಣು, ಬಡವನ ಹೊಟ್ಟೆಗೆ..?

    February 2, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • LinwoodGah on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • TerryCak on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.