Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಾಲಿ ಧನಂಜಯ್‌ ಮಟನ್‌ ತಿಂದ್ರೆ ತಪ್ಪಾ?
    ಸಮಾಜ

    ಡಾಲಿ ಧನಂಜಯ್‌ ಮಟನ್‌ ತಿಂದ್ರೆ ತಪ್ಪಾ?

    vartha chakraBy vartha chakraJanuary 26, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರನಟ ಡಾಲಿ ಧನಂಜಯ್‌ ಬಿರಿಯಾನಿ ಹೊಟೇಲ್‌ ಒಂದರಲ್ಲಿ ಮಟನ್‌ ಬಿರಿಯಾನಿ ತಿನ್ನುತ್ತಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಜನ್ಮತಃ ಲಿಂಗಾಯತರಾದ ಕಾರಣ ಅವರು ಮಾಂಸಾಹಾರ ಸೇವಿಸುತ್ತಿರೋದೇ ದೊಡ್ಡ ಅಪರಾಧ ಎನ್ನುವಂತೆ ಬಹಳ ಜನರು ಟ್ರೋಲ್‌ ಮಾಡ್ತಿದ್ದಾರೆ. ಇದೇ ವೇಳೆ ಅವರು ಮಟನ್‌ ತಿಂದರೇನು ತಪ್ಪು ಅಂತನೂ ಕೆಲವರು ಪ್ರತಿ ಸವಾಲು ಹಾಕ್ತಿದ್ದಾರೆ. ಅಸಲಿಗೆ ಒಬ್ಬ ನಟನಾಗಿ ಪ್ರೇಕ್ಷಕರು ಪ್ರೀತಿ ತೋರತೊಡಗಿದಾಗ ಕಲಾವಿದ ಜಾತಿ ಬ್ರಾಕೆಟ್‌ನಿಂದ ಹೊರಬಂದು ಜನರ ಪ್ರತಿನಿಧಿ ಆಗ್ತಾರೆ. ಪ್ರತಿಯೊಬ್ಬರಿಗೂ ಪಬ್ಲಿಕ್‌ ಲೈಫ್‌, ಪರ್ಸನಲ್‌ ಲೈಫ್‌ ಹಾಗೂ ಸೀಕ್ರೆಟ್‌ ಲೈಫ್‌ ಇರುತ್ತೆ ಅಂತ ಇತ್ತೀಚೆಗೆ ಮಲಯಾಳಂ ಸ್ಟಾರ್‌ ಮೋಹನ್‌ ಲಾಲ್‌ ಹೇಳಿದ್ದರು. ಅಂಥ ಒಂದು ಸೀಕ್ರೆಟ್‌ ಲೈಫ್‌ ವಿಷಯವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಮಾಂಸಾಹಾರ ಸೇವನೆ ಡಾಲಿ ಅವರ ಸೀಕ್ರೆಟ್‌ ಲೈಫ್‌ ಆಗಿರಬಹುದು. ಅದೇನೂ ಅನೈತಿಕ ಸಂಬಂಧ ಅಲ್ಲವಲ್ಲ! ಆದರೂ ಜನ ಯಾಕೆ ಹೀಗಾಡ್ತಾ ಇದಾರೋ ಗೊತ್ತಿಲ್ಲ. ಹಾಗೆ ನೋಡಿದರೆ ವಿಷ್ಣುವರ್ಧನ್‌ ಜನ್ಮತಃ ಬ್ರಾಹ್ಮಣರಾದರೂ ಮಾಂಸಾಹಾರ ಇಷ್ಟಪಡುವುದಾಗಿ ಹೇಳಿಕೊಂಡಿದ್ದರು. ಮಂಡ್ಯ ರಮೇಶ್‌ ಬ್ರಾಹ್ಮಣರಾದರೂ ಅನೇಕ ಸಿನಿಮಾ ದೃಶ್ಯಗಳಲ್ಲಿ ಮಟನ್‌ ಸೇವಿಸಿದ್ದಾರೆ. ಡಾ.ರಾಜ್‌ಕುಮಾರ್‌ ದೇವರ, ಸಂತರ ಪಾತ್ರ ಮಾಡುವಷ್ಟೂ ದಿನ ಮಾಂಸಾಹಾರ ಮುಟ್ಟುತ್ತಿರಲಿಲ್ಲವಂತೆ. ಹಾಗೆ ನೋಡಿದರೆ ಬ್ರಾಹ್ಮಣ-ಲಿಂಗಾಯತ ಮುಂತಾದ ಕಟ್ಟಾ ಸಸ್ಯಾಹಾರ ಸಮುದಾಯದ ಯುವಜನತೆಯಲ್ಲಿ ಕಡಿಮೆ ಎಂದರೂ ಶೇಕಡಾ ಐದಕ್ಕೂ ಹೆಚ್ಚು ಮಂದಿ ಮಾಂಸಾಹಾರ ಇಷ್ಟಪಡುತ್ತಾರೆ. ಮಹಾನಗರದ ಬದುಕಲ್ಲಿ ಮಾಂಸಾಹಾರ ಕಾಮನ್. ಇದು ಅವರ ಸೀಕ್ರೆಟ್‌ ಲೈಫ್‌.‌ ಹಾಗಂತ ಕಟ್ಟಾ ಸಸ್ಯಾಹಾರ ಪಾಲಿಸೋರೂ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಅದು ಅವರವರ ಇಷ್ಟ. ಹಾಗಾಗಿ ಡಾಲಿ ಧನಂಜಯ್‌ ಮಾಂಸಾಹಾರ ತಿಂದಿದ್ದು ದೊಡ್ಡ ತಪ್ಪು ಅಂತ ಅನ್ನಿಸುತ್ತಿಲ್ಲ ಅಂತ ಅನೇಕರು ಹೇಳುತ್ತಿದ್ದಾರೆ. ನೀವೇನಂತೀರಿ?

    Verbattle
    Verbattle
    Verbattle
    ವೈರಲ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಗಣರಾಜ್ಯೋತ್ಸವದ ಟ್ಯಾಬ್ಲೋ: ಶ್ರೇಷ್ಠತೆ ಸಾರುವ ಹೆಸರಿನಲ್ಲಿ ಥರ್ಮೋಕೋಲ್ ಜಾತ್ರೆ!
    Next Article ಕನ್ನಡ ಮನೆಗಳಲ್ಲಿ ಇಂಗ್ಲಿಷ್ ಮಕ್ಕಳು..!
    vartha chakra
    • Website

    Related Posts

    ರಣವೀರ್ ಸಿಂಗ್ ವಿರುದ್ಧ ಎಫ್ಐಆರ್

    January 29, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    January 19, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    January 18, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardBlivy on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Jerryswand on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • MichaelAffew on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.