Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೈ ವಶವಾದ ವಿಜಯಪುರ ಮಹಾನಗರ ಪಾಲಿಕೆ | Vijayapura
    ಪ್ರಚಲಿತ

    ಕೈ ವಶವಾದ ವಿಜಯಪುರ ಮಹಾನಗರ ಪಾಲಿಕೆ | Vijayapura

    vartha chakraBy vartha chakraOctober 12, 20233 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.11 – ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ,ಪಕ್ಷಾಂತರ ಪರ್ವ ಆರಂಭಗೊಂಡಿದೆ. ಪ್ರತಿಪಕ್ಷಗಳ ಮಾಜಿ ಶಾಸಕರು, ಸಂಸದರು ಕಾಂಗ್ರೆಸ್ ಸೇರುತ್ತಿರುವ ಬೆನ್ನಲ್ಲೇ ಹಲವು ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಸಾಮೂಹಿಕ ಪಕ್ಷಾಂತರ ಮಾಡುತ್ತಿದ್ದಾರೆ.
    ಈ ಸಾಲಿಗೆ ಇದೀಗ ವಿಜಯಪುರ (Vijayapura) ಮಹಾನಗರ ಪಾಲಿಕೆ ಸೇರ್ಪಡೆಯಾಗಿದೆ. ಪಾಲಿಕೆಯ 7 ಮಂದಜ ಬಿಜೆಪಿ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರ ಬೆಂಗಳೂರು ನಿವಾಸಕ್ಕೆ ಆಗಮಿಸಿ ಅಲ್ಲಿ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು.

    ಪಾಲಿಕೆಯ ಇನ್ನೋರ್ವ ಸದಸ್ಯರು ಕೂಡ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಅವರು ಕಾರಣಾಂತರಗಳಿಂದ ಬಂದಿರಲಿಲ್ಲ. ಇದರೊಂದಿಗೆ, 35 ಸದಸ್ಯ ಬಲದ ನಗರ ಪಾಲಿಕೆಯಲ್ಲಿ ಕಾಂಗ್ರೆಸ್ಸಿನ ಬಲ 18ಕ್ಕೆ ಏರಿದಂತಾಗಿದೆ. ಪಕ್ಷಕ್ಕೆ ಬಂದ ಇವರನ್ನೆಲ್ಲ ಸ್ವತಃ ಪಾಟೀಲರು ಮತ್ತು ಅವರ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಶಾಲು ಹಾಕಿ, ಸ್ವಾಗತಿಸಿದರು.
    ಹೀಗೆ ಕಾಂಗ್ರೆಸ್ಸಿಗೆ ಸೇರಿಕೊಂಡ ಪಾಲಿಕೆ ಸದಸ್ಯರೆಂದರೆ ಪಕ್ಷೇತರರಾದ ಅಶೋಕ ನ್ಯಾಮಗೌಡ, ಸುಮಿತ್ರಾ ರಾಜು ಜಾಧವ, ಅಲ್ತಾಫ್ ಇಟಗಿ, ವಿಮಲಾ ರಫೀಕ್ ಕಾನೆ, ಎಂಐಎಂ ಪಕ್ಷದಿಂದ ಆರಿಸಿ ಬಂದಿದ್ದ ಕೈಸರ್ ಇನಾಮದಾರ ಮತ್ತು ಸೂಫಿಯಾ ವಾಟಿ ಹಾಗೂ ಜೆಡಿಎಸ್ ಸದಸ್ಯ ರಾಜು ಚವಾಣ.

    ಸಚಿವ ಪಾಟೀಲರು ಕಳೆದ ಎರಡು ವಾರಗಳಿಂದ ಅಧಿಕೃತ ಪ್ರವಾಸದ ಮೇರೆಗೆ ಅಮೆರಿಕದಲ್ಲಿದ್ದರು. ಅವರು ಬುಧವಾರ ಬೆಂಗಳೂರಿಗೆ ಮರಳುತ್ತಿದ್ದಂತೆಯೇ ಈ ಬೆಳವಣಿಗೆ ನಡೆದಿದೆ.
    ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಇದುವರೆಗೆ ಕಾಂಗ್ರೆಸ್ ಕೇವಲ 10 ಸದಸ್ಯರನ್ನು ಮಾತ್ರ ಹೊಂದಿತ್ತು. ಬದಲಾದ ಪರಿಸ್ಥಿತಿಯಲ್ಲಿ ಅದರ ಬಲ 18 ಆಗಿದೆ. ಜತೆಗೆ ಸ್ಥಳೀಯ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸೇರಿ ಅದರ ಬಲ 22ಕ್ಕೇರಿದಂತಾಗಿದೆ. ಹೀಗಾಗಿ ಸದ್ಯದಲ್ಲೇ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ಸಿನ ಗೆಲುವು ನಿಚ್ಚಳವಾಗಿದೆ.
    ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ, `ಕಾಂಗ್ರೆಸ್ ಮಾತ್ರ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುವ ಸಾಮರ್ಥ್ಯ ಹೊಂದಿದೆ ಎನ್ನುವುದು ಎಲ್ಲರಿಗೂ ಮನವರಿಕೆಯಾಗಿದೆ. ಹೀಗಾಗಿ ಪಕ್ಷೇತರರು ಮತ್ತು ಉಳಿದ ಪಕ್ಷಗಳ ಸದಸ್ಯರು ತಾವಾಗಿಯೇ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಇವರನ್ನೆಲ್ಲ ನಾನು ಸ್ವಾಗತಿಸುತ್ತೇನೆ. ಮುಂಬರುವ ದಿನಗಳಲ್ಲಿ ವಿಜಯಪುರ ನಗರಕ್ಕೆ ನಮ್ಮಿಂದ ಸಮರ್ಥ ಆಡಳಿತ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    Karnataka Politics Trending vijayapura ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಮಾರ್ಷಲ್ ಕೆಲಸ ಕೊಡಿಸುವುದಾಗಿ ವಂಚನೆ | BBMP Marshal
    Next Article ಬೆಂಗಳೂರು ನಡುಗಿಸಿದ IT Raid
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    3 Comments

    1. Nlarac on February 12, 2026 9:10 am

      betmgm South Dakota betmgm-play betmgm CA

      Reply
    2. JoshuaAborn on February 12, 2026 8:51 pm

      Обновление 1С Бухгалтерия — обязательное условие корректной работы. Изменения в законодательстве оперативно вносятся разработчиками. Если вовремя не установить новый релиз, формы отчетов могут устареть, а налоговые инспекторы не примут декларацию. Рекомендуется настроить автоматическую загрузку обновлений при наличии подписки на ИТС. Купить 1с

      Reply
    3. Everetttup on February 14, 2026 12:32 am

      Квартира для фотосессий. Интерьер лофт, фактурные стены, много света. Большие окна от пола до потолка. Стулья в стиле 60-х. Есть штативы и отражатели. Сдаётся почасово или на сутки. Красивые локации для вашего контента. Трендовое место, бронируйте заранее. квартира на сутки молодечно

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • LarryCax on ಅಗಲಿದ “ಕಲಾ ತಪಸ್ವಿ”
    • Tracymix on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.