Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿನಯ್ ಕುಲಕರ್ಣಿ ಕೇಸ್ ಸಿಐಡಿ ತನಿಖೆಗೆ.
    ಅಪರಾಧ

    ವಿನಯ್ ಕುಲಕರ್ಣಿ ಕೇಸ್ ಸಿಐಡಿ ತನಿಖೆಗೆ.

    vartha chakraBy vartha chakraOctober 10, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.10:
    ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಹಾಗೂ ವಿನಯ ಕುಲಕರ್ಣಿ ನೀಡಿರುವ ಪ್ರತಿ ದೂರಿನ ಕುರಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
    ರೈತ ಸಂಘದ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ತಮ್ಮನ್ನು ಪರಿಚಯ ಮಾಡಿಕೊಂಡ ವಿನಯ ಕುಲಕರ್ಣಿ ಅವರು ತಮ್ಮ ಜೊತೆಯಲ್ಲಿ ಸ್ನೇಹದಿಂದ ವರ್ತಿಸುತ್ತಿದ್ದು ಆನಂತರ ಅತ್ಯಾಚಾರವೆಸಗಿದರು ಎಂದು ಆರೋಪಿಸಿ ಹಾವೇರಿ ಮೂಲದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
    ತಮ್ಮ ಮೇಲೆ ಅತ್ಯಾಚಾರವೆಸಗಿದ ವಿನಯ ಕುಲಕರ್ಣಿ ಈ ವಿಷಯವನ್ನು ಎಲ್ಲಿಯೂ ಬಾಯಿ ಬಿಡದಂತೆ ಎಚ್ಚರಿಕೆ ನೀಡಿದ್ದರು ಅಲ್ಲದೆ ವಿಷಯ ಬಹಿರಂಗಗೊಂಡರೆ ತಮ್ಮನ್ನು ಮುಗಿಸಿಬಿಡುವುದಾಗಿ ಬೆದರಿಕೆ ಹಾಕಿದ್ದರು ಹೀಗಾಗಿ ಅಂದು ಆ ವಿಷಯ ಹೇಳಿರಲಿಲ್ಲ ಎಂದು ಹೇಳಿದ ಮಹಿಳೆ ಖಾಸಗಿ ವಾಹಿನಿಯಲ್ಲಿ ಕುಳಿತು ತಮಗಾದ ಅನುಭವವನ್ನು ವಿವರಿಸಿದ್ದರು ಇದಾದ ಬಳಿಕ ಅವರು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ವಿನಯ ಕುಲಕರ್ಣಿ ವಿರುದ್ಧ ದೂರು ಸಲ್ಲಿಸಿದ್ದರು.
    ಇದಾದ ಮರುಕ್ಷಣದಲ್ಲಿ ಶಾಸಕ ವಿನಯ ಕುಲಕರ್ಣಿ ಕೂಡ ಪ್ರತಿ ದೂರು ದಾಖಲಿಸಿದ್ದಾರೆ. ವಿನಾಕಾರಣ ದೂರುದಾರೆ ಮಹಿಳೆ ಹಾಗೂ ಸುದ್ದಿವಾಹಿನಿಯೊಂದರ ಮುಖ್ಯಸ್ಥರೊಬ್ಬರು ನನಗೆ ಕರೆ ಮಾಡಿ, ತಮಗೆ ಸೇರಿದ ಅಶ್ಲೀಲ ವಿಡಿಯೋಗಳಿವೆ ಎಂದು ಹೆದರಿಸಿ 2 ಕೋಟಿ ರೂ.ಗೆ ಬ್ಲ್ಯಾಕ್ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.
    ಈ ಎರಡೂ ದೂರುಗಳನ್ನು ಸ್ವೀಕರಿಸಿರುವ ಸಂಜಯನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದರು. ಈ ನಡುವೆ ಸರ್ಕಾರ ಈ ಎರಡೂ ಪ್ರಕರಣಗಳ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವಹಿಸಿದ್ದು, ಸಿಐಡಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

    Bangalore Congress Government Karnataka News ಅಪರಾಧ ಸುದ್ದಿ ಕಾಂಗ್ರೆಸ್ ಕಾನೂನು ಧಾರವಾಡ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸೆಲ್ವಂ ಅವರಿಗೆ ಡಿಸಿಎಂ ನುಡಿ ನಮನ.
    Next Article ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ – ಅಕ್ಟೋಬರ್ 14 ರಂದು ಆದೇಶ ಪ್ರಕಟ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    1 Comment

    1. Rekomendasi Slot IDN on July 21, 2025 1:52 pm

      Thanks so much for giving everyone a very wonderful possiblity to read in detail from this website. It is often so good and as well , jam-packed with amusement for me and my office mates to visit your site at the least thrice per week to read the newest items you have got. Of course, I’m certainly fascinated considering the splendid tricks served by you. Certain two ideas in this article are undoubtedly the most suitable we have all had. Try to Visit My Web Site : Rekomendasi Slot IDN

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 2czee on ಶಂಕಿತ ಉಗ್ರನ ಟೋಪಿಯ ಬೆನ್ನು ಹತ್ತಿದ ಎನ್ಐಎ ತಂಡ | NIA
    • s6q1b on ವಿಜಯೇಂದ್ರ ಕಿವಿ ಹಿಂಡಿದ ಅಮಿತ್ ಶಾ.
    • mostbet_dzPl on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe