Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿರಾಟಪುರ ವಿರಾಗಿ
    ಸಿನೆಮ

    ವಿರಾಟಪುರ ವಿರಾಗಿ

    vartha chakraBy vartha chakraDecember 21, 2022Updated:December 21, 20223 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದಿರುವ ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧಾರಿತ ‘ವಿರಾಟಪುರ ವಿರಾಗಿ’ ಚಿತ್ರದ ಧ್ವನಿ ಸುರಳಿ ಬಿಡುಗಡೆ ಹಾಗೂ ಕುಮಾರೇಶ್ವರ ರಥ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು. ಬಳಿಕ ಧ್ವನಿ ಸುರಳಿ ಬಿಡುಗಡೆ ಮಾಡಿ, ಮಾತನಾಡಿ ‘ಹಾನಗಲ್ ಕುಮಾರಸ್ವಾಮಿಗಳು ೧೨ ಶತಮಾನದ ಆಧ್ಯಾತ್ಮಿಕ ಕ್ರಾಂತಿ ಮಾಡಿದವರು. ವೀರಶೈವ ಲಿಂಗಾಯತ ಸಮುದಾಯವನ್ನು ಎತ್ತಿ ಹಿಡಿದವರು. ಅವರು ಸ್ಥಾಪನೆ ಮಾಡಿರುವ ಶಿವಯೋಗಿ ಮಂದಿರ ಮಹಾನ್ ಸಂಸ್ಥೆಯಾಗಿದೆ. ನಮ್ಮ ಪರಂಪರೆ. ಸಂಸ್ಕಾರವನ್ನು ಅದು ಕಾಪಾಡಿಕೊಂಡು ಬರುತ್ತಿದೆ. ಶಿವಯೋಗಿ ಮಂದಿರ ಜೀಣೋದ್ದಾರಕ್ಕಾಗಿ ಬಿ.ಎಸ್. ಯಡ್ಯೂರಪ್ಪನವರು ಸಿಎಂ ಆಗಿದ್ದ ವೇಳೆ ಅನುದಾನ ನೀಡಿದ್ದರು’ ಎಂದು ಹೇಳಿದರು.
    ಮುಂದುವರೆದು ಮಾತನಾಡಿದ ಸಿ.ಎಂ, ‘ವೀರಶೈವ ಲಿಂಗಾಯತ ಸಮುದಾಯ ಚಲನಶೀಲ ಸಮಾಜ. ಎಲ್ಲರನ್ನೂ ಒಪ್ಪಿಕೊಳ್ಳುವ ಅಪ್ಪಿಕೊಳ್ಳುವ ಪ್ರಗತಿಪರವಾಗಿರುವ ಸಮಾಜವಾಗಿದೆ. ಬೆಳಗಾವಿಯ ಗಡಿಭಾಗದಿಂದ ಹಿಡಿದು ಕೊಳ್ಳಗಾಲದವರೆಗೂ ವೀರಶೈವ ಲಿಂಗಾಯತ ಮಠದ ಶಿಕ್ಷಣ ಸಂಸ್ಥೆಗಳನ್ನು ತೆರಯಲಾಗಿದೆ. ಸಿನಮಾ ಒಂದು ಒಳ್ಳೆಯ ಕೆಲಸವಾಗಿದೆ. ಸಂಶೋಧನೆ ಮಾಡಿ ಚಿತ್ರ ಮಾಡಿದ್ಸಾರೆ. ಸಿನಿಮಾದಲ್ಲಿನ ಜೀವನ ಚರಿತ್ರೆ ಎಲರಿಗೂ ಪ್ರೇರಣೆಯಾಗಬೇಕು’ ಎಂದರು ಬಸವರಾಜ್ ಬೊಮ್ಮಾಯಿ.
    ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಚಿತ್ರ ನಿರ್ದೇಶಕ ಬಿ.ಎಸ್.ಲಿಂಗದೇವರು ಹಾಗೂ ಅನೇಕ ಮಠಾಧೀಶರು ಉಪಸ್ಥಿತರಿದ್ದರು. ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನಚರಿತ್ರೆ ಆಧರಿತ ಸಿನಿಮಾ ‘ವಿರಾಟಪುರ ವಿರಾಗಿ’ ಸಿದ್ಧವಾಗಿದೆ. ಸಮಾಧಾನ ಸಂಸ್ಥೆ ನಿರ್ಮಾಣದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಹಿನ್ನೆಲೆಯನ್ನು ಸಾರುವುದಕ್ಕಾಗಿ ಕುಮಾರ ಶಿವಯೋಗಿಗಳ ನೆನಪಿನಲ್ಲಿ ‘ವಿರಾಗಿ ಶ್ರೀ ಕುಮಾರೇಶ್ವರ ರಥಯಾತ್ರೆ’ ನಡೆಸಲು ಉದ್ದೇಶಿಸಲಾಗಿದೆ.
    ರಾಜ್ಯಾದ್ಯಂತ ಆರು ರಥಗಳು, ಹದಿಮೂರು ದಿನಗಳ ಕಾಲ, ಏಳು ಸಾವಿರ ಕಿಲೋ ಮೀಟರ್ ಪಯಣವನ್ನು ಮಾಡಲಿವೆ. ಈ ರಥಯಾತ್ರೆಯಲ್ಲಿ ಒಟ್ಟು 360 ಸಭೆಗಳನ್ನೂ ಆಯೋಜನೆ ಮಾಡಲಾಗಿದ್ದು, ಒಂದು ಕೋಟಿ ಜನರನ್ನು ಮುಟ್ಟುವ ಗುರಿಯನ್ನು ಹೊಂದಲಾಗಿದೆ ಎಂದು ಲಿಂಗದೇವರು ತಿಳಿಸಿದ್ದಾರೆ. ಡಿಸೆಂಬರ್ 20ರಂದು ಶುರುವಾಗಲಿರುವ ಈ ರಥಯಾತ್ರೆಯು ಜನವರಿ 1 ರಂದು ಗದಗನಲ್ಲಿ ಮುಕ್ತಾಯಗೊಳ್ಳಲಿದೆ.

    Verbattle
    Verbattle
    Verbattle
    ಬೊಮ್ಮಾಯಿ ಶಿಕ್ಷಣ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleElon Musk ಗೆ ತಕ್ಷಣವೇ ಮೂರ್ಖನೊಬ್ಬ ಬೇಕಂತೆ!
    Next Article Bharat Jodo ಯಾತ್ರೆ ನಿಲ್ಲಿಸಲು ಕೇಂದ್ರ ಸೂಚನೆ
    vartha chakra
    • Website

    Related Posts

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    January 30, 2026

    ರಣವೀರ್ ಸಿಂಗ್ ವಿರುದ್ಧ ಎಫ್ಐಆರ್

    January 29, 2026

    ಡಾಲಿ ಧನಂಜಯ್‌ ಮಟನ್‌ ತಿಂದ್ರೆ ತಪ್ಪಾ?

    January 26, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelAffew on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Walterfak on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • моды к играм на андроид on ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.