Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯಾಟರಾಯನಪುರದಲ್ಲೂ ಡಿಲೀಟ್!
    ರಾಜಕೀಯ

    ಬ್ಯಾಟರಾಯನಪುರದಲ್ಲೂ ಡಿಲೀಟ್!

    vartha chakraBy vartha chakraDecember 7, 2022Updated:December 7, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು. ಡಿ,7- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ನಡೆದಿರುವ ಅಕ್ರಮಕ್ಕೆ ಕೊನೆಯೇ ಇಲ್ಲದಂತಾಗಿದೆ.ಶಿವಾಜಿ‌ನಗರ ಮಹದೇವಪುರ ಕ್ಷೇತ್ರದಲ್ಲಿ ನಡೆದ ಪರಿಷ್ಕರಣೆಯ ಅಕ್ರಮದ ಹಿನ್ನೆಲೆಯಲ್ಲಿ ಇಬ್ಬರು ಐಎಎಸ್‌ ಅಧಿಕಾರಿಗಳು ಸೇರಿದಂತೆ ಹಲವರು ಸೇವೆಯಿಂದ ಅಮಾನತುಗೊಂಡಿದ್ದಾರೆ
    ಇದೀಗ ಬೆಂಗಳೂರಿನ ಇತರೆ ವಿಧಾನಸಭಾ ಕ್ಷೇತ್ರಗಳಲ್ಲೂ ಇಂತಹುದೇ ಅಕ್ರಮ ನಡೆದಿರುವ ಆರೋಪಗಳು ಕೇಳಿಬಂದಿವೆ.ಈ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಪಟ್ಟಿ ಪರಿಶೀಲನೆ ಆರಂಭಿಸಿದ್ದಾರೆ.
    ಇಂತಹ ಪ್ರಕ್ರಿಯೆ ಆರಂಭಿಸಿರುವ ಮಾಜಿ ಮಂತ್ರಿ ಕೃಷ್ಣ ಬೈರೇಗೌಡ ಬ್ಯಾಟರಾಯನ ಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗಾಗಿ ಬೇಡಿಕೆ ಸಲ್ಲಿಸಿದ್ದಾರೆ. ಬೂತ್ ವಾರು ಪರಿಷ್ಕರಣೆಯಾಗಿರುವ ಪಟ್ಟಿಯಲ್ಲಿ ಸೇರ್ಪಡೆಯಾದ ಹಾಗೂ ಕೈಬಿಟ್ಟ ಮತದಾರರ ಹೆಸರು ಪರಿಶೀಲಿಸಲು ಇದು ಅಗತ್ಯ ಎಂದು ಅಧಿಕಾರಿಗಳಿಗೆ ಮನವಿ ಮಾಡಿ ಎರಡು ವಾರ ಕಳೆದರೂ ಪಟ್ಟಿ ಪೂರೈಸಿಲ್ಲ.
    ಮಾಜಿ ಮಂತ್ರಿ ಹಾಗೂ ಕ್ಷೇತ್ರದ ಹಾಲಿ ಶಾಸಕರೇ ಪತ್ರ ಬರೆದು ಕೇಳಿದರೂ,ವಿವರ ಲಭ್ಯವಾಗಿಲ್ಲ.ಇದನ್ನು ಗಮನಿಸಿದರೆ,ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಅನುಮಾನಗಳು ಮೂಡುತ್ತವೆ.
    ಹೀಗಾಗಿ ರಾಜ್ಯದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿರುವ ಕೃಷ್ಣ ಬೈರೇಗೌಡ,ಕ್ಷೇತ್ರದಲ್ಲಿ ಹಲವರ ಮತದಾರರ ಹೆಸರನ್ನು ಪಟ್ಟಿಯಿಂದ ಬಿಡಲಾಗಿದೆ.ಇದಕ್ಕಾಗಿಯೇ ತಮಗೆ ಪಟ್ಟಿ ನೀಡುತ್ತಿಲ್ಲ ಎಂದಿದ್ದಾರೆ.

    ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಭೀಕರ ಅಪಘಾತದಲ್ಲಿ ಬಲಿಯಾದ ಇನ್ಸಪೆಕ್ಟರ್
    Next Article ಮಾಜಿ ಸೈನಿಕರೊಬ್ಬರ ಬಳಿಯೇ ಲಂಚಕ್ಕೆ ಬೇಡಿಕೆಯಿಟ್ಟ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
    vartha chakra
    • Website

    Related Posts

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ವಿಜಯೇಂದ್ರ ಅಜ್ಞಾನಿಯಂತೆ.

    July 17, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Briancaugs on ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • Briancaugs on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • Jamesfluts on ಚುರುಕಾದ ನಕ್ಸಲರು.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe