Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಂಚಾಯತಿ ಅಧಿಕಾರಿಗಳ ತಲೆದಂಡವಾಗಲಿದೆ ಎಚ್ಚರ | Panchayat
    ರಾಜ್ಯ

    ಪಂಚಾಯತಿ ಅಧಿಕಾರಿಗಳ ತಲೆದಂಡವಾಗಲಿದೆ ಎಚ್ಚರ | Panchayat

    vartha chakraBy vartha chakraJanuary 19, 2024Updated:January 19, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ,ಜ.18: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಂವಿಧಾನ ಅರಿವು ಮೂಡಿಸುವ ಸಲುವಾಗಿ ಆಯೋಜಿಸಿರುವ ಅಭಿಯಾನದಲ್ಲಿ ಯಾವುದೇ ಲೋಪವಾದರೂ ಪಂಚಾಯತಿ ಮಟ್ಟದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
    ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ಒಂದು ತಿಂಗಳ ಕಾಲ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಗೃತಿ ಜಾಥ ಹಾಗೂ ಸ್ಥಬ್ಧಚಿತ್ರ ಮೆರವಣಿಗೆ ಹೊರಡಿಸಲು ರಾಜ್ಯ ಸರ್ಕಾರದ ನಿರ್ಧಾರಕ್ಕನುಗುಣವಾಗಿ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲೆಗಳನ್ನು ಸಂಪೂರ್ಣವಾಗಿ ಸಜ್ಜುಗೊಳಿಸಿದ್ದಾರೆ.

    ರಾಜಧಾನಿಯಲ್ಲಿನ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಇಂದು ವಿಡಿಯೊ ಸಮಾವೇಶ ನಡೆಸಿದ ಸಚಿವ ಪ್ರಿಯಾಂಕ್‌ ಖರ್ಗೆ ವಿವಿಧ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿದರು.
    ಸಂವಿಧಾನ ಪೀಠಿಕೆ ಬೋಧನೆ, ಸಂವಿಧಾನದ ಮೂಲ ಆಶಯಗಳನ್ನು ಕುರಿತಂತೆ ಪರಿಣಿತರಿಂದ ಉಪನ್ಯಾಸ, ಕರಪತ್ರಗಳ ವಿತರಣೆ, ನಾಟಕ ಪ್ರದರ್ಶನ, ಸಾಕ್ಷ್ಯಚಿತ್ರ ಪ್ರದರ್ಶನ, ಜಾನಪದ ಕಲಾ ತಂಡಗಳ ಸಜ್ಜು ಮುಂತಾದವುಗಳ ಮೂಲಕ ಜಾಥ ಯಶಸ್ವಿಗೊಳಿಸಲು ಆದ್ಯತೆ ನೀಡಬೇಕೆಂದು ಸಚಿವರು ಸೂಚನೆ ನೀಡಿದರು.

    ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಗ್ರಾಮ ಪಂಚಾಯತಿ ಅಧ್ಯಕ್ಷರುಗಳನ್ನು ಕಾರ್ಯಕ್ರಮದಲ್ಲಿ ಸಕಿಯವಾಗಿ ತೊಡಗಿಸಿಕೊಂಡು ಸಾರ್ವಜನಿಕರಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸಬೇಕೆಂದೂ ಪ್ರಿಯಾಂಕ್‌ ಖರ್ಗೆ ತಿಳಿಸಿದರು.
    ಸರ್ಕಾರ ಸಂವಿಧಾನದ ಬಗ್ಗೆ ಅಪಾರ ವಿಶ್ವಾಸ ಇರಿಸಿಕೊಂಡು ಊನ್ನತವಾದ ಆಶಯಗಳೊಂದಿಗೆ ಸಂವಿಧಾನ ಜಾಗೃತಿ ಸಮಾವೇಶವನ್ನು ಆಯೋಜಿಸಿದೆ, ಈ ಕಾರ್ಯಕ್ರಮವನ್ನು ಗಂಭೀರವಾಗಿ ಪರಿಗಣಿಸದೆ ಇದ್ದಲ್ಲಿ ಪಂಚಾಯತಿ ಅಧಿಕಾರಿಗಳ ಮೇಲೆ ಕಠಿಣ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು

    Verbattle
    Verbattle
    Verbattle
    News Panchayat Politics Trending
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭಾ ಅಖಾಡಕ್ಕೆ ಮಂತ್ರಿಗಳು ಧುಮುಕುತ್ತಾರೆ | Lok Sabha Elections
    Next Article ಕನಿಷ್ಠ ಕೆಲಸದ ಅವಧಿ 8 ಗಂಟೆ ಮಾತ್ರ | Karnataka
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    3 Comments

    1. Gihfsg on March 16, 2026 11:35 pm

      Betano – το καζίνο https://betanogame.org/el/mobile-app/ που πληρώνει μεγάλα ποσά. Τα νέα μέλη λαμβάνουν μπόνους καλωσορίσματος έως €500 και δωρεάν περιστροφές. Γύρισε, στοιχημάτισε και κέρδισε με τα καλύτερα odds και άμεσες αναλήψεις. Παίξε σήμερα.

      Reply
    2. Aahisd on March 21, 2026 4:36 pm

      Mostbet te dГЎ as melhores boas-vindas com bГґnus irresistГ­vel logo no primeiro depГіsito – https://mostbetpt.pro/ , Ganhe jГЎ seu bГґnus explosivo de 125% + 250 free spins no Mostbet .

      Reply
    3. Ekugay on March 24, 2026 11:36 pm

      Every loss was training for this exact moment – https://zyrzine.com/ , Fortune doesn’t knock — it kicks the door down for you .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh on ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype on ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz on ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.