Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತ್ಯಾಜ್ಯ ನೀರು ಸಂಸ್ಕರಿಸಿ ಮಾರಾಟ : ಈಶ್ವರ ಖಂಡ್ರೆ | Eshwar Khandre
    ಸುದ್ದಿ

    ತ್ಯಾಜ್ಯ ನೀರು ಸಂಸ್ಕರಿಸಿ ಮಾರಾಟ : ಈಶ್ವರ ಖಂಡ್ರೆ | Eshwar Khandre

    vartha chakraBy vartha chakraMarch 6, 2024Updated:March 6, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ 6: ಬೆಂಗಳೂರು ನಗರದ ಬೃಹತ್ ಕಟ್ಟಡ ಸಮುಚ್ಚಯಗಳ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಶುದ್ಧೀಕರಿಸಿ ಅದನ್ನು ಪುನರ್ಬಳಕೆಗಾಗಿ ಮಾರಾಟ ಮಾಡಲು ಹೊಸ ಮಾನದಂಡ ಬಿಡುಗಡೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಮಾರಾಟದ ಮಾರ್ಗಸೂಚಿಗಳನ್ನು ರೂಪಿಸಿ 1 ವಾರದೊಳಗೆ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

    ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿದ್ದು, ಅದಕ್ಕೆ ಅನುಗುಣವಾಗಿ ನೀರು ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಮೂಲಗಳ ರಕ್ಷಣೆ ಮತ್ತು ನೀರಿನ ಮರುಬಳಕೆಗೆ ಆದ್ಯತೆ ನೀಡುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
    ಸೂಕ್ತ ರೀತಿಯಲ್ಲಿ ನೀರು ಸಂಸ್ಕರಿಸಿದರೆ ಬೆಂಗಳೂರು ನಗರದಲ್ಲಿ ನಿತ್ಯ 250ರಿಂದ 300 ಎಂ.ಎಲ್.ಡಿ.ಯಷ್ಟು ನೀರು ಮರು ಬಳಕೆಗೆ ಲಭಿಸಲಿದೆ. ಆದರೆ ಈ ನೀರನ್ನು ಯಾವುದೇ ಕಾರಣಕ್ಕೂ ಕುಡಿಯಲು, ಔಷಧ ಮತ್ತು ಆಹಾರ ತಯಾರಿಕೆಗೆ ಬಳಸದಂತೆ ನಿರ್ಬಂಧಿಸಲಾಗುವುದು ಎಂದು ತಿಳಿಸಿದರು.
    ಮಾರಾಟ ಮಾಡಲಾಗುವ ಮರುಬಳಕೆ ನೀರಿನ ಶುದ್ಧತೆಯ ಜವಾಬ್ದಾರಿ ಕಟ್ಟಡ ಸಮುಚ್ಚಯಗಳ ಸಂಘಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಬಿಡಬ್ಲ್ಯುಎಸ್.ಎಸ್.ಬಿ ಮತ್ತಿತತರೆ ಪೂರಕ ಸಂಸ್ಥೆಗಳ ಮೇಲೂ ಇರುತ್ತದೆ ಎಂದರು.
    ಬಹುಮಹಡಿ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ಜಲವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಆ ನೀರನ್ನು ಹತ್ತಿರದ ಕೆರೆಗಳಿಗೆ ಕೊಳವೆಯ ಮೂಲಕ ಹರಿಸಿದರೆ ಕೆರೆಗಳಲ್ಲಿ ನೀರೂ ಇರುತ್ತದೆ ಜೊತೆಗೆ ಅಂತರ್ಜಲ ಮಟ್ಟವೂ ಹೆಚ್ಚುತ್ತದೆ. ಈ ಕುರಿತಂತೆ ಇಂದು ತಮ್ಮ ಕಚೇರಿಯಲ್ಲಿ ಬಿಬಿಎಂಪಿ, ಬಿಡಿಎ, ನಗರಾಭಿವೃದ್ಧಿ ಇಲಾಖೆ, ಪರಿಸರ ಇಲಾಖೆಯ ಅಧಿಕಾರಿಗಳು ಮತ್ತು ಕಟ್ಟಡ ಸಮುಚ್ಛಯಗಳ ನಿವಾಸಿಗಳ ಸಂಘದ ಪ್ರತಿನಿಧಿಗಳು ಹಾಗೂ ಬಾಧ್ಯಸ್ಥರೊಂದಿಗೆ ನಡೆದ ಸಭೆಯಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದರು.

    ರಾಜ್ಯದಲ್ಲಿ ಹಕ್ಕಿಪಕ್ಷಿಗಳು ಹೆಚ್ಚಾಗಿ ಇರುವ ಮತ್ತು 2.25 ಹೆಕ್ಟೇರ್ ಗಿಂತ ಹೆಚ್ಚು ವ್ಯಾಪ್ತಿಯ ಕೆರೆ, ಕುಂಟೆಗಳನ್ನು ಜೌಗು ಭೂಮಿಯೆಂದು ಗುರುತಿಸಲು ತೀರ್ಮಾನಿಸಲಾಗಿದೆ. ಇಂತಹ 16,700ಕ್ಕೂ ಅಧಿಕ ಜೌಗು ಭೂಮಿ ತಾಣಗಳನ್ನು ಈಗಾಗಲೇ ಗುರುತಿಸಲಾಗಿದ್ದು,ಸಂಬಂಧಿತ ಪಂಚಾಯ್ತಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಅನುಮತಿ ಪಡೆದು ಅದನ್ನು ಅಧಿಕೃತವಾಗಿ ಜೌಗು ಭೂಮಿ ಪ್ರದೇಶ ಎಂದು ಘೋಷಿಸಲಾಗುವುದು ಎಂದರು.
    2017ರಲ್ಲಿ ಕೇಂದ್ರ ಸರ್ಕಾರ ಜೌಗು ಪ್ರದೇಶ ಘೋಷಣೆ ಮತ್ತು ಅಭಿವೃದ್ದಿಗೆ ಮಾನದಂಡಗಳನ್ನು ಪ್ರಕಟಿಸಿ ಅಧಿಸೂಚನೆ ಹೊರಡಿಸಿದ್ದು, ಈವರೆಗೆ ರಾಜ್ಯದಲ್ಲಿ ಜೌಗು ಭೂಮಿಯ ಅಧಿಕೃತ ಪ್ರಕಟಣೆ ಆಗಿರಲಿಲ್ಲ. ಹೀಗಾಗಿ ತಾವು ಈ ಬಗ್ಗೆ ಆಸಕ್ತಿ ತೋರಿದ್ದು, ಕೂಡಲೇ ತಜ್ಞರ ತಂಡ ರೂಪಿಸಿ ಜೌಗು ಭೂಮಿ ಪ್ರಾಧಿಕಾರವನ್ನು ಸಕ್ರಿಯಗೊಳಿಸಲು ಸೂಚಿಸಲಾಗಿದೆ ಎಂದರು.

    ಇಂದು ಬಿಡುಗಡೆ ಮಾಡಲಾದ ಅಂತರ್ಜಾಲ ತಾಣದಲ್ಲಿ ಸಾರ್ವಜನಿಕರಿಗೆ ಜೌಗು ಪ್ರದೇಶ ಘೋಷಣೆಯಿಂದ ಆಗುವ ಪ್ರಯೋಜನಗಳ ಬಗ್ಗೆ, ಕಾಯಿದೆ, ನಿಯಮ ನಿಬಂಧನೆಗಳ ಕುರಿತಂತೆ ಮಾಹಿತಿ ನೀಡುವುದರ ಜೊತೆಗೆ ಜೌಗು ಭೂಮಿಯಲ್ಲಿ ತ್ಯಾಜ್ಯ ಸುರಿಯದಂತೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುವುದು ಎಂದರು.
    ರಾಜ್ಯದಲ್ಲಿ 4 ತಾಣಗಳನ್ನು ರಾಮ್ಸರ್ ತಾಣಗಳೆಂದು ಘೋಷಿಸಲಾಗಿದೆ. ಅದೇ ರೀತಿ ನಾವು ಜೌಗು ಭೂಮಿಗಳನ್ನು ಸಂರಕ್ಷಿಸಿದರೆ, ಅಭಿವೃದ್ಧಿ ಪಡಿಸಿದರೆ, ರಾಜ್ಯದಲ್ಲಿ ಇನ್ನೂ ಹೆಚ್ಚಿನ ಜೌಗುಭೂಮಿ ಪ್ರದೇಶ ಮಾಡಲು ಸಾಧ್ಯ ಎಂದು ತಿಳಿಸಿದರು.

    Verbattle
    Verbattle
    Verbattle
    Eshwar Khandre war
    Share. Facebook Twitter Pinterest LinkedIn Tumblr Email WhatsApp
    Previous Articleಹುಡುಕಿಕೊಟ್ಟರೆ 10 ಲಕ್ಷ ರೂಪಾಯಿ ಬಹುಮಾನ | Rameshwaram Cafe Blast
    Next Article Acid ಮಾರಾಟ ನಿಷೇಧಕ್ಕೆ ಸರ್ಕಾರ ಸಿದ್ದತೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    6 Comments

    1. Lgwavy on February 14, 2026 2:17 pm

      mclick https://mcluckcasinogm.com/ mcluck NE

      Reply
    2. Awynry on February 17, 2026 3:31 am

      This highly praised sweepstakes platform, wowvegasus , brings factual casino thrills to your screen with no support inexorable on substance gameplay. Boasting millions of players and fragrant bonuses, it’s a go-to select conducive to horseplay, licit social gaming across most of the US.

      Reply
    3. Nlztfa on February 18, 2026 11:24 am

      Enjoy a variety of games for every taste. In crowncoin, generous jackpots and a loyalty program await you. Register and win!

      Reply
    4. Xksqek on February 25, 2026 12:36 am

      Power your play with buffalo brute force. buffalo diamond features endless free spins, multipliers, and major payouts. Dominate!

      Reply
    5. Rehhmv on March 1, 2026 10:42 am

      The casino that sponsored the biggest Twitch stars. Now it’s your turn to win big. Fast. Fair. Crypto-native. stake crypto casino .

      Reply
    6. Sdzcdv on March 3, 2026 5:38 am

      Play DraftKings casino Casino—your new favorite spot. Get 500 spins on Cash Eruption with $5 played + up to $1K safety net. Spin to win big!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xeaydv on 300 ಕೋಟಿ ಅಂತಾ ಹೋದರೇ…
    • Andrewhooca on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Andrewhooca on ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.