Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 7 ಕೋಟಿ ಮೌಲ್ಯದ Cocaine ನುಂಗಿ ಬಂದ ಮಹಿಳೆ!
    ಅಂತಾರಾಷ್ಟ್ರೀಯ

    7 ಕೋಟಿ ಮೌಲ್ಯದ Cocaine ನುಂಗಿ ಬಂದ ಮಹಿಳೆ!

    vartha chakraBy vartha chakraJanuary 31, 2023Updated:March 20, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.31-
    ಸುಮಾರು 7 ಕೋಟಿ ರೂ ಮೌಲ್ಯದ Cocaine ಹೊಂದಿರುವ 58 ಕ್ಯಾಪ್ಸುಲ್‌ಗಳನ್ನು ತನ್ನ ಕರುಳಿನಲ್ಲಿ ಬಚ್ಚಿಟ್ಟು ಸಾಗಿಸಲು ಯತ್ನಿಸಿದ್ದ ವಿದೇಶಿ ಮಹಿಳೆಯೊಬ್ಬರನ್ನು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಪಶ್ಚಿಮ ಆಫ್ರಿಕಾದ ಸಿಯೆರಾ ಲಿಯೋನ್‌ (40) ಎಂಬ ಮಹಿಳೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆ ಕ್ಯಾಪ್ಸೂಲ್‌ಗಳನ್ನು ನುಂಗಿದ ನಂತರ ವೆಸ್ಟ್ ಆಫ್ರಿಕಾದ ಗಿನಿ (Guinea, West Africa) ದಲ್ಲಿ ವಿಮಾನವನ್ನು ಹತ್ತಿ ಜ.14 ರಂದು ಎಮಿರೇಟ್ಸ್ (Emirates) ವಿಮಾನದಲ್ಲಿ ದುಬೈ ಮೂಲಕ ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಮೂಲಗಳ ಪ್ರಕಾರ, ಅಧಿಕಾರಿಗಳು ಮಹಿಳೆಯ ಕೆಲವು ಅಸಾಮಾನ್ಯ ವರ್ತನೆಯನ್ನು ಗಮನಿಸಿದಾಗ ಅನುಮಾನ ಬಂದಿದೆ. ಹೀಗಾಗಿ ಮಹಿಳಾ ಅಧಿಕಾರಿಗಳ ಸಹಾಯದಿಂದ ಮಹಿಳೆಯನ್ನು ಸ್ಕ್ಯಾನ್ ಮತ್ತು ರೇಡಿಯಾಲಜಿ ಕಾರ್ಯವಿಧಾನಗಳಿಗೆ ಒಳಪಡಿಸಲಾಗಿದೆ. ಈ ವೇಳೆ ಮಹಿಳೆಯು ತನ್ನ ಕರುಳಿನಲ್ಲಿ ಕ್ಯಾಪ್ಸುಲ್ಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ನಂತರ ಆಕೆಯನ್ನು ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ವೇಳೆ, ಆಕೆಯ ಕಿಬ್ಬೊಟ್ಟೆಯಲ್ಲಿ Cocaine ಇರುವ 58 ಕ್ಯಾಪ್ಸುಲ್‌ಗಳು ಇರುವುದು ಸಾಬೀತಾಗಿದ್ದು, ಮಹಿಳೆ ಜ.13 ರಂದು ಗಿನಿಯಾದ ಕೊನಾಕ್ರಿ ಗ್ಬೆಸ್ಸಿಯಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Conakry Gbessia International Airport) ದಿಂದ ವಿಮಾನದಲ್ಲಿ 686 ಗ್ರಾಂ ಕೊಕೇನ್ ಅನ್ನು ಸಾಗಿಸಿದ್ದಾಗಿ ಒಪ್ಪಿಕೊಂಡಿದ್ದಾಳೆ. ನಂತರ ಪೊಲೀಸರು ವೈದ್ಯಕೀಯ ಸಹಾಯದಿಂದ ಆಕೆಯ ದೇಹದಿಂದ ಎಲ್ಲಾ ಕ್ಯಾಪ್ಸುಲ್‌ಗಳನ್ನು ಹೊರತೆಗೆದಿದ್ದಾರೆ.

    Verbattle
    Verbattle
    Verbattle
    #airport Africa cocaine guinea m mi national rules violation west africa
    Share. Facebook Twitter Pinterest LinkedIn Tumblr Email WhatsApp
    Previous ArticleMay 3, 2023 51st Year Free Mass Marriage at Sri Kshetra Dharmasthala
    Next Article ಜಗತ್ತಿನ ಸಮಸ್ಯೆ ಪರಿಹರಿಸುವ ದೇಶವಾದ ಭಾರತ
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    ಬೆಂಗಳೂರಿನಲ್ಲಿ ಸಖಿ ಆಟೋ

    February 9, 2026

    1 Comment

    1. StellaHewly on February 12, 2026 2:53 pm

      mgmbetting betmgm-play betmgm Michigan

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಯಾರೇ.. ಕೂಗಾಡಲಿ…
    • Tracymix on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • LinwoodGah on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.