Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬುಡುಬುಡಿಕೆಯವನು ಹೀಗಾ ಮಾಡೋದು | Budbudki
    Viral

    ಬುಡುಬುಡಿಕೆಯವನು ಹೀಗಾ ಮಾಡೋದು | Budbudki

    vartha chakraBy vartha chakraJanuary 29, 20247 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.19- ಬುಡಬುಡಿಕೆ ವೇಷಧಾರಿಯಾಗಿ ಬಂದು ಕುಟುಂಬವೊಂದಕ್ಕೆ ಸಾವಿನ ಭಯ ಹುಟ್ಟಿಸಿ
    ವಂಚಿಸಿ ಪರಾರಿಯಾಗಿರುವ ದುರ್ಘಟನೆ ಕೊತ್ತನೂರಿನ ದೊಡ್ಡ ಗುಬ್ಬಿಯ ಜನತಾ ಕಾಲೋನಿಯಲ್ಲಿ ನಡೆದಿದೆ.
    ಬುಡಬುಡಿಕೆ ವೇಷಧಾರಿಯಾಗಿ ಭವಿಷ್ಯ ಹೇಳುವ ನೆಪದಲ್ಲಿ ಬಂದ ಕಳ್ಳನೊಬ್ಬ ನಿಮ್ಮ ಪತಿಗೆ ಗಂಡಾಂತರ ಇದೆ. ಇನ್ನು 9 ದಿನದಲ್ಲಿ ನಿನ್ನ ಮನೆಯಲ್ಲಿ ಸಾವಾಗುತ್ತೆ ಎಂದು ಜನತಾ ಕಾಲೋನಿಯ ಶಕುಂತಲಾ ಅವರಿಗೆ ಹೆದರಿಸಿದ್ದಾನೆ.

    ಗಂಡಾಂತರ ತಪ್ಪಿಸಲು ಮನೆಯಲ್ಲಿ ಪೂಜೆ ಮಾಡಬೇಕು ಎಂದು ನಂಬಿಸಿದ್ದು ಅದನ್ನು ಒಪ್ಪಿದ ಶಕುಂತಲಾ ಅವರ ಮೈ ಮೇಲಿರುವ ಚಿನ್ನವನ್ನು ಮಡಿಕೆಯಲ್ಲಿ ಹಾಕುವಂತೆ ಹೇಳಿದ್ದ. ಮಡಿಕೆಯಲ್ಲಿ ಚಿನ್ನ ಹಾಕಿದ ಬಳಿಕ ಕಣ್ಮುಚ್ಚಿ ಕುಳಿತುಕೊಳ್ಳುವಂತೆ ಸೂಚಿಸಿದ್ದ. ಬಳಿಕ ಮಡಿಕೆ ಸುತ್ತಲೂ ದಾರವೊಂದನ್ನು ಕಟ್ಟಿ, ನಿನ್ನ ಪತಿ ಮನೆಗೆ ಬಂದಾಗ ಪೂಜೆ ಮಾಡಿ ದಾರ ತೆಗೆಯುವಂತೆ ಸೂಚಿಸಿ, ಅಲ್ಲಿಂದ ಕಾಲ್ಕಿತ್ತಿದ್ದ.
    ಆತನನ್ನು ಸಂಪೂರ್ಣವಾಗಿ ನಂಬಿ ಮೌಢ್ಯಕ್ಕೆ ಸಿಲುಕಿದ ಶಕುಂತಲಾ, ಮನೆಗೆ ಪತಿ ಬಂದಾಗ ದಾರ ಕಟ್ಟಿದ ಮಡಿಕೆಯನ್ನು ತೆರೆದು ನೋಡಿದ್ದಾರೆ. ಆದರೆ ಮಡಿಕೆಯೊಳಗೆ ಹಾಕಿದ್ದ ಚಿನ್ನಾಭರಣಗಳು ನಾಪತ್ತೆಯಾಗಿದ್ದವು.
    ಕೂಡಲೇ ದಂಪತಿ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು,ಪ್ರಕರಣ ದಾಖಲಿಸಿರುವ ಪೊಲೀಸರು ನಕಲಿ ಬುಡಬುಡಿಕೆಗೆ ಹುಡುಕಾಟವನ್ನು ಮುಂದುವರಿಸಿದ್ದಾರೆ.

    ಬುಡಬುಡಿಕೆ ಭವಿಷ್ಯ ಹೇಳುವ ನೆಪದಲ್ಲಿ ಈ ಹಿಂದೆಯೂ ಹಲವರಿಗೆ ವಂಚನೆ ಮಾಡಿರುವ ಘಟನೆಗಳು ನಗರದಲ್ಲಿ ನಡೆದಿವೆ, ಹಿಂದೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಮಾವಾಸ್ಯೆ ಬಳಿಕ ನಿನ್ನ ಗಂಡ ಹಾಗೂ ಮಗನಿಗೆ ಗಂಡಾಂತರ ಇದೆ. ಮನೆಯಲ್ಲಿ ಸಾವಾಗುತ್ತೆ ಎಂದು ಹೆದರಿಸಿ ಕಾಂತ ಎಂಬಾಕೆಗೆ ನಿಂಬೆಹಣ್ಣು ನೀಡಿ ಪ್ರಜ್ಞೆ ತಪ್ಪಿಸಿದ್ದ. ಬಳಿಕ ಮೈ ಮೇಲಿದ್ದ ಒಡವೆಗಳನ್ನು ದೋಚಿ ಪರಾರಿಯಾಗಿದ್ದ.
    ಗಂಡಾಂತರ ಪರಿಹಾರಕ್ಕೆ 1,500 ಹಣವನ್ನು ಕೇಳಿದ್ದ. ನಂತರ ನಿಂಬೆ ಹಣ್ಣು ತರಲು ಹೇಳಿ ಮಂತ್ರಿಸಿ ಕಾಂತಾಗೆ ನೀಡಿದ್ದ. ಮೂರು ಸುತ್ತುವಂತೆ ಹೇಳಿದ್ದ. ಸುತ್ತಿದ್ದಂತೆ ಕಾಂತ ಮೂರ್ಛೆ ತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಮನೆಯಲ್ಲಿದ್ದ ಒಡವೆ ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಒಡವೆ ದೋಚಿ ಪರಾರಿಯಾಗಿದ್ದ.

    ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ನ ದೋಚಿ ಪರಾರಿಯಾಗುವಾಗ ಆಗಿದ್ದೇನು?
    Next Article ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ | BJP
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    7 Comments

    1. tyqr9 on June 7, 2025 3:13 am

      cost cheap clomiphene online cost clomid for sale clomid order can i order generic clomiphene without rx clomid for sale in usa can you get clomiphene pills cheap clomid for sale

      Reply
    2. cialis buy europe on June 9, 2025 6:39 pm

      This is the compassionate of criticism I truly appreciate.

      Reply
    3. buy flagyl sale on June 11, 2025 12:56 pm

      More posts like this would force the blogosphere more useful.

      Reply
    4. rcrog on June 18, 2025 10:58 pm

      order generic inderal – inderal 20mg brand buy methotrexate 5mg online

      Reply
    5. Richardpes on June 21, 2025 7:05 pm

      ¡Saludos, entusiastas del azar !
      casinosonlinefueraespanol con promociones semanales – https://www.casinosonlinefueraespanol.xyz/ casinos online fuera de espaГ±a
      ¡Que disfrutes de oportunidades únicas !

      Reply
    6. MartinCor on June 22, 2025 4:06 pm

      ¡Bienvenidos, descubridores de riquezas ocultas!
      Casino fuera de EspaГ±a con nuevas slots semanales – https://casinofueraespanol.xyz/# casino online fuera de espaГ±a
      ¡Que vivas increíbles jugadas magistrales !

      Reply
    7. a41xj on June 23, 2025 11:15 pm

      purchase zithromax pill – buy generic nebivolol 5mg nebivolol 20mg cheap

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stephenanync on ಕರ್ನಾಟಕ ಗೆಲುವಿಗೆ ಅಮಿತ್ ಶಾ ಮಾಸ್ಟರ್ ಪ್ಲಾನ್ | Amit Shah | BJP In Karnataka
    • x38ft on ಪ್ರಜ್ವಲ್ ರೇವಣ್ಣನಿಗೆ ಎಸ್ಐಟಿ ಕುಣಿಕೆ | Prajwal Revanna
    • 9mniz on ನ್ಯಾ.ಸದಾಶಿವ ವರದಿ ಮಂಡನೆ | Justice Sadashiva
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe