Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಶ್ಮಿಕಾ ಮಂದಣ್ಣ ಎನ್ ಹೇಳ್ತಾರೆ ಕೇಳಿ | Rashmika Mandanna
    Trending

    ರಶ್ಮಿಕಾ ಮಂದಣ್ಣ ಎನ್ ಹೇಳ್ತಾರೆ ಕೇಳಿ | Rashmika Mandanna

    vartha chakraBy vartha chakraNovember 28, 2023Updated:November 28, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ನಾವು ಒಳ್ಳೆ ದೇಶದಲ್ಲಿದ್ದೇವೆ ಡೀಪ್ ಫೇಕ್ ನಂತಹ ಕೃತ್ಯ ನಿಮಗೆ ಎದುರಾದರೆ ಮೌನವಾಗಿರದೆ ಪ್ರತಿಕ್ರಿಯಿಸಿ. ಜನ ಬೆಂಬಲಿಸುತ್ತಾರೆ ಇದು ಸೌತ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ನೀಡಿರುವ ಕರೆ.
    ವಿಷಯಗಳು ಸಾಮಾನ್ಯವಲ್ಲ,ಮೌನವಾಗಿರಬೇಡಿ.ಈ ವಿಚಾರವನ್ನು ಹಂಚಿಕೊಳ್ಳಲು ನನಗೆ ತುಂಬಾ ನೋವಾಗಿದೆ .ನನಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ತುಂಬಾ ಭಯಾನಕ. ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಕಾರಣದಿಂದಾಗಿ ಇಂದು ನಮ್ಮಲ್ಲಿ ಹಲವರು ಇಂತಹ ಘಟನೆಗಳಿಗೆ ಗುರಿಯಾಗುತ್ತಿದ್ದಾರೆ.ಆದರೆ ಇದನ್ನು ಮೌನವಾಗಿ ಸಹಿಸಬೇಡಿ ಎಂದಿದ್ದಾರೆ.

    ಡೀಪ್‍ಫೇಕ್ ವಿಡಿಯೋ ಬಗ್ಗೆ ಮೌನ ಮುರಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮತ್ತೊಮ್ಮೆ ಪೋಸ್ಟ್ ಮಾಡಿರುವ ಅವರು, ಬಹಿರಂಗವಾಗಿಯೂ ಮಾತನಾಡಿದ್ದಾರೆ.
    ತಮ್ಮ ಅಭಿನಯದ ಅನಿಮಲ್ ಸಿನಿಮಾದ ಪ್ರಚಾರಕ್ಕಾಗಿ ತಂಡದ ಜತೆ ಹೈದರಾಬಾದ್‍ಗೆ ಹೋಗಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿ, ತಮಗೆ ಇಂತಹ ಘಟನೆ ಎದುರಾದಾಗ ನೋವಾಯಿತು. ಆದರೆ, ಇದು ಸರ್ವೇ ಸಾಧಾರಣ ಆಗಿಬಿಟ್ಟಿದೆ. ಮೊದ ಮೊದಲು ಭಯ ಆಯ್ತು.

    ನಾವೇನು ಮಾಡೋಕೆ ಸಾಧ್ಯ ಎಂದುಕೊಂಡೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ ಎಂದುಕೊಂಡೆ. ಆದರೆ, ಮೊದಲಿಗೆ ಅಮಿತಾಬ್ ಬಚ್ಚನ್ ಸರ್‍ ಸಪೋರ್ಟ್ ಮಾಡಿದರು. ನಂತರ ಎಲ್ಲರೂ ಬೆಂಬಲಿಸಿದರು.ನಂತರಎಲ್ಲರೂ ಮುಂದೆ ಬಂದು ಸಪೋರ್ಟ್ ಮಾಡಿದರು.
    ನೋಡಿ ಇದು ಸಾಮಾನ್ಯ ವಿಷಯ ಅಲ್ಲ, ನಾನು ಪ್ರತಿಕ್ರಿಯಿಸಬೇಕು ಎಂದು ಕೊಂಡೆ. ಈ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಹಾಗಾಗಿ ಎಲ್ಲಾ ಹುಡುಗಿಯರಿಗೆ ಹೇಳಲು ಬಯಸುತ್ತೇನೆ ಎಂದಿದ್ದಾರೆ.

    Verbattle
    Verbattle
    Verbattle
    cinema Entertainment m mi NDA News rashmika mandanna Trending ತಂತ್ರಜ್ಞಾನ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಪೂಜಾ ಗಾಂಧಿ ಮಂತ್ರ ಮಾಂಗಲ್ಯದ ಮೂಲಕ ಮದುವೆ | Pooja Gandhi
    Next Article ಯಾರಿಗೆಲ್ಲಾ ನಿಗಮ-ಮಂಡಳಿ ಸಿಗಲಿದೆ ಗೊತ್ತಾ | Nigama Mandali
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    January 30, 2026

    1 Comment

    1. avigroup on December 30, 2025 4:29 pm

      Нужен трафик и лиды? https://avigroup.pro/kazan/kontekstnaya-reklama/ SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Marcusreomb on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • BrianLix on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • StevenCaf on ಅಗಲಿದ “ಕಲಾ ತಪಸ್ವಿ”
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    January 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.