Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಏನು ಮಾಡಬೇಕು | Siddaramaiah
    ಸುದ್ದಿ

    ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಏನು ಮಾಡಬೇಕು | Siddaramaiah

    vartha chakraBy vartha chakraJanuary 23, 202416 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ನಿಮ್ಮ ಕುರ್ಚಿಗೆ ಸಂಚಕಾರ ಬಂದಿದೆ.ನಿಮ್ಮ ಕುರ್ಚಿ ಉಳಿಯಬೇಕಾದರೆ ರಾಮನಿಗೆ ಶರಣಾಗಿ ಎಂದು ಸಲಹೆ ಮಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್,ಅಂತೂ ಇಂತೂ ತಮ್ಮ ಬಾಯಲ್ಲೂ ರಾಮ ನಾಮ ಹೊರಡುತ್ತಿದೆ ಇದು ಸಂತೋಷದ ವಿಷಯ ಎಂದಿದ್ದಾರೆ.
    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮ ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಯನ್ನ ರಾಮನ ವಿಷಯದಲ್ಲೂ ವಿಸ್ತರಿಸುವ ಪಾಪ ಕಟ್ಟಿಕೊಳ್ಳಬೇಡಿ ಎಂದು ಸಲಹೆ ಮಾಡಿದ್ದಾರೆ.

    ನೀವು ಮಹಾತ್ಮ ಗಾಂಧಿಯವರು ಹೇಳಿದ ರಾಮನ ಭಕ್ತರು ಅಂತ ಹೇಳಿದ್ದೀರಿ. ಮಹಾತ್ಮ ಗಾಂಧಿಯವರು ಗೋಹತ್ಯೆ ನಿಷೇಧದ ಅತ್ಯಂತ ದೊಡ್ಡ ಪ್ರತಿಪಾದಕರಾಗಿದ್ದರು. ಆದರೆ ತಾವು ಗೋಹತ್ಯೆಯ ಪರ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನ ವಿಸರ್ಜನೆ ಮಾಡಿ ಅಂತ ಗಾಂಧೀಜಿ ಹೇಳಿದ್ದರು. ಆದರೆ ತಾವುಗಳು ಕಾಂಗ್ರೆಸ್ ಪಕ್ಷವನ್ನ ಒಂದು ಕುಟುಂಬದ ಜಹಗೀರು ಮಾಡಿಕೊಟ್ಟುಬಿಟ್ಟಿದ್ದೀರಿ. ಇದೇನಾ ತಮ್ಮ ಗಾಂಧೀವಾದ ಎಂದಿದ್ದಾರೆ.
    ರಾಮ ಸತ್ಯವಂತ. ಕೊಟ್ಟ ಮಾತಿಗೆ ಎಂದೂ ತಪ್ಪದ ವ್ಯಕ್ತಿತ್ವ. ಆದರೆ ತಾವು ಮಾಡಿದ್ದೇನು? ಮಾಡುತ್ತಿರುವುದೇನು? ತಮ್ಮ ಮೊದಲ ಅವಧಿಯಲ್ಲಿ ಜನತೆಗೆ ಕೊಟ್ಟಿದ್ದ ಭರವಸೆಗಳಲ್ಲಿ ಅರ್ಧ ಭಾಗವೂ ಈಡೇರಿಸಲಿಲ್ಲ. ಅದರ ಮೇಲೆ ನುಡಿದಂತೆ ನಡೆದ ಸರ್ಕಾರ ಎಂಬ ಮತ್ತೊಂದು ಸುಳ್ಳು. ಈಗ ಎರಡನೇ ಅವಧಿಯಲ್ಲಿ ತಾವು ಮಾಡುತ್ತಿರುವುದೇನು? ಎಲ್ಲರಿಗೂ 200 ಯೂನಿಟ್ ಕರೆಂಟ್ ಉಚಿತ ಅಂತ ಸುಳ್ಳು ಭರವಸೆ ನೀಡಿ ಕಡೆಗೆ ಸರಾಸರಿ ಎಂದು ವರಸೆ ಬದಲಿಸಿದ್ದೀರಿ.

    10 ಕೆಜಿ ಅಕ್ಕಿ ನೀಡುತ್ತೇನೆ ಎಂದು ಹೇಳಿ ಈಗ ಮಾತು ತಪ್ಪಿದ್ದೀರಿ. ರಾಜ್ಯದ ಎಲ್ಲಾ ನಿರುದ್ಯೋಗಿ ಪದವೀಧರರು, ಡಿಪ್ಲೋಮಾ ಪದವೀಧರರಿಗೆ ಯುವನಿಧಿ ಗ್ಯಾರೆಂಟಿ ಅಂತ ಸುಳ್ಳು ಹೇಳಿ ಈಗ ಕಂಡೀಷನ್ ಮೇಲೆ ಕಂಡೀಷನ್ ಹಾಕಿ ಕಡೆಗೆ 3,000 ಯುವಕರು ಮಾತ್ರ ಅರ್ಹರು ಎಂದು ಯುವಕರಿಗೆ ಟೋಪಿ ಹಾಕಿದ್ದೀರಿ ಎಂದು ಟೀಕಿಸಿದ್ದಾರೆ
    ತಾವು ರಾಮನ ಭಕ್ತರೂ ಅಲ್ಲ, ಗಾಂಧೀಜಿ ಅವರ ಅನುಯಾಯಿಗಳೂ ಅಲ್ಲ. ತಾವೇನಿದ್ದೇರೂ ಅಧಿಕಾರದ ಅನುಯಾಯಿಗಳು, ಅಧಿಕಾರ ಕೊಡುವ ಹೈಕಮಾಂಡ್ ಭಕ್ತರು.ಕನ್ನಡಿಗರ ರಾಮಭಕ್ತಿ, ಹಿಂದೂಗಳ ಒಗ್ಗಟ್ಟು ನೋಡಿ ತಮಗೆ ನಡುಕ ಉಂಟಾಗಿದೆ ಎಂದು ಗೊತ್ತು. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲದಿದ್ದರೆ ಪಾಪ ತಮ್ಮ ಕುರ್ಚಿಗೇ ಕಂಟಕ. ಸಿದ್ದರಾಮಯ್ಯನವರೇ ತಮ್ಮ ಪರಿಸ್ಥಿತಿಯ ಬಗ್ಗೆ ನನಗೆ ಕನಿಕರವಿದೆ. ಇನ್ನಾದರೂ ರಾಮನಿಗೆ ಶರಣಾಗಿ ಎಂದಿದ್ದಾರೆ.

    AI Karnataka m News Politics siddaramaiah Trending ಕಾಂಗ್ರೆಸ್ Election ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಮರಾಜ್ಯ ಎಲ್ಲಿದೆ ಎಂದು ಪ್ರಶ್ನಿಸಿದ ಈಶ್ವರ ಖಂಡ್ರೆ | Eshwar Khandre
    Next Article ಬಿಯರ್ ಪ್ರಿಯರ ಬಾಯಿ ಸುಡಲಿದೆ ಸರ್ಕಾರದ ಆದೇಶ | Beer
    vartha chakra
    • Website

    Related Posts

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    July 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    July 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    July 5, 2025

    16 Comments

    1. Ozvychivanie pomeshenii_rsSr on July 21, 2024 7:34 am

      речевое озвучивание речевое озвучивание .

      Reply
    2. Pereezd v Ispaniu_clkt on August 9, 2024 3:19 pm

      Виза цифрового кочевника в Испании http://www.klaipedatours.ru .

      Reply
    3. indiiskii pasyans _xksi on August 18, 2024 7:05 pm

      гадание на индийском пасьянсе indiyskiy-pasyans-online.ru .

      Reply
    4. vivod iz zapoya rostov_rfmr on August 19, 2024 11:29 pm

      вывод из запоя в стационаре ростова вывод из запоя в стационаре ростова .

      Reply
    5. skoraya narkologicheskaya pomosh_xsel on September 10, 2024 7:52 pm

      частная скорая наркологическая помощь частная скорая наркологическая помощь .

      Reply
    6. rl3u4 on June 6, 2025 11:06 pm

      can i purchase generic clomiphene pills how can i get cheap clomiphene without dr prescription clomiphene cycle can i get cheap clomid without prescription can you buy clomid prices where to buy cheap clomid no prescription where buy clomiphene pill

      Reply
    7. cialis super active cheap on June 9, 2025 9:27 am

      The thoroughness in this piece is noteworthy.

      Reply
    8. i1fo2 on June 18, 2025 11:48 am

      inderal uk – buy inderal tablets methotrexate 5mg for sale

      Reply
    9. 3o3fp on June 21, 2025 9:31 am

      amoxil sale – order amoxil sale combivent sale

      Reply
    10. 2kudx on June 23, 2025 12:39 pm

      cheap azithromycin – order nebivolol 20mg for sale bystolic 20mg canada

      Reply
    11. u92wg on June 25, 2025 12:10 pm

      amoxiclav price – https://atbioinfo.com/ order ampicillin online cheap

      Reply
    12. frv5x on June 27, 2025 5:11 am

      how to get nexium without a prescription – https://anexamate.com/ esomeprazole 40mg canada

      Reply
    13. xvoxt on June 30, 2025 12:18 pm

      buy mobic 15mg generic – relieve pain order mobic pills

      Reply
    14. zgoaf on July 2, 2025 10:10 am

      prednisone 10mg sale – https://apreplson.com/ prednisone 10mg oral

      Reply
    15. t7urd on July 3, 2025 1:28 pm

      medications for ed – https://fastedtotake.com/ erection pills

      Reply
    16. 71g8a on July 5, 2025 12:52 am

      amoxil canada – cheap amoxicillin generic amoxil price

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Прокарниз on ಬಿಜೆಪಿ ಪ್ರತಿಭಟನೆ ಯಾಕೆ ಗೊತ್ತಾ..
    • narkologiyachelyabinskvucky on ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • chickencog on ಕರಡಿ ಸಂಗಣ್ಣ, ಸವದಿ ಕಾಂಗ್ರೆಸ್ ಸೇರಲು ಸಜ್ಜು | Karadi Sanganna Amarappa | Congress
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    July 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    July 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    July 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe