Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಪ್ಪನ ಅಗ್ರಹಾರ ಜೈಲಿನಲ್ಲಿ ಏನು ಬೇಕು.
    Trending

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಏನು ಬೇಕು.

    vartha chakraBy vartha chakraOctober 5, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.5:
    ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ಸಿಗರೇಟು, ಬೀಡಿ, ತಂಬಾಕು, ಮೊಬೈಲ್ ಫೋನ್ ಸೇರಿದಂತೆ ಎಲ್ಲ ರೀತಿಯ ವಸ್ತುಗಳು ಸುಲಭವಾಗಿ ಲಭ್ಯವಾಗಲಿವೆ. ಇವುಗಳನ್ನು ಜೈಲು ಸಿಬ್ಬಂದಿಯೇ ಪೂರೈಸುತ್ತಿದ್ದಾರೆ.
    ಈ ಮಾಹಿತಿ ಅಚ್ಚರಿ ಎನಿಸುತ್ತದೆಯೇ ? ಹೌದು ಇದರಲ್ಲಿ ಆಶ್ಚರ್ಯವೇನೂ ಇಲ್ಲ. ಆದರೆ, ಇವುಗಳನ್ನು ಜೈಲಿನಲ್ಲಿ ಮಾರಾಟ ಮಾಡಲಾಗುವುದಿಲ್ಲ ಬದಲಿಗೆ ಹಣ ಕೊಟ್ಟವರಿಗೆ ಜೈಲು ಸಿಬ್ಬಂದಿಯೇ ಪೂರೈಸುತ್ತಾರೆ.
    ಇಂತಹ ಸ್ಪೋಟಕ ಮಾಹಿತಿಯನ್ನು ನೀಡಿರುವುದು ಹಿರಿಯ ಪೊಲೀಸ್ ಅಧಿಕಾರಿ ಸಾ.ರಾ.ಫಾತೀಮಾ. ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿರುವ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರನ್ನು ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಸೇರಿದ ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅವರ ಸಂಗಡಿಗರಿಗೆ ಜೈಲಿನಲ್ಲಿ ಹಲವಾರು ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿತ್ತು.
    ನಟ ದರ್ಶನ್ ಅವರಿಗೆ ಸಿಗರೇಟು, ಬನಶಂಕರಿ ಮರಾಠಿ ಮಿಲ್ಟ್ರಿ ಹೋಟೆಲ್ ನಿಂದ ಬಿರಿಯಾನಿ ಊಟ ಸೇರಿದಂತೆ ಹಲವು ಸೌಲಭ್ಯಗಳನ್ನು ಪೂರೈಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ದರ್ಶನ್ ತಮ್ಮ ಆಪ್ತದೊಂದಿಗೆ ಜೈಲಿನ ಆವರಣದಲ್ಲಿ ಕುಳಿತು ಸಿಗರೇಟು ಸೇದುತ್ತಿದ್ದ ಫೋಟೋಗಳು ಬಹಿರಂಗಗೊಳ್ಳುವ ಮೂಲಕ ದೊಡ್ಡ ವಿವಾದ ಸೃಷ್ಟಿಯಾಗಿತ್ತು.
    ಈ ಬಗ್ಗೆ ತನಿಖೆ ನಡೆಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಡಿಸಿಪಿ ಸಾ.ರಾ. ಫಾತೀಮಾ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದರು. ಈ ತಂಡ ಈಗ ತಮ್ಮ ತನಿಖಾ ವರದಿಯನ್ನು ನಗರ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದೆ.
    ಈ ವರದಿಯಲ್ಲಿ ಜೈಲಿನ ಕೆಲವು ಸಿಬ್ಬಂದಿ ಮತ್ತು ಅಧಿಕಾರಿಗಳು ಖೈದಿಗಳ ಜೊತೆ ಶಾಮೀಲಾಗಿ ಹಣ ಕೊಟ್ಟರೆ ಐಷಾರಾಮಿ ವಸ್ತುಗಳನ್ನು ಪೂರೈಸುತ್ತಾರೆ. ಇಂಥದೊಂದು ತಂಡ ವ್ಯವಸ್ಥೆಯವಾಗಿ ಕಾರ್ಯನಿರ್ವಹಿಸುತ್ತಿದೆ ಇದರ ಬಗ್ಗೆ ಮಾಹಿತಿ ಪಡೆದ ದರ್ಶನ್ ಮತ್ತು ಅವರ ಸಹಚರರು ಹಣ ಕೊಟ್ಟು ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ ಎಂದು ವಿವರವಾಗಿ ತಿಳಿಸಿದ್ದು ಅಧಿಕಾರಿಗಳು ಮತ್ತು ಸಿಬ್ಬಂದಿಯ ಹೆಸರುಗಳನ್ನು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಗೊತ್ತಾಗಿದೆ.

    Bangalore crime Karnataka News ಅಪರಾಧ ಸುದ್ದಿ ಕಾನೂನು ಚಿತ್ರದುರ್ಗ ದರ್ಶನ್
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಆಂಬುಲೆನ್ಸ್ ಗಿಲ್ಲ ಅಡ್ಡಿ.
    Next Article ಹೈ ಕೋರ್ಟ್ ಕಾರ್ಯ ಕಲಾಪಗಳಿಗೆ ದಸರಾ ರಜೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    6 Comments

    1. 5cs0j on June 8, 2025 2:33 am

      order generic clomid without rx how to buy clomid cost cheap clomiphene prices how to buy clomid without prescription how to get cheap clomid no prescription cost of cheap clomid without rx can i get cheap clomiphene pill

      Reply
    2. buy cialis 20mg on June 9, 2025 6:27 pm

      Greetings! Jolly useful recommendation within this article! It’s the petty changes which choice turn the largest changes. Thanks a a quantity quest of sharing!

      Reply
    3. buy flagyl pills on June 11, 2025 12:40 pm

      The vividness in this tune is exceptional.

      Reply
    4. ybcyb on June 18, 2025 10:40 pm

      purchase inderal pill – inderal price methotrexate 2.5mg oral

      Reply
    5. zf66i on June 21, 2025 7:57 pm

      purchase amoxicillin pill – combivent oral combivent 100mcg sale

      Reply
    6. x89jf on June 23, 2025 10:58 pm

      zithromax 250mg us – zithromax 500mg without prescription bystolic 20mg price

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • DanielSuits on ಗಂಡಾಂತರಕ್ಕೆ ಸಿಲುಕಿದ ಸಿದ್ದರಾಮಯ್ಯ.
    • ShermanCeage on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe