Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮರಾಜ್ಯ ಎಲ್ಲಿದೆ ಎಂದು ಪ್ರಶ್ನಿಸಿದ ಈಶ್ವರ ಖಂಡ್ರೆ | Eshwar Khandre
    ರಾಜ್ಯ

    ರಾಮರಾಜ್ಯ ಎಲ್ಲಿದೆ ಎಂದು ಪ್ರಶ್ನಿಸಿದ ಈಶ್ವರ ಖಂಡ್ರೆ | Eshwar Khandre

    vartha chakraBy vartha chakraJanuary 23, 202414 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು, ಜ.23: ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ, ಆದರೆ, ರಾಹುಲ್ ಗಾಂಧೀ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ ಎಂದು ಅರಣ್ಯ, ಸಚಿವ ಈಶ್ವರ ಖಂಡ್ರೆ (Eshwar Khandre) ಪ್ರಶ್ನಿಸಿದ್ದಾರೆ.
    ರಾಹುಲ್ ಗಾಂಧಿ ಅವರ ನ್ಯಾಯಯಾತ್ರೆ ಮೇಲಿನ ದಾಳಿ ವಿರೋಧಿಸಿ, ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯ ವೇಳೆ ಮಾತನಾಡಿದರು.

    ರಾಜಕೀಯ ಸ್ವಾರ್ಥಕ್ಕಾಗಿ ಇಂದು ದೇಶವನ್ನು ಧರ್ಮ, ಜಾತಿ ಹೆಸರಲ್ಲಿ ಒಡೆಯಲಾಗುತ್ತಿದೆ. ಇದು ದೇಶದ ಸಮಗ್ರತೆ, ಸಾರ್ವಭೌಮತ್ವಕ್ಕೆ ಮಾರಕವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
    ರಾಹುಲ್ ಅವರ ನ್ಯಾಯ ಯಾತ್ರೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಘೋಷಣೆ ಕೂಗಿ, ದಾಳಿ ಮಾಡುತ್ತಿರುವುದು ಅಕ್ಷಮ್ಯ ಮತ್ತು ಹೇಯ ಕೃತ್ಯ.ಇದು ಪ್ರಜಾಪ್ರಭುತ್ವ ನೀತಿಗೆ ವಿರುದ್ಧವಾಗಿದೆ.ಬಿಜೆಪಿ ಬಾಯಲ್ಲಿ ಶಾಂತಿ ಮಂತ್ರ ಪಠಿಸುತ್ತದೆ. ಬಗಲಲ್ಲಿ ದೊಣ್ಣೆ ಹಿಡಿದು ಹಲ್ಲೆಗೆ ಹೋಗುತ್ತದೆ ಎಂದು ಟೀಕಿಸಿದರು
    ಬಿಜೆಪಿಯ ಕಾರ್ಯಕರ್ತರು ಬಡಿಗೆ ಹಿಡಿದು ತಮ್ಮ ನ್ಯಾಯ ಯಾತ್ರೆಯ ಬಸ್ ಹಿಂದೆ ಬಂದಿದ್ದರು ಎಂದು ನಾಗಾಂವ್ ನಲ್ಲಿ ಸ್ವತಃ ರಾಹುಲ್ ಗಾಂಧೀ ಅವರೇ ಹೇಳಿದ್ದಾರೆ. ಜೊತೆಗೆ ಅಸ್ಸಾಂನ ಬಿಜೆಪಿ ಸರ್ಕಾರ ನ್ಯಾಯ ಯಾತ್ರೆಯಲ್ಲಿ ಭಾಗಿಯಾಗದಂತೆ ಆ ರಾಜ್ಯದ ಜನತೆಗೆ ಬೆದರಿಕೆ ಹಾಕುತ್ತಿದೆ. ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೋ ಅಥವಾ ಸರ್ವಾಧಿಕಾರಿ ರಾಷ್ಟ್ರದಲ್ಲಿದ್ದೇವೆಯೋ ಎಂದು ಪ್ರಶ್ನಿಸಿದರು.

    ಬಿಜೆಪಿ ಬಾವುಟ ಹಿಡಿದು ಬಂದ ಗುಂಪು ನ್ಯಾಯ ಯಾತ್ರೆಗೆ ಅಡ್ಡಿಪಡಿಸುತ್ತಿದೆ. ಆದರೆ ನ್ಯಾಯ ಯಾತ್ರೆ ನಿಲ್ಲುವುದಿಲ್ಲ.
    ರಾಹುಲ್ ಗಾಂಧೀ ಅವರ ಭಾರತ್ ಜೋಡೋ ಯಾತ್ರೆಗೆ ಮತ್ತು ನ್ಯಾಯಯಾತ್ರೆಗೆ ದೇಶಾದ್ಯಂತ ದೊರಕುತ್ತಿರುವ ಜನ ಬೆಂಬಲದಿಂದ ಬಿಜೆಪಿ ವಿಚಲಿತವಾಗಿದೆ. ಹೀಗಾಗಿಯೇ ಈ ರೀತಿ ದಾಳಿ ಮಾಡುತ್ತಿದೆ ಎಂದು ಈಶ್ವರ ಖಂಡ್ರೆ ಹೇಳಿದರು.
    ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎಲ್ಲ ಪಕ್ಷಗಳಿಗೂ ಸಮಾನವಾದ ಅವಕಾಶ ಇರಬೇಕು ಎಂದು ಹೇಳಿದರು.

    ಕಾಂಗ್ರೆಸ್ ಆಡಳಿತದ ಕಾಲದಲ್ಲಿ ಮುಜರಾಯಿ ಇಲಾಖೆ ಮತ್ತು ಪುರಾತತ್ವ ಸರ್ವೇಕ್ಷಣಾ ಇಲಾಖೆ ವತಿಯಿಂದ ಹಲವಾರು ದೇವಾಲಯಗಳು ಸಂರಕ್ಷಣೆ ಮಾಡಲಾಗಿದೆ, ಆದರೆ ಅದನ್ನು ಕಾಂಗ್ರೆಸ್ ಎಂದಿಗೂ ರಾಜಕೀಯಕ್ಕೆ ಬಳಸಿಕೊಳ್ಳಲಿಲ್ಲ, ಆದರೆ ನಕಲಿ ದೇಶಭಕ್ತರು ಇದನ್ನೇ ಚುನಾವಣಾ ತಂತ್ರ ಮಾಡುತ್ತಿದ್ದಾರೆ ಎಂದು ಹೇಳಿದರು.
    ನಮಗೆಲ್ಲರಿಗೂ ಶ್ರೀ ರಾಮನ ಬಗ್ಗೆ ಗೌರವ ಪ್ರೀತಿ ಇದೆ, ನಾವು ಕೂಡ ಜೈ ಶ್ರೀರಾಮ್, ರಾಮ್ ರಾಮ್ ಎನ್ನುತ್ತೇವೆ. ಈ ಘೋಷಣೆಯಿಂದ ಭಕ್ತಿ ಶ್ರದ್ಧೆ ಮೂಡಬೇಕೆ ಹೊರತು ಅದು ದ್ವೇಷ ಹುಟ್ಟಿಸುವಂತಿರಬಾರದು ನಕಲಿ ದೇಶಭಕ್ತರು ಈ ಘೋಷಣೆಯನ್ನು ಸಂಘರ್ಷಕ್ಕೆ ಬಳಸುತ್ತಿದ್ದಾರೆ, ಇದು ಸರ್ವತ ಸಲ್ಲ ಎಂದರು.

    BJP Congress Eshwar Khandre Karnataka News Politics Trending war ಕಾಂಗ್ರೆಸ್ ಧರ್ಮ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪೋಲಿಸ್ ನೇಮಕ ಅಕ್ರಮ – ಹಲವರ ಎದೆಯಲ್ಲಿ ಡವ ಡವ | PSI Scam
    Next Article ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಏನು ಮಾಡಬೇಕು | Siddaramaiah
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    14 Comments

    1. Vivod iz zapoya rostov_wfsr on August 19, 2024 4:44 am

      вывод. из. запоя. на. дому. ростов. вывод. из. запоя. на. дому. ростов. .

      Reply
    2. Snyatie lomki narkolog_zmei on September 6, 2024 4:59 pm

      снятие ломки нарколог снятие ломки нарколог .

      Reply
    3. kypit sajenci_dtkt on September 8, 2024 3:54 am

      интернет магазин саженцы интернет магазин саженцы .

      Reply
    4. skoraya narkologicheskaya pomosh_ldMl on September 13, 2024 6:55 am

      неотложная наркологическая помощь https://skoraya-narkologicheskaya-pomoshch12.ru .

      Reply
    5. Vivod iz zapoya v Almati _tcPn on September 17, 2024 5:10 am

      Вывод из запоя Вывод из запоя .

      Reply
    6. Robertbrila on October 10, 2024 6:15 am

      интим отдых спб https://kykli.com/

      Reply
    7. WinfredStepe on October 25, 2024 2:19 am

      https://drbondarenko.ru/pochechnaya-kolika-prichiny-simptomy-i-lechenie/

      Reply
    8. 6aqq2 on June 4, 2025 1:39 pm

      clomiphene tablets uses in urdu where buy generic clomiphene without dr prescription can i get clomiphene online get generic clomiphene online how can i get generic clomiphene tablets where buy clomid no prescription can i buy cheap clomid no prescription

      Reply
    9. cialis cheap canada on June 9, 2025 5:01 pm

      Thanks on putting this up. It’s well done.

      Reply
    10. metronidazole flagyl on June 11, 2025 11:15 am

      Thanks for sharing. It’s acme quality.

      Reply
    11. 7k3ac on June 18, 2025 8:55 pm

      order inderal 10mg pill – inderal 20mg sale methotrexate canada

      Reply
    12. vapvb on June 21, 2025 6:18 pm

      purchase amoxil sale – buy ipratropium medication combivent 100mcg over the counter

      Reply
    13. a4mdj on June 23, 2025 9:21 pm

      where can i buy azithromycin – purchase nebivolol pill where can i buy bystolic

      Reply
    14. 7icd5 on June 25, 2025 6:54 pm

      order augmentin 1000mg pill – https://atbioinfo.com/ acillin pill

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_uvEi on Fitness Trainer ಮಾಡಿದ ಘನಂದಾರಿ ಕೆಲಸ
    • klining_qcEi on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Timothyraine on ರಾಜ್ಯದಲ್ಲಿ ಈಗ rice politics!
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe