Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಸಿಎಂ ಅಭ್ಯರ್ಥಿ ಯಾರು?
    ರಾಜ್ಯ

    BJP ಸಿಎಂ ಅಭ್ಯರ್ಥಿ ಯಾರು?

    vartha chakraBy vartha chakraMarch 20, 2023Updated:March 20, 20236 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.20 – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಬಿಜೆಪಿ ವಿಧಾನಸಭೆ ಚುನಾವಣೆ ಎದುರಿಸುತ್ತಿದೆ.ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ ಅವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂಬ ಅಭಿಪ್ರಾಯವಿದೆ.
    ಆದರೆ ಇತ್ತೀಚಿನ ಕೆಲ ವಿದ್ಯಮಾನಗಳು ಇಂತಹ ಬೆಳವಣಿಗೆ ಅನುಮಾನ ಎನ್ನುತ್ತಿವೆ. ಚುನಾವಣೆಯನ್ನು ಸಿಎಂ ಬೊಮ್ಮಾಯಿ ನೇತೃತ್ವದ ಬದಲಿಗೆ ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲು ಪಕ್ಷ ನಿರ್ಧರಿಸಿದೆ ಈ ಹಿನ್ನೆಲೆಯಲ್ಲಿ ಫಲಿತಾಂಶಸ ನಂತರ ಸಿಎಂ ಹುದ್ದೆ ಬಗ್ಗೆ ನಿರ್ಧಾರ ಪ್ರಕಟಿಸಲು ಹೈಕಮಾಂಡ್ ತೀರ್ಮಾನಿಸಿದೆ.
    ಇದಕ್ಕೆ ಪೂರಕವೆಂಬಂತೆ ಹಿರಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಹಿರಿಯ ನಾಯಕ ಯಡಿಯೂರಪ್ಪ, ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
    ರಾಜ್ಯದಲ್ಲಿ ಬಿಜೆಪಿಗೆ ನಿರೀಕ್ಷೆ ಮೀರಿದ ಪ್ರತಿಸ್ಪಂದನೆ ವ್ಯಕ್ತವಾಗುತ್ತಿದೆ. ಚುನಾವಣೆಯಲ್ಲಿ 140ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ.ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ನಾಯಕತ್ವದಲ್ಲಿ ಜನ ವಿಶ್ವಾಸವಿಟ್ಟು ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದರು
    ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಗೊತ್ತಾಗುತ್ತಿದ್ದಂತೆ ಮುಂದಿನ ಮುಖ್ಯಮಂತ್ರಿ ನಾನೇ ಎಂಬುದಾಗಿ ಕೆಲವರು ಮಾತನಾಡುತ್ತಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದು ಪ್ರತಿಕ್ರಿಯೆ ನೀಡಿದರು.
    ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಬರಲಿದ್ದು ಅದ್ಭುತ ಕಾರ್ಯಕ್ರಮ ಆಗಲಿದೆ. ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಸರಿಸಮ ಅಲ್ಲ ಎಂದು ಅವರು ಹೇಳಿದರು.
    ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತಾರೆ ಎಂಬ ವದಂತಿಗೆ ಬಿ.ಎಸ್‌.ಯಡಿಯೂರಪ್ಪ ತೆರೆಯಳೆದರು. ಶಾಸಕಿಯ ಹೆಗಲ ಮೇಲೆ ಕೈಹಾಕಿ ‘ಅವರು ನಮ್ಮ ಜೊತೆ ಇದ್ದಾರಲ್ಲಾ’ ಎಂದು ಸುದ್ದಿಗಾರರಿಗೆ ಮರುಪ್ರಶ್ನಿಸಿದರು.
    ಶಾಸಕಿ ಪೂರ್ಣಿಮಾ, ‘ಕೆಲ ವಿದ್ಯುನ್ಮಾನ ಮಾಧ್ಯಮಗಳು ವಿನಾ ಕಾರಣ ವದಂತಿ ಸೃಷ್ಟಿಸುತ್ತಿವೆ’ ಎಂದು ಸ್ಪಷ್ಟನೆ ನೀಡಲು ಮುಂದಾದರು. ‘ಹೀಗಾದರೂ ಪ್ರಚಾರ ಸಿಗುತ್ತದೆ ಅಲ್ಲವೇ’ ಎಂದು ಯಡಿಯೂರಪ್ಪ ತಿಳಿಹಾಸ್ಯದ ಮೂಲಕ ಗೊಂದಲಕ್ಕೆ ತೆರೆ ಎಳೆದರು.

    Verbattle
    Verbattle
    Verbattle
    BJP ಕಾಂಗ್ರೆಸ್ Election ನರೇಂದ್ರ ಮೋದಿ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್?
    Next Article Electionಗೆ ಮುನ್ನವೇ DK ವ್ಯೂಹ ಛಿದ್ರ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    6 Comments

    1. Yvnxsj on February 19, 2026 3:39 am

      Uncover hidden treasures in a sea of engaging casino titles. crowncoin offers affiliate programs for extra earnings. Play, refer, and prosper!

      Reply
    2. Saowkq on February 22, 2026 7:50 pm

      Sweet Bonanza turns every spin into a delicious thrill ride. Collect sweet bonanza bonus matching treats anywhere for payouts, then unleash the free spins round. Sweet rewards await!

      Reply
    3. Upghgu on February 25, 2026 2:24 pm

      Prairie paradise packed with payout punch. buffalo grand brings bonus retriggers, multipliers, and gold glory. Stampede!

      Reply
    4. Gzimvm on February 27, 2026 6:33 pm

      macumba: where every spin could mean real money in your pocket. Grab free Sweeps Coins on signup and enjoy top-quality slots. Join the winners!

      Reply
    5. Zbfjln on March 3, 2026 3:19 pm

      DraftKings casino promo Casino offers unbeatable starts. Claim 500 spins for a $5 wager and protect your bankroll with up to $1,000 back. Real money excitement!

      Reply
    6. Mwtbol on March 6, 2026 3:42 pm

      Bez kompromisu v kvalite, s obrovskou slevou v cene
      objednat Aldactone

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem on ಮಕ್ಕಳ ಮಾರಾಟ ಜಾಲ ಪತ್ತೆ.
    • Andrewhooca on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • Tylermem on ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.