Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ಹೇಳಿದ 50 ಶಾಸಕರು ಯಾರು? | HD Kumaraswamy
    Viral

    ಕುಮಾರಸ್ವಾಮಿ ಹೇಳಿದ 50 ಶಾಸಕರು ಯಾರು? | HD Kumaraswamy

    vartha chakraBy vartha chakraDecember 11, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಡಿ.11-ರಾಜ್ಯದ ಜನತೆ ಜೆಡಿಎಸ್ ನ್ನು ಜನ ಹೀನಾಯವಾಗಿ ಸೋಲಿಸಿರುವುದರಿಂದ ಹತಾಶರಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) ಅವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಪಿಸಿದರು.
    50 ಶಾಸಕರೊಂದಿಗೆ ಕಾಂಗ್ರೆಸ್ ನ ಪ್ರಭಾವಿ ಸಚಿವರೊಬ್ಬರು ಪ್ರಯತ್ನ ನಡೆಸಿ ಎಂದು ಎಚ್ ಡಿ ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ಕಾಂಗ್ರೆಸ್ ನ ಯಾವೊಬ್ಬ ಶಾಸಕರು ಬಿಜೆಪಿಗೆ ಹೋಗಲಾರರು ಎಂದು ಸ್ಪಷ್ಟಪಡಿಸಿದರು.

    ಸುವರ್ಣ ಸೌಧದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಎಚ್ ಡಿ ಕುಮಾರಸ್ವಾಮಿ ಅವರು ವಿರೋಧ ಪಕ್ಷದಲ್ಲಿ ಇದ್ದು ಗೌರವಯುತವಾಗಿ ಜನರ ಕೆಲಸ ಮಾಡಬೇಕು ಎಂದರು.
    ರಾಜ್ಯದ ಜನ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದ್ದಾರೆ,
    ಅದನ್ನು ಸಹಿಸದ ಕುಮಾರಸ್ವಾಮಿ ಅವರು ಜನರ ತೀರ್ಪು ಗೌರವಿಸದೇ ಅಧಿಕಾರ ಇಲ್ಲದೇ ಇರಲಾಗದೇ ಇಂತಹ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದರು .

    ಸರ್ಕಾರ ಪತನ ಮಾಡಬೇಕು ಎಂಬುದು ಅವರ ರಾಜಕಾರಣ ಆದರೆ ಏನು ಹೇಳಬೇಕು,ಕಳೆದ Electionಯಲ್ಲಿ ಏನಾಗಿದೆ ಎಂದು ತಿಳಿದುಕೊಂಡು ಹೆಜ್ಜೆ ಇಡಲಿ ನಮ್ಮ ಸರ್ಕಾರ ಐದು ವರ್ಷ ಪೂರೈಸಲಿದೆ
    ಎಂದು ಹೇಳಿದರು.
    ಯಾವುದೇ ಸರ್ಕಾರದಲ್ಲಿ ಸಣ್ಣ ಪುಟ್ಟ ಸಮಸ್ಯೆ ಇರುತ್ತದೆ,ಅದಕ್ಕೆ ಕಾದು, ಸರ್ಕಾರ ಬೀಳಿಸುವುದು ಒಂದೇ ಉದ್ದೇಶ ಕುಳಿತರೆ ರಾಜಕಾರಣ ಅಷ್ಟೇನಾ?
    ವಿರೋಧ ಪಕ್ಷದ ಜವಾಬ್ದಾರಿಯನ್ನು ಅವರು ನಿಭಾಯಿಸಲಿ ಎಂದು ತಿರುಗೇಟು ನೀಡಿದರು.
    ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಎಚ್ ಡಿ ಕೆ‌ ಹೊಗಳಿದ ವಿಚಾರವಾಗಿ ಮಾತನಾಡಿದ ಅವರು
    ಅದು ವೈಯಕ್ತಿಕ ರಾಜಕಾರಣ, ಅವರಿಗೆ ಅನಿವಾರ್ಯ ಆಗಿರಬಹುದು,ತಮ್ಮ ಶಕ್ತಿ ಕಡಿಮೆಯಾಗಿದೆ, ಶಕ್ತಿ ವೃದ್ಧಿಗೊಳಿಸಲು ಹೀಗೆ ಮಾಡಿರಬಹುದು ಎಂದರು.

    #kumaraswamy BJP Congress HD KUMARASWAMY Karnataka m News Politics Trending Varthachakra ಆರೋಗ್ಯ ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಶಾಸಕರಿಗೆ ಸಿಎಂ ಕೊಡುವ ಆಫ಼ರ್ ಏನು | Siddaramaiah
    Next Article ಮೈತ್ರಿ ರಾಜಕಾರಣಕ್ಕೆ ಥರಗುಟ್ಟಿದ ಜೆಡಿಎಸ್ ಇಬ್ಬಾಗ | JDS
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    5 Comments

    1. eebke on June 7, 2025 10:09 am

      how to get clomid get clomid without a prescription cost of cheap clomiphene pills clomiphene pills cost of cheap clomid prices cost cheap clomiphene without insurance clomid cost

      Reply
    2. cheapest generic cialis online on June 9, 2025 7:14 pm

      More posts like this would make the online time more useful.

      Reply
    3. can i drink alcohol while taking flagyl on June 11, 2025 1:29 pm

      This is the big-hearted of scribble literary works I positively appreciate.

      Reply
    4. loox2 on June 18, 2025 11:38 pm

      buy propranolol online – plavix for sale methotrexate tablet

      Reply
    5. g1hf2 on June 23, 2025 11:51 pm

      zithromax pills – purchase azithromycin generic brand nebivolol

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 63zl7 on America ಗಿಂತ China ಬಲಿಷ್ಠ!
    • 2dnqv on ಪೊಲೀಸರಿಂದ BSNLಗೆ ಬೆಣೆ Jio ಗೆ ಮಣೆ
    • xpjqa on ಬೆಂಗಳೂರಿಗೆ ಮತ್ತಷ್ಟು ಇಂದಿರಾ ಕ್ಯಾಂಟೀನ್ | Indira Canteen
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe