Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಸೂರಲ್ಲಿ ಸೈಟ್ ಕಳೆದುಕೊಳ್ಳುವರಾರು..?
    ಕಾನೂನು

    ಮೈಸೂರಲ್ಲಿ ಸೈಟ್ ಕಳೆದುಕೊಳ್ಳುವರಾರು..?

    vartha chakraBy vartha chakraNovember 1, 2024Updated:November 1, 20241 Comment1 Min Read
    Facebook Twitter WhatsApp Pinterest LinkedIn Tumblr Email
    Vidhana Soudha
    Share
    Facebook Twitter LinkedIn Pinterest Email WhatsApp

    ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ಪ್ರಕರಣದ ಜಾರಿ ನಿರ್ದೇಶನಾಲಯ(ಇಡಿ) ತನಿಖೆಯು ತೀವ್ರಗೊಂಡ ಬೆನ್ನಲ್ಲೇ, 50:50 ಅನುಪಾತದಲ್ಲಿ ಅಕ್ರಮವಾಗಿ ಹಂಚಿಕೆ ಮಾಡಿರುವ ಸುಮಾರು 1,500ಕ್ಕೂ ಹೆಚ್ಚು ನಿವೇಶನಗಳನ್ನು ಜಪ್ತಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

    50:50 ಅನುಪಾತದಲ್ಲಿ ಅಕ್ರಮವಾಗಿ ಹಂಚಿಕೆಯಾಗಿರುವ ಎಲ್ಲಾ ಸೈಟ್‌ಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

    ಮೈಸೂರು ನಗರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು ಬರೆದ ಪತ್ರದಲ್ಲಿ ಸೈಟು ವಾಪಸ್ ಪಡೆಯುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಖುದ್ದು ಮುಖ್ಯಮಂತ್ರಿಗಳೇ ಕ್ರಮಕ್ಕೆ ಲಿಖಿತ ಸೂಚನೆ.

    2020 ರಿಂದ 2024 ರ ಅವಧಿಯಲ್ಲಿ 50:50 ಅನುಪಾತದಲ್ಲಿ ಸುಮಾರು 1,500ಕ್ಕೂ ಹೆಚ್ಚು ಸೈಟುಗಳು ಹಂಚಿಕೆಯಾಗಿವೆ, ಮುಖ್ಯಮಂತ್ರಿಗಳೇ ಖುದ್ದು ಕ್ರಮಕ್ಕೆ ಲಿಖಿತ ಸೂಚನೆ ನೀಡಿದ್ದಾರೆ. ಯಾವುದೇ ಅಕ್ರಮವಾಗಿ ಹಂಚಿಕೆಯಾಗಿರುವ ಎಲ್ಲಾ ಸೈಟ್‌ಗಳು ಶೀಘ್ರದಲ್ಲೇ ಜಪ್ತಿಯಾಗುತ್ತಾ? ಎಂದು ಕಾದುನೋಡಬೇಕಿ ದೆ.

    ಇಡಿ ಕಾಂಗ್ರೆಸ್ ಕಾನೂನು ಬಿಜೆಪಿ Bengaluru ಮೈ ಮೈಸೂರು ರಾಜಕೀಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪಟಾಕಿ ತಂದೊಡ್ಡಿದ ಅನಾಹುತ.
    Next Article ಪ್ರಧಾನಿಗೆ ಪತ್ರ ಬರೆದ ಯತ್ನಾಳ್.
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    1 Comment

    1. CharlesSmoro on November 27, 2025 10:51 am

      ?Celebremos a cada cazador de emociones intensas !
      ofrece soporte en espaГ±ol y atenciГіn personalizada. Los retiros son rГЎpidos y sin comisiones. La plataforma garantiza seguridad y anonimato al jugador.
      permite participar en torneos y apuestas en vivo con menor latencia. Esto mejora la experiencia de juego y la adrenalina. TambiГ©n se pueden activar bonos instantГЎneos y promociones exclusivas.
      casas de apuestas sin licencia: recomendaciones prГЎcticas y seguras – bikesworldrevista.es
      ?Que la suerte te beneficie con que consigas admirables retribuciones relucientes !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesErymn on ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ
    • JamesErymn on ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • JamesErymn on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe