Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಗ್ರಾಮಾಂತರದಲ್ಲಿ ಗೆಲ್ಲೋದು ಯಾರು ಗೊತ್ತಾ? | Bengaluru Rural
    Trending

    ಬೆಂಗಳೂರು ಗ್ರಾಮಾಂತರದಲ್ಲಿ ಗೆಲ್ಲೋದು ಯಾರು ಗೊತ್ತಾ? | Bengaluru Rural

    vartha chakraBy vartha chakraMarch 22, 202424 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರ ದೇಶದಲ್ಲೇ ಅತ್ಯಂತ ದೊಡ್ಡ ಕ್ಷೇತ್ರ ಮಾತ್ರವಲ್ಲದೆ ಜಿದ್ದಾಜಿದ್ದಿನ ಪೈಪೋಟಿಗೂ ಹೆಸರುವಾಸಿಯಾಗಿದೆ.ಅದರಲ್ಲೂ ಮಾಜಿ ಪ್ರಧಾನಿ ದೇವೇಗೌಡ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಎದುರಾಳಿಗಳು.
    ಈಗ ಮತ್ತೊಮ್ಮೆ ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡ ಮತ್ತು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಕುಟುಂಬದ ನಡುವಣ ಪ್ರತಿಷ್ಠಿತ ಕಣವಾಗಿ ಮಾರ್ಪಟ್ಟಿದೆ.

    ಈ ಬಾರಿ ದೇವೇಗೌಡರ ಅಳಿಯ, ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಬಿಜೆಪಿ ಟಿಕೆಟ್‌ನೊಂದಿಗೆ ರಾಜಕೀಯ ಇನ್ನಿಂಗ್ಸ್‌ ಶುರು ಮಾಡಿದ್ದಾರೆ. ಇವರಿಗೆ ಎದುರಾಳಿಯಾಗಿ ಉಪ ಮುಖ್ಯಮಂತ್ರಿ ಶಿವಕುಮಾರ್ ಅವರ ಸಹೋದರ ಹಾಲಿ ಸಂಸದ ಡಿ.ಕೆ. ಸುರೇಶ್ ಕಣದಲ್ಲಿದ್ದಾರೆ.
    ನಾಲ್ಕನೇ ಸಲ ಕಣಕ್ಕಿಳಿದಿರುವ ಸುರೇಶ್ ಇದೇ ಮೊದಲ ಬಾರಿಗೆ ಪ್ರಬಲ ಪೈಪೋಟಿ ಎದುರಿಸುತ್ತಿದ್ದಾರೆ.
    ಕ್ಷೇತ್ರದಲ್ಲಿ ಒಟ್ಟು 27 ಲಕ್ಷದ 63 ಸಾವಿರದ 910 ಮತದಾರರಿದ್ದಾರೆ.ಇದರಲ್ಲಿ ಒಕ್ಕಲಿಗ ಸಮುದಾಯದ ಮತದಾರರ ಸಂಖ್ಯೆ 7ಲಕ್ಷದ 10 ಲಕ್ಷ ಸಾವಿರವಿದ್ದರೆ, ನಂತರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 5.20 ಲಕ್ಷ ಮತದಾರರಿದ್ದಾರೆ. ಕುರುಬ,ತಿಗಳ,ದೇವಾಂಗ ಸೇರಿದಂತೆ ಇತರೆ ಹಿಂದುಳಿದ ವರ್ಗಗಳ 5ಲಕ್ಷ, ಲಿಂಗಾಯತರು – 2.6 ಲಕ್ಷ‌ ಮತ್ತು ಮುಸ್ಲಿಂ ಸಮುದಾಯದ 2.5 ಲಕ್ಷ ಮತದಾರರಿದ್ದಾರೆ.ಇಬ್ಬರೂ ಪ್ರಬಲ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು ತಮ್ಮ ಸಮುದಾಯದ ಮತಗಳ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ.

    ಇಲ್ಲೊಂದು ವಿಶೇಷವೆಂದರೆ ದೇವೇಗೌಡರ‌ ಕುಟುಂಬ ಸದಸ್ಯರಾದ ಡಾ. ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ದೇವೇಗೌಡರು ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷರಾದರೆ, ಪುತ್ರ ಎಚ್‌.ಡಿ. ಕುಮಾರಸ್ವಾಮಿ ರಾಜ್ಯ ಘಟಕದ ಅಧ್ಯಕ್ಷ.
    ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಸೋದರ ಉಪ ಮುಖ್ಯಮಂತ್ರಿ ಶಿವಕುಮಾರ್ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ.
    ಇದರಿಂದಾಗಿ ಕ್ಷೇತ್ರವು ಹೈ ವೋಲ್ಟೇಜ್ ಆಗಿದೆ.
    ಇನ್ನೂ ಕಳೆದ ‌ಮೂರು ದಶಕಗಳಿಂದ ಇಲ್ಲಿನ ರಾಜಕಾರಣ ಈ ಎರಡೂ ಕುಟುಂಬಗಳ ನಡುವೆ ನಡೆದಿದೆ.ಒಂದು ಬಾರಿ ಅದು 2019ರಲ್ಲಿ ನಡೆದ ಲೋಕಸಭಾ ಚುನಾವಣೆಯನ್ನು ಹೊರತುಪಡಿಸಿ ಬೇರೆಲ್ಲಾ ಚುನಾವಣೆಯಲ್ಲಿ ಈ ಎರಡೂ ಕುಟುಂಬಗಳೇ ಎದುರಾಳಿ 2019ರಲ್ಲಿ ನಡೆದ ಲೋಕಸಭಾ ಚುನಾವಣೆ ಸಮಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವಿತ್ತು.ಹೀಗಾಗಿ ಅಂದಿನ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಎದುರಿಸಿದ್ದವು.ಆಗ ಗೆದ್ದಿದ್ದ ಸುರೇಶ್, ರಾಜ್ಯದಿಂದ ಆಯ್ಕೆಯಾಗಿದ್ದ ಏಕೈಕ ಕಾಂಗ್ರೆಸ್ ಸಂಸದರಾಗಿದ್ದರು. ನಂತರ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೇರುತ್ತಿದ್ದಂತೆ, ಎರಡೂ ಕುಟುಂಬಗಳು ಮತ್ತೆ ಎದುರಾಳಿಯಾಗಿವೆ.

    ದೇಶದ ಅತಿದೊಡ್ಡ ಲೋಕಸಭಾ ಕ್ಷೇತ್ರಗಳ ಪೈಕಿ ಕನಕಪುರ ಲೋಕಸಭಾ ಕ್ಷೇತ್ರ ಕೂಡ ಒಂದಾಗಿತ್ತು. ಆದ್ರೆ ಕ್ಷೇತ್ರ ಪುನರ್ ವಿಂಗಡನೆಯಾದ ನಂತರ ಕನಕಪುರ ಲೋಕಸಭಾ ಕ್ಷೇತ್ರ ಹೋಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ರಾಮನಗರ, ಕನಕಪುರ, ಮಾಗಡಿ ಹಾಗೂ ಚನ್ನಪಟ್ಟಣ ಇವುಗಳ ಜೊತೆಗೆ ತುಮಕೂರಿನ ಕುಣಿಗಲ್ ಕ್ಷೇತ್ರ, ಬೆಂಗಳೂರು ದಕ್ಷಿಣ, ರಾಜರಾಜೇಶ್ವರಿ ನಗರ ಹಾಗೂ ಆನೇಕಲ್ ಕ್ಷೇತ್ರಗಳನ್ನು ಒಳಗೊಂಡಿದೆ.
    ಪ್ರಸ್ತುತ ಬೆಂಗಳೂರು ದಕ್ಷಿಣ, ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದರೆ, ಜೆಡಿಎಸ್ ನಾಯಕ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಶಾಸಕ.ಉಳಿದೆಲ್ಲಾ ಕ್ಷೇತ್ರಗಳು ಕೈವಶದಲ್ಲಿವೆ.
    ಹೀಗಾಗಿ ಮೇಲ್ನೋಟಕ್ಕೆ ಇಲ್ಲಿ ಕಾಂಗ್ರೆಸ್ ಹೆಚ್ಚು ಶಕ್ತಿ ಹೊಂದಿದೆ ಎಂಬಂತೆ ಕಂಡುಬರುತ್ತಿದೆ. ಜೊತೆಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಅತಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಇಲ್ಲಿದ್ದಾರೆ. ಇವರೆಲ್ಲರೂ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಹೊಂದಲಾಗಿದೆ. ಅಷ್ಟೇ ಅಲ್ಲ ಸಂಸದರಾಗಿ ಡಿಕೆ ಸುರೇಶ್ ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಜನಸಾಮಾನ್ಯರ ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸುವ ಗುಣ ಕೈ ಹಿಡಿಯಲಿದೆ ಎಂಬ ಖಚಿತ ವಿಶ್ವಾಸದಲ್ಲಿದ್ದಾರೆ.

    ಇದಕ್ಕೆ ಪ್ರತಿಯಾಗಿ ಕ್ಷೇತ್ರದಲ್ಲಿ ಜೆಡಿಎಸ್ ಸಾಕಷ್ಟು ಪ್ರಭಾವ ಹೊಂದಿದೆ. ಚನ್ನಪಟ್ಟಣ ರಾಮನಗರ ಮಾಗಡಿ ಕುಣಿಗಲ್ ಕ್ಷೇತ್ರಗಳಲ್ಲಿ ಜೆಡಿಎಸ್ ಅತ್ಯಧಿಕ ಸಂಖ್ಯೆಯ ಮತ ಪಡೆಯುವ ಸಾಧ್ಯತೆ ಇದೆ ಇದರ ಜೊತೆಗೆ ಬೆಂಗಳೂರು ದಕ್ಷಿಣ ಮತ್ತು ರಾಜರಾಜೇಶ್ವರಿ ನಗರ ಬಿಜೆಪಿಯ ಭದ್ರಕೋಟೆಯಾಗಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿಯಾಗಿರುವ ಜೆಡಿಎಸ್ ನ ದೊಡ್ಡ ಕುಟುಂಬದ ಸದಸ್ಯ ಮಂಜುನಾಥ್ ಅವರಿಗೆ ಅನುಕೂಲಕರವಾದ ವಾತಾವರಣ ಇದೆ ಎಂದು ಹೇಳಲಾಗುತ್ತಿದೆ.
    ಜಯದೇವ ಆಸ್ಪತ್ರೆಯ ಮುಖ್ಯಸ್ಥರಾಗಿ ಡಾ. ಮಂಜುನಾಥ್ ಅವರು ರೋಗಿಗಳಿಗೆ ಸ್ಪಂದಿಸಿರುವ ವೈಖರಿ ಹಾಗೂ ಅವರ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಲಿದೆ ಇದರ ಜೊತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರವಾದ ಅಲೆ ಕಾಣಿಸುತ್ತಿತ್ತು ಅದು ಕೂಡ ತಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಜೆಡಿಎಸ್ ನಾಯಕರು.

    ಸತತ ಮೂರು ಅವಧಿಗೆ ಸಂಸದರಾಗಿರುವ ಡಿ.ಕೆ. ಸುರೇಶ್ ಅವರಿಗೆ ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಎದುರಾಗಿದೆ ಇದರ ಜೊತೆಯಲ್ಲಿ ಅವರ ಸೋದರ ಹಾಗೂ ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರ ಬಗ್ಗೆ ಕ್ಷೇತ್ರದಲ್ಲಿ ಒಂದು ರೀತಿಯಾದ ಅಸಹನೆ ಕೇಳಿಬರುತ್ತದೆ ಕ್ಷೇತ್ರದಲ್ಲಿನ ಶಾಸಕರು ಕೂಡ ಆಡಳಿತ ವಿರೋಧಿ ಅಲೆಯ ಅನುಭವ ಎದುರಿಸುತ್ತಿದ್ದಾರೆ ಈ ಎಲ್ಲವೂ ಕಾಂಗ್ರೆಸ್ ವಿರೋಧಿ ಮತಗಳಾಗಿ ಪರಿವರ್ತನೆಯಾಗಿ ಡಾ. ಮಂಜುನಾಥ್ ಅವರನ್ನು ಗೆಲುವಿನ ದಡ ಸೇರಿಸಲಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
    ಈ ಎಲ್ಲಾ ವ್ಯಾಖ್ಯಾನಗಳು ಲೆಕ್ಕಾಚಾರಗಳು ಹೊಂದಾಣಿಕೆ ಏನೇ ಇದ್ದರೂ ಕ್ಷೇತ್ರದಲ್ಲಿನ ಮತದಾರ ಮಾತ್ರ ಅತ್ಯಂತ ಪ್ರಜ್ಞಾವಂತ ಮತ್ತು ಆಶ್ಚರ್ಯ ಫಲಿತಾಂಶಕ್ಕೆ ಹೆಸರುವಾಸಿಯಾಗಿದ್ದಾನೆ ಕ್ಷೇತ್ರದ ಇತಿಹಾಸ ಗಮನಿಸಿದಾಗ ಎಂದಿಗೂ ಕೂಡ ರಾಜಕೀಯ ಪಕ್ಷಗಳ ಲೆಕ್ಕಾಚಾರಗಳು ಸರಿಯಾಗಿಲ್ಲ ಮತದಾರನ ಅಭಿಪ್ರಾಯ ಎಲ್ಲವನ್ನು ತಲೆಕೆಳಗು ಮಾಡಿದೆ ಹೀಗಾಗಿ ಈ ಬಾರಿ ಯಾರು ಗೆಲುವಿನ ದಡ ಸೇರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.

    Bengaluru Bengaluru Rural News Politics Trending Varthachakra ಕಾಂಗ್ರೆಸ್ Election ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ | Belagavi
    Next Article ಶಿವರಾಜ್ ಕುಮಾರ್ ಸಿನಿಮಾ ಪ್ರದರ್ಶನ ಬೇಡವಂತೆ | Shivaraj Kumar
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    24 Comments

    1. Elektrokarniz_raSi on August 11, 2024 2:34 am

      электрокарнизы цена http://www.elektrokarniz1.ru/ .

      Reply
    2. Biznes idei_anPl on September 15, 2024 1:00 pm

      интересные идеи для бизнеса интересные идеи для бизнеса .

      Reply
    3. сервисные центры москвы on April 12, 2025 3:28 pm

      Профессиональный сервисный центр по ремонту бытовой техники с выездом на дом.
      Мы предлагаем:ремонт бытовой техники в мск
      Наши мастера оперативно устранят неисправности вашего устройства в сервисе или с выездом на дом!

      Reply
    4. сервис центры в москве on April 14, 2025 7:51 pm

      Профессиональный сервисный центр по ремонту бытовой техники с выездом на дом.
      Мы предлагаем:сервисные центры в москве
      Наши мастера оперативно устранят неисправности вашего устройства в сервисе или с выездом на дом!

      Reply
    5. m0m5z on June 6, 2025 9:14 pm

      buying clomid where can i get generic clomiphene without dr prescription where to buy cheap clomid pill clomid buy where buy cheap clomid where to buy clomid tablets cost generic clomiphene without insurance

      Reply
    6. how much is cialis per pill on June 8, 2025 11:07 pm

      I’ll certainly bring to review more.

      Reply
    7. buy flagyl for dogs on June 10, 2025 4:51 pm

      More peace pieces like this would create the web better.

      Reply
    8. s8q9o on June 17, 2025 11:49 pm

      how to buy inderal – buy propranolol cheap cost methotrexate 10mg

      Reply
    9. cq98g on June 23, 2025 12:05 am

      zithromax 500mg tablet – purchase tinidazole without prescription buy bystolic 5mg

      Reply
    10. atql6 on June 25, 2025 2:48 am

      clavulanate cost – atbioinfo acillin tablet

      Reply
    11. 57aex on June 26, 2025 7:29 pm

      esomeprazole 20mg uk – anexa mate esomeprazole 20mg cheap

      Reply
    12. 9jbe6 on June 28, 2025 6:06 am

      buy warfarin 5mg pills – https://coumamide.com/ buy losartan 50mg online

      Reply
    13. 0wy8i on June 30, 2025 3:25 am

      mobic canada – https://moboxsin.com/ where can i buy meloxicam

      Reply
    14. 5srdj on July 3, 2025 5:15 am

      generic ed drugs – buy ed pills usa online ed medications

      Reply
    15. xf58d on July 4, 2025 4:42 pm

      amoxicillin tablets – https://combamoxi.com/ order amoxil generic

      Reply
    16. ybxxw on July 10, 2025 4:23 pm

      order forcan generic – https://gpdifluca.com/ buy diflucan 100mg sale

      Reply
    17. nbwx7 on July 12, 2025 4:37 am

      order cenforce 100mg online cheap – https://cenforcers.com/ cenforce 50mg tablet

      Reply
    18. cvrl2 on July 13, 2025 2:27 pm

      cialis canada over the counter – https://ciltadgn.com/# cialis online no prescription australia

      Reply
    19. Connietaups on July 14, 2025 2:27 am

      buy zantac 150mg – online order zantac pill

      Reply
    20. cfhia on July 15, 2025 3:15 pm

      buy cialis online in austalia – click cialis efectos secundarios

      Reply
    21. Connietaups on July 16, 2025 7:15 am

      This is the gentle of scribble literary works I truly appreciate. on this site

      Reply
    22. pondx on July 17, 2025 7:26 pm

      cheap generic viagra india – viagra sale lloyds pharmacy sildenafil tabletas 100 mg

      Reply
    23. Connietaups on July 19, 2025 7:44 am

      More posts like this would persuade the online space more useful. https://ursxdol.com/ventolin-albuterol/

      Reply
    24. ni4iz on July 22, 2025 2:17 pm

      This is the big-hearted of literature I rightly appreciate. https://prohnrg.com/product/orlistat-pills-di/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_kumr on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • c2wmg on ಕೊಡಗು ಜಿಲ್ಲಾಡಳಿತಕ್ಕೆ ಪೊನ್ನಣ್ಣ ಎಚ್ಚರಿಕೆ.
    • m5vom on ಲೈಂಗಿಕ ಕಿರುಕುಳ ಆರೋಪ: ತನಿಖೆ ಕೈಗೆತ್ತಿಕೊಂಡ ಎಸ್ಐಟಿ | Prajwal Revanna
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe