Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರಿಗಳಿಗೆ ಜಾತಿ ಹಣೆಪಟ್ಟಿ ಯಾಕೆ | Karnataka News
    Trending

    ಅಧಿಕಾರಿಗಳಿಗೆ ಜಾತಿ ಹಣೆಪಟ್ಟಿ ಯಾಕೆ | Karnataka News

    vartha chakraBy vartha chakraOctober 3, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.3 – ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಲಿಂಗಾಯತ ಸಮುದಾಯದ ಅಧಿಕಾರಿಗಳು ಮೂಲೆ ಗುಂಪಾಗಿದ್ದಾರೆ ಎಂದು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆ ರಾಜ್ಯದಲ್ಲಿ ಭಾರಿ ಚರ್ಚೆಗೆ‌ ಗ್ರಾಮವಾಗಿದೆ.
    ಸರ್ಕಾರಿ ಅಧಿಕಾರಿಗಳ ಬಗ್ಗೆ ಜಾತಿ ಆಧಾರದ ಮೇಲೆ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪನವರು ಮಾತನಾಡಿರುವುದು ತಪ್ಪು. ಇದು ಆಡಳಿತದ ಮೇಲೆ ಪರಿಣಾಮ ಬೀರಲಿದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಶ್ಯಾಮನೂರು ಶಿವಶಂಕರಪ್ಪ ಅವರು ಮಾಹಿತಿ ಕೊರತೆಯಿಂದ ಲಿಂಗಾಯಿತ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗೆ ಹುದ್ದೆಗೆ ನಿಯೋಜಿಸಿಲ್ಲ. ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಅಧಿಕಾರಿಗಳನ್ನು ಕಡೆಗಣಿಸಲಾಗಿದೆ. ಲಿಂಗಾಯಿತ ಅಧಿಕಾರಿಗಳಿಗೆ ಮಹತ್ವವಿಲ್ಲ ಎಂದು ಹೇಳಿಕೆ ನೀಡಿರುವುದು ಸರಿಯಲ್ಲ.
    ಜಾತಿ ಆಧಾರದ ಮೇಲೆ ಹುದ್ದೆ ಕೊಡಲಾಗುವುದಿಲ್ಲ. ಎಲ್ಲ ಜಾತಿಯಲ್ಲೂ ಅರ್ಹರು, ಅನರ್ಹರು ಇರುತ್ತಾರೆ. ಅರ್ಹತೆ ಆಧಾರದ ಮೇಲೆ ಅಧಿಕಾರಿಗಳಿಗೆ ಹುದ್ದೆ ನೀಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಲಿಂಗಾಯಿತರಿಗೆ ಅನ್ಯಾಯ ಮಾಡಿದೆ ಎಂಬುದನ್ನು ಒಪ್ಪುವುದಿಲ್ಲ ಎಂದು ಹೇಳಿದರು ಅಧಿಕಾರಿಗಳನ್ನು ಜಾತಿಯ ದೃಷ್ಟಿಯಿಂದ ನೋಡಬಾರದು. ಅದರ ಬಗ್ಗೆ ಮಾತನಾಡುವುದು ಸರಿಯಲ್ಲ ಎನ್ನುತ್ತಲೇ ಈ ಅಂಕಿಅಂಶಗಳನ್ನು ನೀಡಿದರು.

     

    ತಮ್ಮ ಸಂಪುಟದಲ್ಲಿ ಏಳು ಲಿಂಗಾಯಿತರಿಗೆ ಸಚಿವ ಸ್ಥಾನ ನೀಡಿದ್ದಾರೆ. ಲಿಂಗಾಯಿತ ಸಮುದಾಯದ ಮೂವರು ಜಿಲ್ಲಾಕಾರಿಗಳು, 7 ಎಸ್ಪಿಗಳು, 13 ವಿಶ್ವವಿದ್ಯಾನಿಲಯದ ಕುಲಪತಿಗಳು, ನಾಲ್ವರು ಸಿಇಒಗಳು ಹಾಗೂ ಮುಖ್ಯ ಇಂಜಿನಿಯರ್‍ಗಳು ಇದ್ದಾರೆ ಎಂದು ಮಾಹಿತಿ ನೀಡಿದರು.
    ಸಾಮಾಜಿಕ ನ್ಯಾಯದ ಮೇಲೆ ಬಸವ ತತ್ವ ಅವಲಂಬಿತವಾಗಿರುವುದರಿಂದ ಸಿದ್ದರಾಮಯ್ಯ ಅವರು ಬಸವ ತತ್ವದ ಅನುಯಾಯಿ ಆಗಿದ್ದಾರೆ.

    ಮೊದಲ ಬಾರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋವನ್ನು ಸರ್ಕಾರಿ ಕಚೇರಿಗಳಲ್ಲಿ ಹಾಕಲು ಆದೇಶ ನೀಡಿದರು. ಹಿಂದೆ ಮುಖ್ಯಮಂತ್ರಿಯಾಗಿದ್ದ ಲಿಂಗಾಯಿತ ಸಮುದಾಯದವ ರಾರು ಕೂಡ ಈ ಕಾರ್ಯ ಮಾಡಿರಲಿಲ್ಲ. ವಿಜಯಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕ ಮಹಾದೇವಿ ಹೆಸರನ್ನು ನಾಮಕರಣ ಮಾಡಲಾಗಿದೆ.
    ಕಲ್ಬುರ್ಗಿ ವಿವಿಗೆ ಬಸವೇಶ್ವರರ ಹೆಸರನ್ನು ಇಡಬೇಕೆಂಬ ಪ್ರಯತ್ನ ಮಾಡಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅದನ್ನು ಕಾರ್ಯಗತ ಮಾಡಬಹುದಿತ್ತು. ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

    ಸಿದ್ದರಾಮಯ್ಯ ಅವರು ಲಿಂಗಾಯಿತ ವಿರೋಧಿಯಾಗಿದ್ದರೆ ಇವೆಲ್ಲ ಮಾಡಲು ಸಾಧ್ಯವಾದೀತೆ? ತುಳಿತಕ್ಕೊಳಗಾದವರ ಬಗ್ಗೆ ಅವರಲ್ಲಿ ಮೃದು ಧೋರಣೆಯಿದೆ. ಅಧಿಕಾರಿಗಳನ್ನು ಜಾತಿ ಆಧಾರದ ಮೇಲೆ ಗುರುತಿಸುವ, ಹುದ್ದೆ ನೀಡುವ ಕಾರ್ಯ ಸರಿಯಲ್ಲ. ಇದು ಅವರ ನೈತಿಕತೆ ಕುಗ್ಗಿಸುವ ಜೊತೆಗೆ ಆಡಳಿತದ ಮೇಲೂ ಪರಿಣಾಮ ಉಂಟಾಗುತ್ತದೆ ಎಂದು ಒತ್ತಿ ಹೇಳಿದರು.
    ಸರ್ಕಾರದ ಬಗ್ಗೆ ಲಿಂಗಾಯಿತ ಶಾಸಕರಲ್ಲಿ ಅಸಮಾಧಾನವಿಲ್ಲ. ವಿರೋಧ ಪಕ್ಷದವರು ಹೇಳಿದಂತೆ ಬಹುಮತವುಳ್ಳ ನಮ್ಮ ಸರ್ಕಾರ ಏನೂ ಆಗುವುದಿಲ್ಲ. ಪಕ್ಷದಲ್ಲಿ ಯಾವುದೇ ರೀತಿಯ ಸಮಸ್ಯೆ ಗೊಂದಲವಿಲ್ಲ. ಆಂತರಿಕ ಪ್ರಜಾಪ್ರಭುತ್ವ ಪಕ್ಷದಲ್ಲಿ ಜಾಸ್ತಿ ಇರುವುದರಿಂದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅವರು ಮುಖ್ಯಮಂತ್ರಿ ಪರವಾಗಿ ಆಗಲಿ ಅಥವಾ ಶ್ಯಾಮನೂರು ಶಿವಶಂಕರಪ್ಪ ಅವರ ವಿರುದ್ದವಾಗಿ ಮಾತನಾಡುತ್ತಿಲ್ಲ. ಶಾಸಕನಾಗಿ ಜಾತಿ ಆಧಾರದ ಮೇಲೆ ಮಾತನಾಡಬಾರದು ಎಂದರು.

    Verbattle
    Verbattle
    Verbattle
    Congress Government Karnataka Karnataka Congress karnataka news News Politics Trending ಕಾಂಗ್ರೆಸ್ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | Free Education
    Next Article ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    1 Comment

    1. Grahamalews on April 18, 2026 9:12 am

      Руководство по диагностика низкой производительности кампаний Reddit предлагает практическую методику выявления подлинных причин проблем с доставкой объявлений. Когда рекламная кампания неожиданно теряет импульс, важно понять, является ли это следствием технических ограничений, неправильной сегментации аудитории или конфликта с условиями сервиса. Статья описывает конкретные шаги проверки: анализ параметров таргетинга, оценку качества копирайтинга и графики, инспекцию истории одобрения кампании и тестирование альтернативных форматов объявлений. Авторы подчёркивают роль метрик платформы в выявлении узких мест и демонстрируют, как использовать данные для принятия обоснованных решений о корректировке стратегии. Для медиабайеров и маркетологов, работающих с Reddit, такой структурированный подход к диагностике экономит время и предотвращает распыление бюджета на неэффективные попытки исправления.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • spacemanDoIt on ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    • Edgarkah on ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    • spacemanDoIt on ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.