Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೆಂಡೂಲ್ಕರ್ ಯಾಕೆ ಹೀಗೆ ಮಾಡಿದರು? | Sachin Tendulkar
    Trending

    ತೆಂಡೂಲ್ಕರ್ ಯಾಕೆ ಹೀಗೆ ಮಾಡಿದರು? | Sachin Tendulkar

    vartha chakraBy vartha chakraAugust 31, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ: ಕ್ರಿಕೆಟ್ ಲೋಕದ ಜೀವಂತ ದಂತಕತೆ ಭಾರತ ರತ್ನ ಲಿಟಲ್ ಮಾಸ್ಟರ್ ತೆಂಡೂಲ್ಕರ್ (Sachin Tendulkar) ಕ್ರಿಕೆಟ್ ಪ್ರೇಮಿಗಳ ಆರಾಧ್ಯ ದೈವ. ಪ್ರಚಾರ ವಿವಾದಗಳು ಮಾತ್ರವಲ್ಲದೆ ವಾಸ್ತವವಾಗಿ ಸಚಿನ್ ತೆಂಡೂಲ್ಕರ್ ಗಾಸಿಪ್ ಗಳಿಂದ ದೂರ. ಹೀಗಾಗಿ ಸಚಿನ್ ಇದುವರೆಗೆ ಯಾವುದೇ ವಿವಾದದಲ್ಲಿ ಸಿಲುಕಿಕೊಂಡವರಲ್ಲ. ಆದರೆ ಇದೀಗ ಸಚಿನ್ ತೆಂಡೂಲ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅವರ ಮನೆಯ ಮುಂದೆ ಮಹಾರಾಷ್ಟ್ರದ ಪಕ್ಷೇತರ ಶಾಸಕ ಬಚ್ಚು ಕಡು ಧರಣಿ ನಡೆಸಿದ್ದಾರೆ.

    ಅದು ಸಚಿನ್ ತೆಂಡೂಲ್ಕರ್ (Sachin Tendulkar) ವಿರುದ್ಧ ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿರುವ ಆರೋಪ ಹೊರಿಸಿ ಧರಣಿ ಮಾಡಲಾಗಿದೆ.
    ಇದರ ನಿಜವಾದ ಕಾರಣ ಆನ್ ಲೈನ್ ಗೇಮಿಂಗ್ ಆ್ಯಪ್. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಆನ್‌ಲೈನ್ ಗೇಮಿಂಗ್ ಆ್ಯಪ್ ಒಂದರ ಜಾಹಿರಾತಿನಲ್ಲಿ ನಟಿಸಿ,ಆನ್ ಲೈನ್ ಆಟವಾಡಲು ಜನರನ್ನು ಉತ್ತೇಜಿಸಿದ್ದಾರೆ.
    ಆನ್ ಲೈನ್ ಗೇಮ್ ನ ಗೀಳಿಗೆ ಬಿದ್ದವರು ಮನೆ, ಮಠ ಕಳೆದುಕೊಂಡು ಬೀದಿಗೆ ಬೀಳುತ್ತಿರುವ, ಆತ್ಮಹತ್ಯೆಗೆ ಶರಣಾಗುತ್ತಿರುವ ಅನೇಕ ಉದಾಹರಣೆಗಳಿವೆ.ಈ ಮೂಲಕ ಆನ್ ಲೈನ್ ಗೇಮ್ ಸಮಾಜಕ್ಕೆ ಪಿಡುಗಾಗತೊಡಗಿದೆ.
    ಇಂತಹ ಕೆಟ್ಟ ವ್ಯವಸ್ಥೆಯ ಪರವಾಗಿ ಸಚಿನ್ ಪ್ರಚಾರ ಮಾಡಿರುವುದು ಶಾಸಕ ಬಚ್ಚು ಕಡು ಅಸಮಾಧಾನಕ್ಕೆ ಕಾರಣವಾಗಿದೆ.

    ಈ ಬಗ್ಗೆ ಮಾತನಾಡಿರುವ ಶಾಸಕ ಬಚ್ಚು ಕಡು, ಭಾರತ ರತ್ನ ದಂತಹ ಅತ್ಯುನ್ನತ ಗೌರವ ಪಡೆದಿರುವ ವ್ಯಕ್ತಿಗಳು ‘ಯಾವುದನ್ನು ಜಾಹೀರಾತು ಮಾಡಬೇಕು ಮತ್ತು ಯಾವುದನ್ನು ಮಾಡಬಾರದು ಎಂಬುದಕ್ಕೆ ಭಾರತ ರತ್ನ ನೀತಿ ಸಂಹಿತೆ ಹೊಂದಿದೆ. ಹಾಗಾಗಿ ಈಗ ಲಾಯರ್ ಮೂಲಕ ತೆಂಡೂಲ್ಕರ್ ಅವರಿಗೆ ನೋಟಿಸ್ ಕಳುಹಿಸಿದ್ದೇನೆ. ಸಚಿನ್ ಒಬ್ಬ ಆದರ್ಶ ವ್ಯಕ್ತಿ. ಕೆಲವರಿಗೆ ಅವರು ಕ್ರಿಕೆಟ್ ದೇವರಂತೆ ಬಿಂಬಿತವಾಗಿದ್ದಾರೆ. ಅಲ್ಲದೆ ಸಚಿನ್ ಅವರಿಗೆ ಲಕ್ಷ್ಯಾಂತರ ಫಾಲೋವರ್ಸ್ ಕೂಡ ಇದ್ದಾರೆ. ಹಾಗಾಗಿ ಸಚಿನ್ ಏನಾದರೂ ತಪ್ಪು ಮಾಡಿದ್ದರೆ ಅದು ಯುವ ಪೀಳಿಗೆಯ ಮೇಲೆ ದೊಡ್ಡ ಪರಿಣಾಮ ಬೀರಬಹುದು ಎಂದು ಬಚ್ಚು ಕಡು ಆರೋಪಿಸಿದ್ದಾರೆ.
    ಹೀಗಾಗಿ ಅವರ ಮನೆಯ ಮುಂದೆ ಧರಣಿ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದರು.

     

    LATEST KANNADA NEWS

    ಗೃಹ ಲಕ್ಷ್ಮಿಗೆ ಅದ್ದೂರಿ ಚಾಲನೆ ನೀಡಿದ ಬಿಜೆಪಿ ಶಾಸಕ | Gruha Lakshmi

    Verbattle
    Verbattle
    Verbattle
    #kannada art BJP ED kannada news m mi News sachin tendulkar Trending Varthachakra ಗಾಸಿಪ್
    Share. Facebook Twitter Pinterest LinkedIn Tumblr Email WhatsApp
    Previous Articleಗನ್ ಮ್ಯಾನ್ ಹುಚ್ಚಾಟ-ಪಿಸ್ತೂಲ್ ನಿಂದ ಹಾರಿದ ಗುಂಡು | Chandrababu Naidu
    Next Article ದೆಹಲಿಯಿಂದ Green Signal ಬಂದ್ರೆ ರಾಜ್ಯ ಸರ್ಕಾರ ಉಡೀಸ್ | Lok Sabha 2024 Elections
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • flower vape pen on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • фишка на датчик абс е39 on ಕೈಲಾಸವಾಸಿಯಾದ ‘ಕಲೈವಾಣಿ’
    • подушка женская on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.