Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ.ಶಿವಕುಮಾರ್ ಗಡ್ಡ ಯಾಕೆ ಬಿಟ್ಟಿದ್ದಾರೆ ಗೊತ್ತಾ | DK Shivakumar
    Trending

    ಡಿ.ಕೆ.ಶಿವಕುಮಾರ್ ಗಡ್ಡ ಯಾಕೆ ಬಿಟ್ಟಿದ್ದಾರೆ ಗೊತ್ತಾ | DK Shivakumar

    vartha chakraBy vartha chakraFebruary 22, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.22- ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಗಡ್ಡ ಬಿಟ್ಟಿರುವ ವಿಷಯ ಮೇಲ್ಮನೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು.
    ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್ ಅವರು ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ನಮ್ಮ ನಾಯಕರು ರಾಜ್ಯದ ಗಲ್ಲಿ ಗಲ್ಲಿಗಳಲ್ಲಿ ಸುತ್ತಿ ಗ್ಯಾರಂಟಿ ಕಾರ್ಡ್ ನೀಡಿ ಸೂರ್ಯ ಚಂದ್ರ ಇರುವಷ್ಟೇ ಖಚಿತವಾಗಿ ಅವುಗಳನ್ನು ಜಾರಿಗೊಳಿಸುವುದಾಗಿ ಹೇಳಿ ಜನತೆ ಮನಗೆದಿದ್ದರು.
    ಮತದಾರರ ಒಲವು ಗಳಿಸಿದ ಬಳಿಕ ತಿಂಗಳಿಗೊಂದರಂತೆ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಿ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ ಎಂದರು.

    ಈ ವೇಳೆ ಮಧ್ಯಪ್ರವೇಶಿಸಿದ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಇದೆಲ್ಲಾ ಸರಿ ಇದೆ. ಡಿ‌.ಕೆ.ಶಿವಕುಮಾರ್ ಅವರ ಸಾಮಾರ್ಥ್ಯ ವನ್ನು ಯಾರೂ ಪ್ರಶ್ನಿಸುವಂತಿಲ್ಲ ಆದರೆ ಡಿ ಕೆ ಶಿವಕುಮಾರ್ ಗಡ್ಡ ಬಿಟ್ಟಿರುವುದು ಏಕೆ ಎನ್ನುವುದು ‌ನಮ್ಮ ಪ್ರಶ್ನೆ,ಅದು ಅವರ ವಯಕ್ತಿಕವಾದರೂ ರಾಜ್ಯದಲ್ಲಿ ಡಿಕೆ ಗಡ್ಡ ಬಿಟ್ಟಿರುವ ವಿಷಯ ಸಾರ್ವಜನಿಕ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ವಿವರ ಬೇಕು ಎಂದರು.
    ಅವರ ಗಡ್ಡದ ಬಗ್ಗೆ ಒಂದೊಂದು ರೀತಿಯ ವ್ಯಾಖ್ಯಾನ ಕೇಳಿ ಬರುತ್ತಿದೆ ಗಡ್ಡ ಬಿಟ್ಟಿರುವ  ಅವರ ಉದ್ದೇಶ ವಾದರೂ ಎನು ಅದು ಈಡೇರುತ್ತದೆಯೇ ಇಲ್ಲವೇ ಹೀಗೆ ಗಡ್ಡ ಬಿಟ್ಟಿರುತ್ತಾರೆಯೇ ನನಗೆ ಮಾತ್ರವಲ್ಲ ರಾಜ್ಯದ ಜನತೆಯಲ್ಲೂ ಕುತೂಹಲ ‌ಮೂಡಿಸಿದೆ ಎಂದು ಪ್ರಶ್ನಿಸಿದರು ಈ ವೇಳೆ ಎದ್ದು ನಿಂತ ಪ್ರತಿಪಕ್ಷ ದ ಮುಖ್ಯ ಸಚೇತಕ ಎನ್.ರವಿಕುಮಾರ್ ಡಿಸಿಎಂ ಅವರು ಏಕೆ ಗಡ್ಡ ಬಿಟ್ಟಿದ್ದಾರೆ ಎನ್ನುವುದು ‌ನನಗೆ ಗೊತ್ತು‌ ಅವರು ರಾಜ್ಯದ ಮುಖ್ಯಮಂತ್ರಿಯಾಗುವರರೆಗೆ ಗಡ್ಡ ಬಿಟ್ಟಿರುತ್ತಾರೆ,ಅಂತಹ ದಿನಗಳು ಬೇಗ ಬರಲಿ ಅವರ ಗಡ್ಡಕ್ಕೆ ಮುಕ್ತಿ ಸಿಗಲಿ ಎಂದು ಆಶಿಸುತ್ತೇನೆ ಎಂದರು.

    ಮೋದಿ ಅವರು ಪ್ರಧಾನಿಯಾಗುವವರೆಗೆ  ಗಡ್ಡ ಬಿಟ್ಟಿದ್ದರೇ ಅದು ಯಾವಾಗ ತೆಗೆಯುತ್ತಾರೆ ಎಂದು ಪ್ರಶ್ನಿಸಿದ ಕಾಂಗ್ರೆಸ್ ನ ಉಮಾಶ್ರೀ ಡಿಕೆ ಅವರ ಗಡ್ಡದ ವಿಷಯ ನಿಮಗ್ಯಾಗೆ ಎಂದಾಗ ಸಲೀಂ ಅಹಮದ್ ಕೂಡ ಗಡ್ಡದ ವಿಷಯ ಬಿಟ್ಟು ರಾಜ್ಯದ ಜನರ ವಿಷಯ ಚರ್ಚೆ ನಡೆಸಿ ಎಂದು ಸಲಹೆ ನೀಡಿದರು.
    ಸಭಾಪತಿ ಬಸವರಾಜ ಹೊರಟ್ಟಿ ಅವರು ಉಮಾಶ್ರೀ ನಿಮಗ್ಯಾಗೆ ಗಡ್ಡದ ಚಿಂತೆ ಎಂದಾಗ ಡಿಕೆ ನಸು ನಗುತ್ತಲೇ ಸುಮ್ಮನಾಗಿದ್ದು ವಿಷಯಕ್ಕೆ ತೆರೆಬಿತ್ತು.

    DK. Shivakumar m shiva ಕಾಂಗ್ರೆಸ್ ಬಸವರಾಜ ಹೊರಟ್ಟಿ
    Share. Facebook Twitter Pinterest LinkedIn Tumblr Email WhatsApp
    Previous Articleಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre
    Next Article ಇಂಟರ್ನೆಟ್ ಹಾಗೂ ಮೊಬೈಲ್ ನೆಟ್ವರ್ಕ್ಸ್ ಗಾಗಿ ಪರದಾಟ | Mobile Network
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • togel88 login on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • DonaldUlcer on ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • Pin Up Casino лайв казино on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe