Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕದಲ್ಲಿ ಸಿಎಎ ಜಾರಿಯಾಗುತ್ತದೆಯಾ? | CAA
    Trending

    ಕರ್ನಾಟಕದಲ್ಲಿ ಸಿಎಎ ಜಾರಿಯಾಗುತ್ತದೆಯಾ? | CAA

    vartha chakraBy vartha chakraMarch 13, 202423 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.13- ಲೋಕಸಭೆ ಚುನಾವಣೆ ಸನಿಹದಲ್ಲಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ(ಸಿಎಎ – CAA) ಕಾಯಿದೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸುವುದು ಅನುಮಾನ.
    ಪಶ್ಚಿಮ ಬಂಗಾಳ ತಮಿಳುನಾಡು ಕೇರಳ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಗೆ ತರುವುದಿಲ್ಲ ಎಂದು ಅಲ್ಲಿನ ಸರ್ಕಾರಗಳು ಘೋಷಿಸಿರುವ ಬೆನ್ನೆಲೆ ಕರ್ನಾಟಕ ಸರ್ಕಾರವು ಕೂಡ ಅದೇ ಹಾದಿಯಲ್ಲಿ ನಡೆಯುವ ಸೂಚನೆಗಳು ಗೋಚರವಾಗಿವೆ.

    ಸಂಪುಟದಲ್ಲಿ ಚರ್ಚೆ:
    ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಚುನಾವಣೆ ಸಂಘದಲ್ಲಿರುವಾಗ ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಆತುರಾತುರವಾಗಿ ಈ ಮಸೂದೆಯನ್ನು ಜಾರಿಗೆ ತಂದಿದೆ ಇದನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಪೌರತ್ವ ಕಾಯ್ದೆ ಕುರಿತಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ನಿಲುವು ಅಪಾಯಕಾರಿಯಾಗಿದೆ ರಾಜಕೀಯ ಕಾರಣಕ್ಕಾಗಿ ಇಂಥದೊಂದು ತೀರ್ಮಾನ ಕೈಗೊಳ್ಳುವ ಮೂಲಕ ತಪ್ಪು ದಾರಿಯಲ್ಲಿ ನಡೆಯುತ್ತಿದೆ ಎಂದು ಆಪಾದಿಸಿದರು.
    ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಿಎಎ ಬಗ್ಗೆ ಈವರೆಗೂ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಹಾಗೂ ಸಂಪುಟದ ಇತರ ಸಚಿವರುಗಳು ಚರ್ಚೆ ನಡೆಸಿ, ಅದನ್ನು ಅಂಗೀಕರಿಸಬೇಕೊ ಅಥವಾ ತಿರಸ್ಕರಿಸಬೇಕೊ ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸಿಎಎಯನ್ನು ಜಾರಿಗೊಳಿಸುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿಗಳು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ. ಆದರೆ ಯಾವ ರೀತಿ ಎಂದು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದರು.

    Verbattle
    Verbattle
    Verbattle
    ಉಡುಪಿ Election ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಳ್ಳಾರಿಯಲ್ಲಿ ಸಿಕ್ಕಿಬಿದ್ದ ಕೆಫೆ ಬಾಂಬರ್ ಸ್ನೇಹಿತ | NIA
    Next Article ಭಿನ್ನಮತದ ಧಗೆಗೆ ಬಿಜೆಪಿ ವಿಲವಿಲ | BJP
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Tracymix on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.