Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಳು ನಿಲ್ಲಿಸದ ತನ್ನಿಬ್ಬರು ಮಕ್ಕಳನ್ನೇ ಕೊಂದ ತಾಯಿ!
    ಸುದ್ದಿ

    ಅಳು ನಿಲ್ಲಿಸದ ತನ್ನಿಬ್ಬರು ಮಕ್ಕಳನ್ನೇ ಕೊಂದ ತಾಯಿ!

    vartha chakraBy vartha chakraJune 3, 2022Updated:June 3, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬೈ: ಮಕ್ಕಳು ಅಳು ನಿಲ್ಲಿಸದ್ದರಿಂದ ಕೋಪಗೊಂಡ ತಾಯಿ ಹಸುಗೂಸು ಸೇರಿ ತನ್ನಿಬ್ಬರು ಮಕ್ಕಳನ್ನು ಕೊಂದು ಸುಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಹಳ್ಳಿಯೊಂದರ ಹೊಲವೊಂದರಲ್ಲಿ 30 ವರ್ಷದ ಮಹಿಳೆ ತನ್ನ ಹೆಣ್ಣು ಹಸುಗೂಸು ಮತ್ತು ಎರಡು ವರ್ಷದ ಮಗನನ್ನು ಕೊಂದು ನಂತರ ಮೃತದೇಹಗಳನ್ನು ಸುಟ್ಟುಹಾಕಿದ್ದಾಳೆ.
    ಆರೋಪಿ ಮಹಿಳೆ ಧುರ್ಪಾದಾಬಾಯಿ ಗಣಪತ್ ನಿಮಲ್ವಾಡ್ ಎಂದು ಗುರುತಿಸಲಾಗಿದ್ದು, ಮಕ್ಕಳ ಶವಗಳನ್ನು ವಿಲೇವಾರಿ ಮಾಡಲು ನೆರವು ನೀಡಿದ ಆರೋಪದ ಮೇರೆಗೆ ಪೊಲೀಸರು ಗುರುವಾರ ಆಕೆಯ ತಾಯಿ ಮತ್ತು ಸಹೋದರನನ್ನು ಬಂಧಿಸಿದ್ದಾರೆ.
    ನಾಂದೇಡ್ ಜಿಲ್ಲೆಯ ಭೋಕರ್ ತಾಲೂಕಿನ ಪಾಂಡುರ್ನಾ ಗ್ರಾಮದಲ್ಲಿ ಸತತ ಎರಡು ದಿನ (ಮೇ 31 ಮತ್ತು ಜೂನ್ 1 ರಂದು) ಈ ಹತ್ಯೆಗಳು ನಡೆದಿವೆ. ಮೇ 31 ರಂದು ಧುರ್ಪಾದಾಬಾಯಿ ತನ್ನ ನಾಲ್ಕು ತಿಂಗಳ ಮಗಳು ಅನುಸೂಯಾಳ ನಿರಂತರ ಅಳುವಿನಿಂದ ಬೇಸತ್ತು ಕತ್ತು ಹಿಸುಕಿದ್ದಾಳೆ. ಮರುದಿನ, ಆಹಾರ ಕೇಳಲು ಅಳುತ್ತಿದ್ದ ಎಂಬ ಕಾರಣಕ್ಕೆ ತನ್ನ ಮಗ ದತ್ತನನ್ನು ಕತ್ತು ಹಿಸುಕಿ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ

    crime ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿ.ಸಿ ರೋಡ್ ಕಟ್ಟಡದಿಂದ ಸುರಿದ ಹಣದ ಮಳೆ, ಹೆಕ್ಕಿಕೊಳ್ಳಲು ನೂಕುನುಗ್ಗಲು!
    Next Article ರಂಗೇರಿದ ರಾಜ್ಯಸಭೆ..
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_tzkl on ನಟ ದರ್ಶನ್ ಮಾನಸಿಕವಾಗಿ ಸಿದ್ದರಾಗಿಲ್ಲವಂತೆ.
    • karkasnyy_dom_odkl on Sindhuri – Roopa ಗೆ ವರ್ಗಾವಣೆ – ಮೌದ್ಗಿಲ್ ಎತ್ತಂಗಡಿ
    • dxycx on ಗಗನ ಸಖಿಯ ರೇಟ್ ಕೇಳಿ ಪೋಲಿಸ್ ಅತಿಥಿಯಾದ | Air Hostess
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe