Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಪ್ಪು ಗ್ರಹಿಕೆಯಿಂದ ನೂರಾರು ಕೋಟಿ ನಷ್ಟ | Bengaluru
    Viral

    ತಪ್ಪು ಗ್ರಹಿಕೆಯಿಂದ ನೂರಾರು ಕೋಟಿ ನಷ್ಟ | Bengaluru

    vartha chakraBy vartha chakraMarch 19, 20247 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಮೊಬೈಲ್ ಶಾಪ್ ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಲೋಕಸಭೆ ಚುನಾವಣೆ ವೇಳೆ ರಾಜಕೀಯ ನುಸುಳಿದ ಈ ಪ್ರಕರಣದಲ್ಲಿ ಸುಮಾರು ನೂರು ಕೋಟಿ ರೂಪಾಯಿಗೂ ಅಧಿಕ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ.
    ತಪ್ಪು ಗ್ರಹಿಕೆ, ಅನಗತ್ಯ ವಿವಾದದ ಪರಿಣಾಮವಾಗಿ ಬೆಂಗಳೂರಿನ ಚಿಕ್ಕಪೇಟೆಯ ವ್ಯಾಪಾರಿಗಳು ದೊಡ್ಡ ನಷ್ಟ ಅನುಭವಿಸಿದರು.

    ಬೆಂಗಳೂರಿನ ಹಳೆಯ ವಾಣಿಜ್ಯ ಪ್ರದೇಶ ನಗರ್ತಪೇಟೆಯಲ್ಲಿನ ಮೊಬೈಲ್ ಅಂಗಡಿ ಮಾಲೀಕ ಮುಕೇಶ್ ‌ಜೋರು ಸೌಂಡ್ ಇಟ್ಟು ಹಾಡು ಹಾಕುತ್ತಿದ್ದರು.ಅಕ್ಕಪಕ್ಕದ ಹುಡುಗರು ಮುಕೇಶ್ ಗೆ ಜೋರು ಸೌಂಡ್ ನಲ್ಲಿ ಹಾಡು ಹಾಕಬೇಡ ಎಂದಿದ್ದರು. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ನಂತರ ಆರು ಜನ ಯುವಕರು ಅಂಗಡಿಯಲ್ಲಿದ್ದ ಯುವಕ ಮುಖೇಶ್ ಅವರ ಕೊರಳ ಪಟ್ಟಿ ಹಿಡಿದು, ಅಂಗಡಿಯಿಂದ ಹೊರಗೆ ಎಳೆದೊಯ್ದು ಹಲ್ಲೆ ಮಾಡಿದ್ದರು
    ಗಾಯಗೊಂಡ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರುಗೇಟ್ ಪೊಲೀಸರು ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

    ಇದಾದ ನಂತರ ಈ ಪ್ರಕರಣ ಬೇರೆ ಸ್ವರೂಪ ಪಡೆಯಿತು.ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಮುಕೇಶ್ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದರು. ಮೊಬೈಲ್ ಅಂಗಡಿ ಪಕ್ಕದಲ್ಲಿ ಮಸೀದಿಯಿದೆ.ಇಲ್ಲಿ ನಮಾಝ್ ಮಾಡುವವರಿಗೆ ಜೋರು ಧ್ವನಿಯಲ್ಲಿ ಹನುಮಾನ್ ಚಾಲೀಸ ಹಾಕುವುದರಿಂದ ತೊಂದರೆಯಾಗುತ್ತದೆ ಎಂದು‌ ಆರೋಪಿಸಿ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಮಾಹಿತಿ ಹರಿದಾಡಿತು.ಇದಾಗುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಶಾಸಕರಾದ ಸುರೇಶ್ ಕುಮಾರ್, ಉದಯ್ ಗರುಡಾಚಾರ್ ಹಾಗೂ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿ‌ ದಿಡೀರ್ ಪ್ರತಿಭಟನೆ ನಡೆಸಿದರು.
    ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ,ಅಘೋಷಿತ ಬಂದ್ ವಾತಾವರಣ ಸೃಷ್ಟಿಯಾಯಿತು ಈ ಪ್ರದೇಶದ ಸಾವಿರಾರು ಅಂಗಡಿ ಮುಂಗಟ್ಟುಗಳು ಮುಚ್ಚಿದವು.ಇದರಿಂದಾಗಿ ಆ ಪ್ರದೇಶದಲ್ಲಿ ಪ್ರತಿನಿತ್ಯ ನಡೆಯುತ್ತಿದ್ದ ನೂರಾರು ಕೋಟಿ ರೂಪಾಯಿ ವಹಿವಾಟು ನಿಂತುಹೋಯಿತು.

    ಇದಷ್ಟೇ ಅಲ್ಲ ಮೊಬೈಲ್ ಅಂಗಡಿಯ ಮುಕೇಶ್ ಪೊಲೀಸರಿಗೆ ನೀಡಿರುವ ದೂರಿನ ಪ್ರತಿ ಲಭ್ಯವಾಗಿದೆ. ಅದರ ಪ್ರಕಾರ ಹನುಮಾನ್ ಚಾಲೀಸ್ ವಿಷಯ ಪ್ರಸ್ತಾಪವಾಗಿಲ್ಲ.ಬದಲಿಗೆ ಜೋರಾದ ಧ್ವನಿಯಲ್ಲಿ ಹಾಡು ಹಾಕಬಾರದು ಎಂದು ತಕರಾರು ಉಂಟಾಗಿದೆ ಎಂದು ಹೇಳಿ ದೂರಿನಲ್ಲಿ ಮೂವರು ಮುಸ್ಲಿಂ ಮತ್ತು ಇಬ್ಬರು ಹಿಂದೂ ಸಮುದಾಯದ ಹುಡುಗರ ಹೆಸರು ಉಲ್ಲೇಖಿಸಲಾಗಿದೆ. ಅಲ್ಲಿಗೆ ಇದೊಂದು ವಯಕ್ತಿಕ ಕಾರಣಕ್ಕೆ ನಡೆದ ಗಲಾಟೆಗೆ ರಾಜಕೀಯ ಸೇರಿ ಕೋಮುಬಣ್ಣ ಹಚ್ಚುವ ಪ್ರಯತ್ನ ಮಾಡಲಾಗಿದೆ ಇದರಿಂದಾಗಿ ಸ್ಥಳೀಯ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಯಿತು.

    Verbattle
    Verbattle
    Verbattle
    Bengaluru Election ತೇಜಸ್ವಿ ಸೂರ್ಯ ರಾಜಕೀಯ ವಾಣಿಜ್ಯ Business
    Share. Facebook Twitter Pinterest LinkedIn Tumblr Email WhatsApp
    Previous Articleನರೇಂದ್ರ ಮೋದಿ ವೀಕ್ ಪಿಎಂ? | Narendra Modi
    Next Article ಸರಕು ಸಾಗಣಿಕೆ ದಾಖಲೆ ಇರಲೇಬೇಕು
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    7 Comments

    1. Gntjpf on February 13, 2026 5:43 am

      mgmbets https://betmgm-play.com/ betmgm IL

      Reply
    2. Mseshm on February 20, 2026 5:32 am

      Feel the pulse of real-time betting and strategic gameplay. crown coin casino offers a wide range of poker variants and roulette wheels. Join now for a thrilling ride!

      Reply
    3. Dvhinu on February 23, 2026 12:16 pm

      Sweet Bonanza explodes onto your screen with candy cascades and multiplier magic. Hit scatters sweet bonanza xmas demo for 10+ free spins and massive payout potential. Taste the bonanza!

      Reply
    4. Vkhpli on February 26, 2026 1:59 pm

      Charge into the heart of the prairie with epic spins and roaring wins! best buffalo slot machine delivers stampeding free games, wild multipliers, and life-changing jackpots that keep you coming back. Play now and let the herd lead you to riches!

      Reply
    5. Zrkfas on February 28, 2026 4:18 pm

      Join Chumba Casino and get instant free chumba casino promo code to play with. Real cash prizes, huge game selection, daily bonuses — everything you love. Sign up today!

      Reply
    6. Tvrngj on March 2, 2026 3:25 pm

      Rakeback. Cash drops. VIP reloads. fire stampede stake actually gives money back while you play.

      Reply
    7. Aogrub on March 7, 2026 9:47 am

      Generika od spolehlivych vyrobcu – kvalita zarucena, cena skvela!
      https://opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Andrewhooca on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Williamdug on ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.