Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal
    Trending

    ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal

    vartha chakraBy vartha chakraJanuary 1, 202481 Comments1 Min Read
    Facebook Twitter WhatsApp Pinterest LinkedIn Tumblr Email
    Yatnal
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.1- ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕದ ನಂತರ ತೀವ್ರ ಅಸಮಾಧಾನಗೊಂಡಿರುವ ನಾಯಕರನ್ನು ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ.
    ಅಸಮಾಧಾನಗೊಂಡಿರುವ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ (Yatnal), ವಿ.ಸೋಮಣ್ಣ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಇವರೊಂದಿಗೆ ರಮೇಶ್ ಜಾರಕಿಹೊಳಿ,ರಾಮದಾಸ್, ಸಿ.ಟಿ.ರವಿ ಸೇರಿದಂತೆ ಇತರ ಕೆಲವು ನಾಯಕರು ಜನವರಿ 9 ರಂದು ದೆಹಲಿಗೆ ತೆರಳಲು ತೀರ್ಮಾನಿಸಿದ್ದಾರೆ.

    ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಮಾಜಿ ಸಚಿವ ವಿ. ಸೋಮಣ್ಣ ನನಗೆ ಪಕ್ಷದಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ವರಿಷ್ಠರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ ಎಂದು ಹೇಳಿದರು.
    ಜನವರಿ 9 ಕ್ಕೆ ದೆಹಲಿಗೆ ತೆರಳುತ್ತಿದ್ದೇನೆ. ವರಿಷ್ಠರನ್ನು ಭೇಟಿ ಮಾಡುತ್ತೇನೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು. ಅನ್ಯಾಯ ಸರಿಪಡಿಸುವಂತೆ ಹೈಕಮಾಂಡ್‌ನನ್ನು ಕೇಳುತ್ತೇನೆ ಎಂದರು.
    ನನಗೆ ಅನ್ಯಾಯವಾಗಿದೆ. ನಾನೇ ಹೋಗಿ ನಾಲ್ಕೂವರೆ ಗುಂಡಿಗೆ ಬಿದ್ದೆ. ಗೋವಿಂದರಾಜನಗರ ಕ್ಷೇತ್ರ ಬಿಡಬಾರದಿತ್ತು. ಆಗ ಯಾರಾದರೂ ನನಗೆ ಮಾಟ-ಮಂತ್ರ ಮಾಡಿಸಿದ್ದರೇನು ಗೊತ್ತಿಲ್ಲ. ಕ್ಷೇತ್ರ ಬಿಟ್ಟೆ ಎಂದರು.ನನಗೆ ಆಗಿರುವ ಅನ್ಯಾಯವನ್ನು ವರಿಷ್ಠರ ಬಳಿ ಹೇಳುತ್ತೇನೆ. ನನಗೆ ನೇರವಾಗಿ ತೊಂದರೆಯಾಗಿದೆ. ಈ ತೊಂದರೆಗೆ ಯಾರು ಕಾರಣವೋ ಅವರನ್ನು ಕೂರಿಸಿ ಮಾತುಕತೆ ನಡೆಸಿ ಸರಿಪಡಿಸಿ ಎಂದು ಹೈಕಮಾಂಡ್ ನಾಯಕರ ಬಳಿ ಈಗಾಗಲೇ ಕೇಳಿದ್ದೇನೆ. ಅವರನ್ನು ವರಿಷ್ಠರು ಕರೆಸಿ ಸೂಚನೆ ಕೊಡುತ್ತಾರೆ.

    ನನ್ನ ಜೊತೆಗೆ ಯತ್ನಾಳ್ (Yatnal), ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಬರುತ್ತಿದ್ದಾರೆ ಎಲ್ಲರೂ ಕೂಡಿ ವರಿಷ್ಠರಿಗೆ ತಮಗಾಗಿರುವ ಅನ್ಯಾಯದ ಬಗ್ಗೆ ವಿವರಿಸುತ್ತೇವೆ.ಇದಾದ ನಂತರ ಅವರು ಎಲ್ಲವನ್ನೂ ಬಗೆಹರಿಸಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದು ವಿವರಿಸಿದರು.

    Verbattle
    Verbattle
    Verbattle
    Bangalore basanagouda patil yatnal BJP Congress Government Karnataka News Politics somanna Trending V somanna Varthachakra Yatnal ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Article198 ಕೋಟಿ ರೂಪಾಯಿ ಕುಡಿದು ಖಾಲಿ | Alcohol
    Next Article ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕಾಂಗ್ರೆಸ್ ಸಜ್ಜು | Congress
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryAders on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • canadian pharmacy rx on ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    • Learn More Here on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.