Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪ ‌ಕಾಯೋ ತಂದೆ! #yediyurappa #bjp
    ರಾಜ್ಯ

    ಯಡಿಯೂರಪ್ಪ ‌ಕಾಯೋ ತಂದೆ! #yediyurappa #bjp

    vartha chakraBy vartha chakraMarch 8, 2023Updated:March 8, 20234 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದಲ್ಲಿ ‌ಮತ್ತೆ‌ ಅಧಿಕಾರ ಚುಕ್ಕಾಣಿ ಹಿಡಿಯಲು ಕಸರತ್ತು ನಡೆಸುತ್ತಿರುವ ಬಿಜೆಪಿಗೆ ಭಿನ್ನಮತ‌ ಹಾಗೂ ಸರ್ಕಾರದ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ದೊಡ್ಡ ತಲೆನೋವಾಗಿ ಪರಿಣಮಿಸಿವೆ.ಇದರ ಜೊತೆಗೆ ಮೀಸಲಾತಿ ಸೇರಿದಂತೆ ಹಲವು ಕಾರಣದಿಂದ ಲಿಂಗಾಯತ ಸಮುದಾಯ ಬಿಜೆಪಿ ಬಗ್ಗೆ ಅಸಮಾಧಾನ ಹೊಂದಿದೆ ಎಂಬ ವರದಿಗಳು ಹೈಕಮಾಂಡ್ ನಿದ್ದೆಗೆಡುವಂತೆ ಮಾಡಿದೆ.
    ಕಳೆದ ಎರಡು ಅವಧಿಯಿಂದ ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದ್ದರೂ,ಉತ್ತರ ಪ್ರದೇಶ, ಗುಜರಾತ್ ಹೊರತುಪಡಿಸಿ ಬೇರೆ ಯಾವುದೇ ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ದಕ್ಷಿಣದ ದೊಡ್ಡ ರಾಜ್ಯ ಕರ್ನಾಟಕದಲ್ಲಿ ಗೆಲ್ಲುವ ಮೂಲಕ ಮುಂಬರುವ ಲೋಕಸಭೆ Electionಗೆ ಸಜ್ಜುಗೊಳ್ಳಲು ಬಿಜೆಪಿ ಸಿದ್ದತೆ ನಡೆಸಿದೆ.
    ಈ ಮಹತ್ವಾಕಾಂಕ್ಷೆಗೆ ಭಿನ್ನಮತ ಹಾಗೂ ಹಳೆ ಮೈಸೂರು ಪ್ರಾಂತ್ಯದ ಕೆಲವರು ಬಿಜೆಪಿ ತೊರೆಯಲು ಸಜ್ಜುಗೊಂಡಿರುವ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಬಿಜೆಪಿ ಹೈಕಮಾಂಡ್ ಇದೀಗ ಯಡಿಯೂರಪ್ಪ ಅವರ ಮೊರೆ ಹೋಗಿದೆ.
    ಪಕ್ಷದಿಂದ ಈಗಾಗಲೆ ಒಂದು ಕಾಲು ಹೊರಗಿಟ್ಟಿದ್ದಾರೆ ಎನ್ನಲಾಗುತ್ತಿರುವ ವಸತಿ ಸಚಿವ ಸೋಮಣ್ಣ, ತೋಟಗಾರಿಕೆ ಸಚಿವ ನಾರಾಯಣ ಗೌಡ‌ ಸೇರಿದಂತೆ ಹಲವರೊಂದಿಗೆ ಚರ್ಚೆ ನಡೆಸುವಂತೆ ಪಕ್ಷದ ಹಿರಿಯ ನಾಯಕ ಅಮಿತ್ ಶಾ‌ ಅವರು ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
    ಇವರೊಂದಿಗೆ ಇನ್ನೂ ಹಲವರು ಪಕ್ಷ ತೊರೆಯಲಿದ್ದಾರೆ ಎಂಬ ಮಾಹಿತಿಯಿದ್ದು,ಇದನ್ನು ಅಮಿತ್ ಶಾ , ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದು, ಎಲ್ಲರೊಂದಿಗೆ ಮಾತುಕತೆ ನಡೆಸಿ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಿ,ಅವರ ಬೇಡಿಕೆ ಈಡೇರಿಸುವ ಭರವಸೆ ನೀಡಿ,ನಿಮ್ಮ ಮಾತನ್ನು ಪಕ್ಷ ಪಾಲಿಸಲಿದೆ ಎಂದು ಹೇಳಿದ್ದಾರೆನ್ನಲಾಗಿದೆ.
    ಪಕ್ಷ ತಮ್ಮನ್ನು ಕಡೆಗಣಿಸಿದೆ ಎಂಬ ಅಭಿಪ್ರಾಯ ಮೂಡಿದೆ.ಅನಿವಾರ್ಯವಾದ ಕಾರಣದಿಂದಾಗಿ ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಬೇಕಾಯಿತು. ಆದರೆ ಪಕ್ಷದಲ್ಲಿ ‌ಎಲ್ಲಾ ಗೌರವ ನೀಡಿದೆ.ನೀವೊಬ್ಬ ಉನ್ನತ ನಾಯಕ ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಮಯದಲ್ಲಿ ನಿಮ್ಮ ಅಭಿಪ್ರಾಯಕ್ಕೆ ಆದ್ಯತೆ ನೀಡಲಿದೆ ಹೀಗಾಗಿ ಸಕ್ರಿಯ ರಾಜಕೀಯ ಚಟುವಟಿಕೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು.ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಕಾರ್ಯಕರ್ತರಲ್ಲಿ ವಿಶ್ವಾಸ‌ ಮೂಡಿಸುವಂತೆ ಮನವಿ‌‌ ಮಾಡಿದ್ದಾರೆನ್ನಲಾಗಿದೆ.
    ಪಕ್ಷ ನಿಮ್ಮ ಹಿರಿತನವನ್ನು‌ ಸೂಕ್ತ ರೀತಿಯಲ್ಲಿ ಗೌರವಿಸಲಿದ್ದು,ಈ ಚುನಾವಣೆ ನಿಮ್ಮ ನಾಯಕತ್ವದಲ್ಲಿ ‌ಎದುರಿಸುವ ಘೋಷಣೆ ಮಾಡಲಿದೆ ಎಂದು ಹೇಳಿದರೆನ್ನಲಾಗಿದೆ.
    ಅಮಿತ್ ಶಾ‌ ಅವರ ಮನವಿ ಹಿನ್ನೆಲೆಯಲ್ಲಿ ಅತ್ಯುತ್ಸಾಹದಿಂದ ಬೀಗುತ್ತಿರುವ ಯಡಿಯೂರಪ್ಪ ಇದೀಗ ಭಿನ್ನಮತ ಬಗೆಹರಿಸಲು ಮುಂದಾಗಿದ್ದಾರೆ. ಬೆಂಗಳೂರಿನ ನಾಯಕತ್ವದ ಕುರಿತು ಸಚಿವರಾದ ಸೋಮಣ್ಣ ಮತ್ತು ಅಶೋಕ ‌ನಡುವಿನ ವೈಮನಸ್ಯಕ್ಕೆ ಮದ್ದು ‌ಅರೆಯಲಿರುವ ಯಡಿಯೂರಪ್ಪ ನಂತರ ನಾರಾಯಣ ಗೌಡ,ಎಸ್.ಟಿ.ಸೋಮಶೇಖರ್ ಸೇರಿದಂತೆ ಇತರರೊಂದಿಗೆ ಮಾತನಾಡಲಿದ್ದಾರೆಂದು ಅವರ ಆಪ್ತ ಮೂಲಗಳು ತಿಳಿಸಿವೆ.

    #yediyurappa BJP ED Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಚನ್ನಗಿರಿಯಲ್ಲಿ‌ ಸಾಮಾನ್ಯರ ಮನೇಲೂ ನಾಲ್ಕೈದು ಕೋಟಿ ಇರುತ್ತೆ!
    Next Article Toilet ನಲ್ಲಿ‌ ಧೂಮಪಾನ-ಮಹಿಳೆ ಬಂಧನ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    4 Comments

    1. 168ic on June 6, 2025 6:02 am

      how can i get generic clomid where to get cheap clomid tablets where buy cheap clomiphene without dr prescription can i purchase generic clomiphene prices can i purchase generic clomid without rx cost clomiphene for sale can i buy clomid without dr prescription

      Reply
    2. buy cialis canadian pharmacy on June 9, 2025 8:04 am

      I am in fact delighted to glance at this blog posts which consists of tons of profitable facts, thanks towards providing such data.

      Reply
    3. can flagyl cause back pain on June 11, 2025 2:18 am

      I couldn’t weather commenting. Profoundly written!

      Reply
    4. csb0u on June 18, 2025 10:08 am

      inderal brand – buy plavix 150mg generic buy methotrexate without a prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • yojq8 on ಕಾಂಗ್ರೆಸ್ ನಿಂದ ಮಂತ್ರಿಗಳ ಕುಟುಂಬ ಸದಸ್ಯರು ಚುನಾವಣಾ ಅಖಾಡಕ್ಕೆ | Congress
    • KennethSOYNC on ವೇತನ ತಾರತಮ್ಯ ಸರಿಪಡಿಸಲು ಕ್ರಮ
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe