Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೀವೆ ಏನಾದರೂ ಮಾಡಿ..ಹೈಕಮಾಂಡ್ ಗೆ ಯಡಿಯೂರಪ್ಪ ಮೊರೆ | Yediyurappa
    Viral

    ನೀವೆ ಏನಾದರೂ ಮಾಡಿ..ಹೈಕಮಾಂಡ್ ಗೆ ಯಡಿಯೂರಪ್ಪ ಮೊರೆ | Yediyurappa

    vartha chakraBy vartha chakraMarch 22, 202412 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.22- ಲೋಕಸಭೆ Electionಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ರಾಜ್ಯ ಬಿಜೆಪಿಯಲ್ಲಿ ತಲೆದೋರಿರುವ ಭಿನ್ನಮತ ಶಮನ ನಮ್ಮಿಂದ ಸಾಧ್ಯವಿಲ್ಲ. ನೀವೆ ಏನಾದರೂ ಮಾಡಿ..ಇದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೈಕಮಾಂಡ್ ಗೆ ಮಾಡಿರುವ ಮನವಿ.
    ಪಕ್ಷದಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಬಿಕ್ಕಟ್ಟು ಶಮನಕ್ಕೆ ಪ್ರಯತ್ನಿಸುವಂತೆ ಹೈಕಮಾಂಡ್ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ ಹಲವಾರು ಆಯಾಮಗಳ ಮೂಲಕ ಬಿಕ್ಕಟ್ಟು ಶಮನಕ್ಕೆ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ.

    ಪ್ರಮುಖವಾಗಿ ಯಡಿಯೂರಪ್ಪ ಅವರ ತವರು ಶಿವಮೊಗ್ಗದಲ್ಲಿ ಕಾಣಿಸಿಕೊಂಡ ಭಿನ್ನಮತ ಶಮನ‌‌ ಯಡಿಯೂರಪ್ಪ ಅವರಿಗೆ ಸವಾಲಾಗಿದೆ. ತಮ್ಮ ಪುತ್ರನ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿರುವ ಹಿರಿಯ ನಾಯಕ ಈಶ್ವರಪ್ಪ ಅವರ ಮನವೊಲಿಸಲು ಯಡಿಯೂರಪ್ಪ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಈಶ್ವರಪ್ಪ ಅವರು ಯಡಿಯೂರಪ್ಪ ಅವರ ಜೊತೆ ಮಾತನಾಡಲು ಸಿದ್ಧವಿಲ್ಲ ನಾನು ಅವರ ವಿರುದ್ಧವೇ ಹೋರಾಟಕ್ಕೆ ಧುಮುಕಿದ್ದೇನೆ. ಹೀಗಾಗಿ ಅವರ ಜೊತೆ ಮಾತನಾಡುವ ಪ್ರಶ್ನೆಯೇ‌ ಇಲ್ಲ ಎಂದು ಸಂಧಾನಕಾರರಿಗೆ ತಿಳಿಸಿರುವುದಾಗಿ ಗೊತ್ತಾಗಿದೆ.
    ಅದೇ ರೀತಿಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಮಾಜಿ ಸಚಿವ ಸೋಮಣ್ಣ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಮಾಧುಸ್ವಾಮಿ ಅವರ ಮನವೊಲಿಸಲು ಯಡಿಯೂರಪ್ಪ ನಡೆಸಿದ ಪ್ರಯತ್ನ ವಿಫಲವಾಗಿದೆ ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆಗೆ ಮಾತನಾಡಲು ಮಾಧುಸ್ವಾಮಿ ಅವರು ನಿರಾಕರಿಸಿದ್ದಾರೆ.

    ದಾವಣಗೆರೆಯಲ್ಲಿ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡೆದ್ದಿರುವ ಯಡಿಯೂರಪ್ಪ ಅವರ ಆಪ್ತ ರೇಣುಕಾಚಾರ್ಯ ಅವರ ಮನವರಿಸಲು ಯಡಿಯೂರಪ್ಪ ಅವರ ನಡೆಸಿದ ಯತ್ನ ವಿಫಲವಾಗಿದೆ. ಬೆಳಗಾವಿಯಲ್ಲಿ ಭಿನ್ನಮತದ ಕಹಳೆ ಊದುತ್ತಿರುವ ಸಂಜಯ್ ಪಾಟೀಲ್, ಪ್ರಭಾಕರ ಕೋರೆ, ಮಹಾಂತೇಶ ಕವಟಗಿಮಠ, ಅಭಯ ಪಾಟೀಲ್ ಮತ್ತು ಈರಣ್ಣ ಕಡಾಡಿ ಅವರು ಸಂಧಾನದ ಎಲ್ಲಾ ಪ್ರಸ್ತಾಪಗಳನ್ನು ತಿರಸ್ಕರಿಸಿದ್ದಾರೆ ಎಂದು ಗೊತ್ತಾಗಿದೆ.
    ಶಿವಮೊಗ್ಗ, ದಾವಣಗೆರೆ, ಕೊಪ್ಪಳ, ಬೆಳಗಾವಿ, ಬೀದರ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಭಿನ್ನಮತ ತಾರಕಕ್ಕೇರಿದೆ. ಟಿಕೆಟ್ ಸಿಗದವರು ಅತೃಪ್ತಿ ವ್ಯಕ್ತಪಡಿಸಿದ್ದರೆ, ಇನ್ನು ಕೆಲವರು ಟಿಕೆಟ್ ಕೊಟ್ಟವರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
    ಯಡಿಯೂರಪ್ಪ ಅವರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಎಲ್ಲ ನಾಯಕರು ಬಂಡಾಯ ಸಾರಿರುವ ನಾಯಕರ ಜೊತೆ ಸಂಪರ್ಕ ಸಾಧಿಸಲು ಯತ್ನಿಸಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಇದರಿಂದಾಗಿ ರಾಜ್ಯ ನಾಯಕತ್ವ ಆತಂಕಕ್ಕೆ ಸಿಲುಕಿದೆ. ಒಂದು ವೇಳೆ ಭಿನ್ನಮತೀಯರು ಸ್ಪರ್ಧೆ ಮಾಡಿದರೆ ಅಧಿಕೃತ ಅಭ್ಯರ್ಥಿಗೆ ಹಿನ್ನಡೆಯಾಗಬಹುದು. ಹೀಗಾಗಿ ತುರ್ತಾಗಿ ಮಧ್ಯಪ್ರವೇಶಿಸುವಂತೆ ಕೋರಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    #yediyurappa ED ಈಶ್ವರಪ್ಪ Election ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಶಿವರಾಜ್ ಕುಮಾರ್ ಸಿನಿಮಾ ಪ್ರದರ್ಶನ ಬೇಡವಂತೆ | Shivaraj Kumar
    Next Article ಮನಸೂರೆಗೊಳ್ಳಲು ಬರುತ್ತಿರುವ ಕನಸುಗಾರ | Bengaluru Central
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    12 Comments

    1. Aitek_xaOn on July 18, 2024 9:45 pm

      Интеграция мультимедийных систем Интеграция мультимедийных систем .

      Reply
    2. Vivod iz zapoya v stacionare_iuoi on August 29, 2024 2:18 pm

      лечение наркозависимости в стационаре лечение наркозависимости в стационаре .

      Reply
    3. Vivod iz zapoya v sankt peterbyrge_taSi on September 6, 2024 11:52 pm

      спб нарколог вывод из запоя vyvod-iz-zapoya-v-sankt-peterburge.ru .

      Reply
    4. Snyatie lomki narkolog_spei on September 6, 2024 11:58 pm

      снятие ломки снятие ломки .

      Reply
    5. kypit semena_wtkr on September 10, 2024 2:03 am

      семена почтой недорого semenaplus74.ru .

      Reply
    6. ремонт техники в мск on April 22, 2025 10:20 am

      Профессиональный сервисный центр по ремонту бытовой техники с выездом на дом.
      Мы предлагаем:ремонт крупногабаритной техники в москве
      Наши мастера оперативно устранят неисправности вашего устройства в сервисе или с выездом на дом!

      Reply
    7. 4sg5z on June 5, 2025 11:12 am

      can you buy clomiphene online buy cheap clomid tablets where can i buy clomid without prescription how to buy cheap clomid without prescription order clomid for sale where can i get cheap clomiphene without prescription clomid prices in south africa

      Reply
    8. buy cialis brand name on June 9, 2025 6:45 pm

      With thanks. Loads of expertise!

      Reply
    9. can flagyl make you sleepy on June 11, 2025 1:00 pm

      Good blog you be undergoing here.. It’s severely to on great worth article like yours these days. I really respect individuals like you! Withstand guardianship!!

      Reply
    10. uz7uk on June 18, 2025 11:01 pm

      order inderal 10mg pills – order methotrexate 5mg without prescription methotrexate 2.5mg generic

      Reply
    11. i3yw4 on June 21, 2025 8:18 pm

      amoxil cheap – ipratropium where to buy order ipratropium without prescription

      Reply
    12. fbh7b on June 23, 2025 11:17 pm

      zithromax online order – order tinidazole bystolic 20mg without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 6i6fd on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • 8iwym on ಸಿಕ್ಕೀಂ ಯುವಕನ ಮೇಲೆ ಅಮಾನುಷ ಹಲ್ಲೆ | Sikkim
    • Stephenanync on ಸೋಮಣ್ಣ ಅವರಿಗೆ ರಾಜ್ಯಸಭೆ ಸದಸ್ಯತ್ವದ ಗೌರವ? | Somanna
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe