Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 225 ಊರುಗಳಲ್ಲಿ Zomato ಸೇವೆ ಸ್ಥಗಿತ
    ಸುದ್ದಿ

    225 ಊರುಗಳಲ್ಲಿ Zomato ಸೇವೆ ಸ್ಥಗಿತ

    vartha chakraBy vartha chakraFebruary 14, 2023Updated:February 14, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪ್ರಸಕ್ತ ದಿನಗಳಲ್ಲಿ ಆನ್ಲೈನ್ ಆಹಾರ ವಿತರಣಾ ಸೇವೆ (online food delivery services) ಯಲ್ಲಿ ಹೆಚ್ಚು ಬಳಕೆಯಲ್ಲಿರುವ ಕಂಪನಿ ಎಂದರೆ, Zomato.  ಬಹು ವ್ಯಾಪಕವಾಗಿ ತನ್ನ ಸೇವೆಗಳನ್ನು ಪಸರಿಸಿಕೊಂಡಿರುವ Zomato, ಇದೀಗ 225 ಸಣ್ಣ ನಗರಗಳಲ್ಲಿ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ವ್ಯಕ್ತಪಡಿಸಿದೆ. ಇದಕ್ಕೆ ಕಾರಣ, ಕಂಪನಿ ಅನುಭವಿಸಿದ 346 ಕೋಟಿ  ರೂ. ಗಳ ನಷ್ಟ. ಕಳೆದ ಡಿಸೆಂಬರ್ ಅಂತ್ಯಕ್ಕೆ ತ್ರೈಮಾಸಿಕ ವರದಿಯಲ್ಲಿ 346 ಕೋಟಿ ರೂ. ಗಳ ನಷ್ಟ ಕಂಡುಬಂದಿತ್ತು.

    ಇತ್ತೀಚಿನ ಕೆಲವು ತಿಂಗಳುಗಳಿಂದ ಆಹಾರ ವಿತರಣೆಯ ಬೇಡಿಕೆಗಳು ಹಠಾತ್ತನೆ ಕುಸಿದಿದ್ದರಿಂದ ಕಂಪನಿ ಈ ನಷ್ಟವನ್ನು ಅನುಭವಿಸುವಂತಾಯಿತು. ಆ ಹಿನ್ನೆಲೆಯಲ್ಲಿ, ಹೆಚ್ಚು ಬೇಡಿಕೆಯಿರದ ಮತ್ತು ಹೆಚ್ಚು ಲಾಭದಾಯಕವಾಗಿರದಿದ್ದ 225 ಸಣ್ಣ ಊರುಗಳನ್ನು ಕಂಪನಿ ತನ್ನ ಸೇವಾ ಪಟ್ಟಿಯಿಂದ  ಹೊರತೆಗೆದಿದೆ.  ಈ ಕ್ರಮದಿಂದ ಯಾವ ನಗರಗಳು ಪ್ರಭಾವಿತವಾಗಿವೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

    ವಹಿವಾಟನ್ನು ಮತ್ತೆ ಲಾಭದೆಡೆ ತಿರುಗಿಸುವ ನಿಟ್ಟಿನಲ್ಲಿ, ಜನವರಿ ಅಂತ್ಯದಲ್ಲಿ ‘ZOMATO GOLD ‘ ಎನ್ನುವ ಹೊಸ ‘ಗೋಲ್ಡ್ ಸಬ್ಸ್ಕ್ರಿಪ್ಷನ್’ ಸೌಲಭ್ಯವನ್ನು ಆರಂಭಿಸಲಾಗಿದೆ. ಇದಕ್ಕೆ ಈಗಾಗಲೇ 9 ಲಕ್ಷಕ್ಕೂ ಅಧಿಕ ಜನರು ನೋಂದಣಿಯಾಗಿದ್ದು, ಈ ಸೌಲಭ್ಯ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ ಎಂದು ಕಂಪನಿ ತಿಳಿಸಿದೆ.  ಇವೆಲ್ಲದರ ನಡುವೆಯೇ, Zomato ಸಂಸ್ಥಾಪಕ ದೀಪಿಂದರ್ ಗೋಯಲ್ (Deepinder Goyal, Zomato founder) 800 ಹೊಸ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಸುದ್ದಿಯನ್ನೂ ಘೋಷಿಸಿದ್ದಾರೆ. ಇದರಿಂದ ಉದ್ಯೋಗಾರ್ಥಿಗಳಿಗೆ ಹೊಸ ಭರವಸೆ ದೊರೆತಿದೆ.

    Deepinder Goyal gold m News online food delivery services zomato
    Share. Facebook Twitter Pinterest LinkedIn Tumblr Email WhatsApp
    Previous ArticleBBC ಕಚೇರಿ ಮೇಲೆ IT ದಾಳಿ!
    Next Article ಮೋದಿಗೂ ಅದಾನಿಗೂ ಲವ್ವು – ಬೀದಿಗಿಳಿದ ಹತ್ತಿಪ್ಪತ್ತು ಹುಡುಗರ ಡವ್ವು
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    May 29, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://SafeTherapyClinics.com on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • StanleyNed on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • vfunwlzko on ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe