Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 225 ಊರುಗಳಲ್ಲಿ Zomato ಸೇವೆ ಸ್ಥಗಿತ
    ಸುದ್ದಿ

    225 ಊರುಗಳಲ್ಲಿ Zomato ಸೇವೆ ಸ್ಥಗಿತ

    vartha chakraBy vartha chakraFebruary 14, 2023Updated:February 14, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪ್ರಸಕ್ತ ದಿನಗಳಲ್ಲಿ ಆನ್ಲೈನ್ ಆಹಾರ ವಿತರಣಾ ಸೇವೆ (online food delivery services) ಯಲ್ಲಿ ಹೆಚ್ಚು ಬಳಕೆಯಲ್ಲಿರುವ ಕಂಪನಿ ಎಂದರೆ, Zomato.  ಬಹು ವ್ಯಾಪಕವಾಗಿ ತನ್ನ ಸೇವೆಗಳನ್ನು ಪಸರಿಸಿಕೊಂಡಿರುವ Zomato, ಇದೀಗ 225 ಸಣ್ಣ ನಗರಗಳಲ್ಲಿ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ವ್ಯಕ್ತಪಡಿಸಿದೆ. ಇದಕ್ಕೆ ಕಾರಣ, ಕಂಪನಿ ಅನುಭವಿಸಿದ 346 ಕೋಟಿ  ರೂ. ಗಳ ನಷ್ಟ. ಕಳೆದ ಡಿಸೆಂಬರ್ ಅಂತ್ಯಕ್ಕೆ ತ್ರೈಮಾಸಿಕ ವರದಿಯಲ್ಲಿ 346 ಕೋಟಿ ರೂ. ಗಳ ನಷ್ಟ ಕಂಡುಬಂದಿತ್ತು.

    ಇತ್ತೀಚಿನ ಕೆಲವು ತಿಂಗಳುಗಳಿಂದ ಆಹಾರ ವಿತರಣೆಯ ಬೇಡಿಕೆಗಳು ಹಠಾತ್ತನೆ ಕುಸಿದಿದ್ದರಿಂದ ಕಂಪನಿ ಈ ನಷ್ಟವನ್ನು ಅನುಭವಿಸುವಂತಾಯಿತು. ಆ ಹಿನ್ನೆಲೆಯಲ್ಲಿ, ಹೆಚ್ಚು ಬೇಡಿಕೆಯಿರದ ಮತ್ತು ಹೆಚ್ಚು ಲಾಭದಾಯಕವಾಗಿರದಿದ್ದ 225 ಸಣ್ಣ ಊರುಗಳನ್ನು ಕಂಪನಿ ತನ್ನ ಸೇವಾ ಪಟ್ಟಿಯಿಂದ  ಹೊರತೆಗೆದಿದೆ.  ಈ ಕ್ರಮದಿಂದ ಯಾವ ನಗರಗಳು ಪ್ರಭಾವಿತವಾಗಿವೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

    ವಹಿವಾಟನ್ನು ಮತ್ತೆ ಲಾಭದೆಡೆ ತಿರುಗಿಸುವ ನಿಟ್ಟಿನಲ್ಲಿ, ಜನವರಿ ಅಂತ್ಯದಲ್ಲಿ ‘ZOMATO GOLD ‘ ಎನ್ನುವ ಹೊಸ ‘ಗೋಲ್ಡ್ ಸಬ್ಸ್ಕ್ರಿಪ್ಷನ್’ ಸೌಲಭ್ಯವನ್ನು ಆರಂಭಿಸಲಾಗಿದೆ. ಇದಕ್ಕೆ ಈಗಾಗಲೇ 9 ಲಕ್ಷಕ್ಕೂ ಅಧಿಕ ಜನರು ನೋಂದಣಿಯಾಗಿದ್ದು, ಈ ಸೌಲಭ್ಯ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ ಎಂದು ಕಂಪನಿ ತಿಳಿಸಿದೆ.  ಇವೆಲ್ಲದರ ನಡುವೆಯೇ, Zomato ಸಂಸ್ಥಾಪಕ ದೀಪಿಂದರ್ ಗೋಯಲ್ (Deepinder Goyal, Zomato founder) 800 ಹೊಸ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಸುದ್ದಿಯನ್ನೂ ಘೋಷಿಸಿದ್ದಾರೆ. ಇದರಿಂದ ಉದ್ಯೋಗಾರ್ಥಿಗಳಿಗೆ ಹೊಸ ಭರವಸೆ ದೊರೆತಿದೆ.

    Verbattle
    Verbattle
    Verbattle
    Deepinder Goyal gold m News online food delivery services zomato
    Share. Facebook Twitter Pinterest LinkedIn Tumblr Email WhatsApp
    Previous ArticleBBC ಕಚೇರಿ ಮೇಲೆ IT ದಾಳಿ!
    Next Article ಮೋದಿಗೂ ಅದಾನಿಗೂ ಲವ್ವು – ಬೀದಿಗಿಳಿದ ಹತ್ತಿಪ್ಪತ್ತು ಹುಡುಗರ ಡವ್ವು
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xdrcpm on ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    • Glennhof on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • onyxstormepubCow on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.