Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮ ಚಿನ್ನ -ಶಶಿ ತರೂರ್ ಆಪ್ತ ಬಂಧನ..
    Viral

    ಅಕ್ರಮ ಚಿನ್ನ -ಶಶಿ ತರೂರ್ ಆಪ್ತ ಬಂಧನ..

    vartha chakraBy vartha chakraMay 30, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಮೇ.30-ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಸಂಸದ ಶಶಿ ತರೂರ್ ಅವರ ಮಾಜಿ ಆಪ್ತ ಸಹಾಯಕ (ಸಿಬ್ಬಂದಿ)ನನ್ನು ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
    ಬಂಧಿತನಿಂದ 35.22 ಲಕ್ಷ ಮೌಲ್ಯದ 500 ಗ್ರಾಂ ತೂಕದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
    ಬ್ಯಾಂಕಾಕ್‌ನಿಂದ ಇಲ್ಲಿಗೆ ಆಗಮಿಸಿದ ಶಶಿ ತರೂ‌ರ್ ಅವರ ಆಪ್ತ ಸಹಾಯಕ ಹಾಗೂ ಮತ್ತೊಬ್ಬ ಸೇರಿ ಇಬ್ಬರನ್ನು ಅಧಿಕಾರಿಗಳು ಬಂಧಿಸಿ ಅವರ ವಿರುದ್ದ ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ದಾಖಲಿಸಿದ್ದಾರೆ.
    ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಹಿಮಾಚಲ ಪ್ರದೇಶದಲ್ಲಿರುವ ಶಶಿ ತರೂರ್ ಅವರು ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.
    ಘಟನೆಗೆ ಸಂಬಂಧಿಸಿದಂತೆ ಶಶಿ ತರೂರ್​ ಸಾಮಾಜಿಕ ಜಾಲತಾಣ ‘ಎಕ್ಸ್’​ನಲ್ಲಿ ಪ್ರತಿಕ್ರಿಯಿಸಿ ನಾನು ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಧರ್ಮಶಾಲಾದಲ್ಲಿದ್ದೇನೆ. ನನ್ನ ಸಿಬ್ಬಂದಿಯ ಬಂಧನದ ಕುರಿತು ಕೇಳಿ ಆಘಾತಕ್ಕೊಳಗಾಗಿದ್ದೇನೆ. 72 ವರ್ಷ ವಯಸ್ಸಿನ ಅವರು ನಿವೃತ್ತಿ ಹೊಂದಿದ್ದು, ಡಯಾಲಿಸಿಸ್​ನಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಸಹಾನುಭೂತಿಯ ಆಧಾರದಡಿ ಅರೆಕಾಲಿಕ ಸಹಾಯಕನನ್ನಾಗಿ ಉಳಿಸಿಕೊಳ್ಳಲಾಗಿತ್ತು. ಆದರೆ ಯಾವುದೇ ಕಾರಣಕ್ಕೂ ಇಂತಹ ತಪ್ಪುಗಳನ್ನು ನಾನು ಕ್ಷಮಿಸುವುದಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ’ ಎಂದು ತಿಳಿಸಿದ್ದಾರೆ.
    ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಘಟನೆಯನ್ನು ಉಲ್ಲೇಖಿಸಿ, ಕಾಂಗ್ರೆಸ್ ಮತ್ತು ಸಿಪಿಎಂ “ಚಿನ್ನ ಕಳ್ಳಸಾಗಣೆದಾರರ ಮೈತ್ರಿ” ಎಂದು ಟೀಕಿಸಿದ್ದಾರೆ. ಈ ಮೊದಲು ಚಿನ್ನ ಕಳ್ಳಸಾಗಣೆಯಲ್ಲಿ ಕೇರಳ ಸಿಎಂ ಕಾರ್ಯದರ್ಶಿ ಭಾಗಿಯಾದ್ದರು. ಇದೀಗ ಕಾಂಗ್ರೆಸ್​ ಸಂಸದನ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ. ಸಿಪಿಎಂ (ಕಮ್ಯೂನಿಸ್ಟ್​ ಪಾರ್ಟಿ ಆಫ್​ ಇಂಡಿಯಾ) ಮತ್ತು ಕಾಂಗ್ರೆಸ್ ಎರಡೂ ಇಂಡಿಯಾ ಮೈತ್ರಿ ಕೂಟದ ಭಾಗವಾಗಿವೆ. ಇದು ಚಿನ್ನ ಕಳ್ಳಸಾಗಣೆದಾರರ ಮೈತ್ರಿ ಎಂದು ಲೇವಡಿ ಮಾಡಿದ್ದಾರೆ.

    Verbattle
    Verbattle
    Verbattle
    crime Government News ಅಪರಾಧ ಸುದ್ದಿ ಕಾಂಗ್ರೆಸ್ ಚಿನ್ನ Election ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಸಿಕ್ಕಿ ಬಿದ್ದರು ಬಾಂಗ್ಲಾ ಪ್ರಜೆಗಳು.
    Next Article ಸಚಿವ ನಾಗೇಂದ್ರ ರಾಜೀನಾಮೆಗೆ ಜೂನ್ 6ರ ಗಡುವು.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ದಿನಗೂಲಿ ನೌಕರರಿಗೆ ಬಂಪರ್!

    April 4, 2026

    3 Comments

    1. TOTO138 LOGIN on April 22, 2026 12:03 am

      TOTO138 LOGIN

      Reply
    2. DripCasino_oc8 on April 22, 2026 2:32 pm

      I was skeptical about whether this platform would actually be worth my time but after giving it a shot i was pleasently surprised with how well everything works, the games are engaging and i havent had any major issues, figured id share since most reviews online seem to be pretty positive mobile drip games online

      Reply
    3. MostBet_pq5 on April 24, 2026 8:13 pm

      +1 for MostBet, been using it for a while now and its solid.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Bbfvmoism on ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    • Albertowems on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.