ಬೆಂಗಳೂರು,ಮೇ.20- ಬಾರ್ ಮತ್ತು ರೆಸ್ಟೋರೆಂಟ್ಗೆ ಸಿಎಲ್–7 ಸನ್ನದು ನೀಡಲು 4 ಲಕ್ಷ ಲಂಚ ಪಡೆಯುತ್ತಿದ್ದಾಗ ಕೆಂಗೇರಿ ವಲಯದ ಅಬಕಾರಿ ಇನ್ಸ್ಪೆಕ್ಟರ್ ಮಂಂಜುನಾಥ್ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ವ್ಯಕ್ತಿಯೊಬ್ಬರು ಸಿಎಲ್–7 ಸನ್ನದು ಮಂಜೂರು ಮಾಡುವಂತೆ ಕೆಂಗೇರಿಯ ಅಬಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಆಯುಕ್ತರು ಈ ಅರ್ಜಿಗೆ ಸಂಬಂಧಿಸಿದ ಸ್ಥಳ ಪರಿಶೀಲಿಸಿ, ನಿಯಮಾನುಸಾರ ಸನ್ನದು ನೀಡುವಂತೆ ಮಂಜುನಾಥ್ ಅವರಿಗೆ ಸೂಚಿಸಿದ್ದರು. ಸನ್ನದು ನೀಡಲು ಮಂಜುನಾಥ್ ಅವರು 15 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಮುಂಗಡವಾಗಿ 11 ಲಕ್ಷ ರೂಪಾಯಿ ಪಡೆದಿದ್ದರು. ಇನ್ನುಳಿದ 4 ಲಕ್ಷ ಮೊತ್ತವನ್ನು ಅರ್ಜಿದಾರರಿಂದ ಸ್ವೀಕರಿಸುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022
