Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಶ್ವಿನ್ ‘ಯಶಸ್ವಿ’ ರಾಯಲ್ ಆಟಕ್ಕೆ ಸೋತ ಚೆನ್ನೈ
    ಸುದ್ದಿ

    ಅಶ್ವಿನ್ ‘ಯಶಸ್ವಿ’ ರಾಯಲ್ ಆಟಕ್ಕೆ ಸೋತ ಚೆನ್ನೈ

    vartha chakraBy vartha chakraMay 21, 2022Updated:May 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬಯಿ: ಟಾಟಾ ಐಪಿಎಲ್‌ನ ತನ್ನ ಕೊನೆಯ ಪಂದ್ಯದಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಸೋಲಿನ ಕಹಿಯುಂಡು, ಅಭಿಯಾನವನ್ನು ಮುಗಿಸಿದೆ. ಬ್ರಬೌರ್ನ್ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ 68ನೇ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಬ್ಯಾಟಿಂಗ್ ಆಯ್ದುಕೊಂಡಿತು. ರಾಜಸ್ಥಾನ ರಾಯಲ್ಸ್ ದಾಳಿಯನ್ನು ಪುಡಿಗಟ್ಟಿದ ಮೊಯೀನ್ ಆಲಿ ಏಕಾಂಗಿಯಾಗಿ ಆಡಿ, ತಂಡದ ಮೊತ್ತವು 150ರ ಗಡಿ ಮುಟ್ಟುವಂತೆ ಮಾಡಿದರು. ಮೊಯೀನ್ ಕೇವಲ 57 ಎಸೆತಗಳಲ್ಲಿ 93 ರನ್ ಬಾಚಿದರು. ಇದರಲ್ಲಿ 13 ಬೌಂಡರಿ, 3 ಸಿಕ್ಸರ್ ಬಾರಿಸಿದ್ದರು. ಇವರಿಗೆ ನಾಯಕ ಧೋನಿ (26) ಮಾತ್ರ ಕೊಂಚ ಆಸರೆಯಾದರು. ಇವರನ್ನು ಬಿಟ್ಟರೆ ಡೆವೋನ್ ಕಾನ್ವೇ (16) ಮಾತ್ರ ಎರಡಂಕೆ ಸ್ಕೋರ್ ಗಳಿಸಲು ಸಾಧ್ಯವಾಯಿತು. ರಾಜಸ್ಥಾನ ಪರ ಚಹಲ್ ಹಾಗೂ ಮೆಕೋಯ್ ತಲಾ 2, ಅಶ್ವಿನ್ ಮತ್ತು ಬೋಲ್ಟ್ ತಲಾ 1 ವಿಕೆಟ್ ಗಳಿಸಿದರು.
    ರಾಜಸ್ಥಾನದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅರ್ಧ ಶತಕ ಗಳಿಸಿ ಮಿಂಚಿದರು. 44 ಎಸೆತಗಳಲ್ಲಿ ಎಂಟು ಬೌಂಡರಿ, 1 ಸಿಕ್ಸರ್ ಸಹಿತ ಅವರು 59 ರನ್ ಗಳಿಸಿದರು. ಈ ಮಧ್ಯೆ ವಿಕೆಟ್‌ಗಳು ಉರುಳುತ್ತಿದ್ದರೂ ಸಮಚಿತ್ತದಿಂದ ಆಡಿದ ರವಿಚಂದ್ರನ್ ಅಶ್ವಿನ್ 23 ಎಸೆತಗಳಲ್ಲಿ 3 ಸಿಕ್ಸರ್, 2 ಬೌಂಡರಿಗಳಿದ್ದ ಆಜೇಯ 40 ರನ್ ಸಿಡಿಸಿ, ತಂಡವನ್ನು ಗೆಲುವಿನ ದಡ ಸೇರಿಸಿದರು. ಇನ್ನೂ ಎರಡು ಎಸೆತಗಳು ಬಾಕಿ ಇರುವಂತೆಯೇ ರಾಜಸ್ಥಾನ್ 5 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿ, ತಂಡಕ್ಕೆ 5 ವಿಕೆಟ್‌ಗಳ ಗೆಲುವು ಕೊಡಿಸಿದರು. ಚೆನ್ನೈ ಪರ ಪ್ರಶಾಂತ್ ಸೋಳಂಕಿ 2 ವಿಕೆಟ್ ಗಳಿಸಿದರು.
    ಶನಿವಾರ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ಡೆಲ್ಲಿ ಗೆದ್ದುಕೊಂಡರೆ ಸುಲಭವಾಗಿ ಪ್ಲೇಆಫ್ ಹಂತಕ್ಕೆ ಲಗ್ಗೆಯಿಡಲಿದೆ.

    RR WON THE MATCH IPL tata ipl Sports
    Share. Facebook Twitter Pinterest LinkedIn Tumblr Email WhatsApp
    Previous Articleಯೂಟ್ಯೂಬ್ ನೋಡಿ‌ ಏನೆಲ್ಲಾ ಮಾಡ್ತಾರೆ..?
    Next Article ದೆಹಲಿಯಲ್ಲಿ ಪ್ರತಿಕೂಲ ಹವಾಮಾನ: 11 ವಿಮಾನಗಳ‌ ಮಾರ್ಗ ಬದಲಾವಣೆ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdib on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Jamesfluts on ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • Briancaugs on ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe