Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇತ್ತ ಗಮನ ಕೊಡಿ
    ಸುದ್ದಿ

    ಇತ್ತ ಗಮನ ಕೊಡಿ

    vartha chakraBy vartha chakraMay 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭಾಲ್ಕಿ ತಾಲೂಕಿನ ಗಡಿಭಾಗದ ಮೇಹಕರ್ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ಕಾಡುಪ್ರಾಣಿಗಳಿಂದ ಸಾಕಷ್ಟು ಬೆಳೆ ನಷ್ಟವಾಗಿದ್ದು ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ

    ಮೆಹಕರ ಸರ್ಕಲ್ ನಲ್ಲಿ ಸುಮಾರು 500 ಎಕರೆ ಅರಣ್ಯ ಪ್ರದೇಶವೆಂದು ಇದರಿಂದಾಗಿ ಕಾಡುಹಂದಿ, ಜಿಂಕೆ ಹಿಂಡು

    (ಪ್ರತಿ ಹಿಂಡುನಲ್ಲಿ ಐದುನೂರು ಜಿಂಕೆಗಳು), ನವಿಲುಗಳು ಹಾಗು ಇತರೆ ಕಾಡುಪ್ರಾಣಿಗಳು ವಾಸವಾಗಿದ್ದು ಇದರಿಂದಾಗಿ ರೈತರು ಸಾಲವನ್ನು ಮಾಡಿ ಬೆಳೆದ ಬೆಳೆಗಳಾದ ಸೋಯಾಬಿನ್, ಕಬ್ಬು, ತೋಟಗಾರಿಕೆ ಬೆಳೆಗಳಾದ ಬೂದುಕುಂಬಳಕಾಯಿ ಹಾಗು ತರಕಾರಿ ಬೆಳೆಗಳನ್ನು ಸಂಪೂರ್ಣ ತಿಂದು ಬೆಳೆನಷ್ಟ ಗೊಳಿಸುತ್ತಿವೆ ಇದರಿಂದ ನೊಂದು ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ” ಮೆಹಕರ ಗ್ರಾಮದ ಪ್ರಗತಿಪರ ರೈತ ಪ್ರಮೋದ್ ಲಾಲಪ್ಪ ತೇಲಂಗ ಎಂಬ ರೈತ ಇಂಜಿನಿಯರ್ ಪದವಿ ಪಡೆದು ಉದ್ಯೋಗ ಕಲ್ಪಿಸಿದರು ಸಹ ಉದ್ಯೋಗ ಬಿಟ್ಟು ತಮ್ಮ ಸ್ವಂತ ಜಮೀನಿನಲ್ಲಿ ಜೇನು ಸಾಕಾಣಿಕೆ ಹಾಗು ತೋಟಗಾರಿಕೆ ಬೆಳೆಗಳಾದ ಬೂದು ಕುಂಬಳಕಾಯಿ ಹಾಗು ತರಕಾರಿಗಳನ್ನು ಬೆಳೆದು ಲಾಭ ಪಡೆದುಕೊಳ್ಳುವ ಸಮಯದಲ್ಲಿ ಕಾಡುಪ್ರಾಣಿಗಳಿಂದ ಅವರ ಸಂಪೂರ್ಣ ಬೆಳೆಯನ್ನು ತಿಂದು ರೈತನನ್ನು ಅಪಾರ ಸಂಕಷ್ಟಕ್ಕೆ ತಂದಿವೆ ಇದರಿಂದ ಇದಕ್ಕೆ ಅರಣ್ಯ ಇಲಾಖೆ ನಿರ್ಲಕ್ಷ್ಯವಾಗಿದೆ ಎಂದು ಹೇಳಿದರು” ಮೇಕರ್ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನವನಾಥ ಪಾಟೀಲ್ ಅವರು ಅರಣ್ಯ ಪ್ರದೇಶ 500 ಎಕರೆ ಇದ್ದು ಇದಕ್ಕೆ ಸಂಪೂರ್ಣ ಬೇಲಿ ಅಳವಡಿಸಿ ಕಾಡುಪ್ರಾಣಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದರು.

    Verbattle
    Verbattle
    Verbattle
    ಬೆಳೆ ನಷ್ಟ ಭಾಲ್ಕಿಯಲ್ಲಿ ಕಾಡು ಪ್ರಾಣಿಗಳಿಂದ ಬೆಳೆ ನಷ್ಟ
    Share. Facebook Twitter Pinterest LinkedIn Tumblr Email WhatsApp
    Previous Articleಕ್ರೇಜಿ ಪ್ರಾರಂಭ
    Next Article ಉಡುಪಿಗೆ ಬಂದ ಪೂಜಾ ಹೆಗ್ಡೆ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?
    • Xvmpun on ಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre
    • Glennhof on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.