Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಮ್ರಾನ್ ಪರ ಪ್ರತಿಭಟನೆ.ಸಾವಿರಾರು ಬೆಂಬಲಿಗರು ಬಂಧನ
    ಕಾನೂನು

    ಇಮ್ರಾನ್ ಪರ ಪ್ರತಿಭಟನೆ.ಸಾವಿರಾರು ಬೆಂಬಲಿಗರು ಬಂಧನ

    vartha chakraBy vartha chakraNovember 28, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಿಡುಗಡೆಗೆ ಒತ್ತಾಯಿಸಿ ಈ ವಾರ ಪಾಕಿಸ್ತಾನದ ರಾಜಧಾನಿಯಲ್ಲಿ ಅವರ ಸಾವಿರಾರು ಮಂದಿ ಬೆಂಬಲಿಗರು ದಾಂಧಲೆ ಮಾಡಿದ ಮೇಲೆ ಪಾಕಿಸ್ತಾನದ ಅಧಿಕಾರಿಗಳು ಅವರ ಸುಮಾರು 1,000 ಬೆಂಬಲಿಗರನ್ನು ಬಂಧಿಸಿದ್ದಾರೆ ಎಂದು ನಗರದ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.

    ಸೆಂಟ್ರಲ್ ಇಸ್ಲಾಮಾಬಾದ್‌ನಲ್ಲಿ ರಾತ್ರಿಯಿಡೀ ಎಲ್ಲವೂ ಅಸ್ತವ್ಯಸ್ತವಾಗಿರುವ ದೃಶ್ಯಗಳು ಕಂಡುಬಂದಿವೆ. ನೂರಾರು ಜನರು ಗುಂಡಿನ ಗಾಯಗಳಾಗಿವೆ ಎಂದು ಖಾನ್ ಅವರ ಬೆಂಬಲಿಗರು ಹೇಳಿದ್ದಾರೆ. ಇಮ್ರಾನ್ ಅವರ ಪತ್ನಿಯ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪೊಲೀಸರ ಭದ್ರತಾ ಬ್ಯಾರಿಕೇಡ್‌ಗಳನ್ನು ಬೇಧಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಈ ಎಲ್ಲ ಮಾಹಿತಿಗಳಿಗೆ ಪುರಾವೆ ಇನ್ನೂ ಸಿಕ್ಕಿಲ್ಲವಾದರೂ ಸಾವಿರಾರು ಮಂದಿ ಬಂಧನವಾಗಿದ್ದು ನಿಜ ಎಂದು ಅಧಿಕೃತವಾಗಿ ಧೃಡಪಟ್ಟಿದೆ.

    ಪ್ರತಿಭಟನಾಕಾರರ ವಿರುಧ್ದಹ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅರೆಸೇನಾ ಪಡೆಗಳನ್ನು ಬಳಸಲಾಗಿದ್ದು ಪ್ರತಿಭಟನಾಕಾರರನ್ನು ಚದುರಿಸಲು ಮದ್ದುಗುಂಡುಗಳನ್ನು ಬಳಸಲಾಗಿದೆ ಎಂಬ ಆರೋಪವನ್ನು ಇಸ್ಲಾಮಾಬಾದ್‌ನ ಪೊಲೀಸ್ ಮುಖ್ಯಸ್ಥ ಅಲಿ ರಿಜ್ವಿ ನಿರಾಕರಿಸಿದ್ದಾರೆ. ಮಂಗಳವಾರದ ಕಾರ್ಯಾಚರಣೆಯಲ್ಲಿ 600 ಪ್ರತಿಭಟನಾಕಾರರನ್ನು ಮಾತ್ರ ಬಂಧಿಸಲಾಗಿದೆ ಎಂದು ರಿಜ್ವಿ ಹೇಳಿದ್ದಾರೆ ಮತ್ತು ಕಳೆದ ಮೂರು ದಿನಗಳಲ್ಲಿ ಒಟ್ಟು ಬಂಧನಗಳ ಸಂಖ್ಯೆ 954 ಕ್ಕೆ ತಲುಪಿದೆ ಎಂದೂ ವರದಿಯಾಗಿದೆ. ಸಾವಿರಾರು ಪ್ರತಿಭಟನಾಕಾರರು ಜಮಾಯಿಸಿದ ಪ್ರತಿಭಟನಾ ಸ್ಥಳದಲ್ಲಿ ಸರ್ಕಾರದ ವಿರುದ್ಧ ಬಳಸಲು ತಂದಿದ್ದ ಸ್ವಯಂಚಾಲಿತ ರೈಫಲ್‌ಗಳು ಅಶ್ರುವಾಯು ಮತ್ತು ಬಂದೂಕುಗಳು ಸೇರಿದಂತೆ ಅನೇಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ. ಪ್ರತಿಭಟನೆ ಆರಂಭವಾದ ಕೆಲವೇ ಗಂಟೆಗಳಲ್ಲಿ ಸ್ಥಳವನ್ನು ತೆರವುಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    Verbattle
    Verbattle
    Verbattle
    ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಧನುಷ್ ಐಶ್ವರ್ಯ ವಿಚ್ಛೇದನ ಈಗ ಅಧಿಕೃತ
    Next Article ಆರು ಸಾವಿರ ಕೋಟಿ ಲಪಟಾಯಿಸಿದ ಬಿಜೆಪಿ ನಾಯಕ.
    vartha chakra
    • Website

    Related Posts

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    1 Comment

    1. Gfnxhz on February 12, 2026 11:30 pm

      mgmbet login betmgm-play betmgm

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qhbrso on ವಾಲ್ಮೀಕಿ ನಿಗಮದ ಅಕ್ರಮದ ಬೆನ್ನು ಹತ್ತಿದ ಎಸ್ಐಟಿ.
    • Prbsap on ನಮ್ಮ ಮೆಟ್ರೋ ಗೆ BMTC ಫೀಡರ್ ಬಸ್ಸುಗಳು | Metro Feeder Buses
    • Tracymix on ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.