Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕ ಕ್ರಿಕೆಟ್ ಸಂಸ್ಥೆ ವಿರುದ್ಧF.I.R.
    ಸುದ್ದಿ

    ಕರ್ನಾಟಕ ಕ್ರಿಕೆಟ್ ಸಂಸ್ಥೆ ವಿರುದ್ಧF.I.R.

    vartha chakraBy vartha chakraMay 16, 202424 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು.
    ಚುಟುಕು ಕ್ರಿಕೆಟ್ ಎಂದು ಪರಿಗಣಿಸಲಾಗುತ್ತಿರುವ ಟಿ20 ಐಪಿಎಲ್ ಪಂದ್ಯಾವಳಿಗಳು ದೇಶಾದ್ಯಂತ ಕ್ರಿಕೆಟ್ ಪ್ರೇಮಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿವೆ.
    ಮೈದಾನದಲ್ಲಿ ಈ ಕ್ರಿಕೆಟ್ ಪಂದ್ಯಗಳನ್ನು ನೋಡಲು ಕ್ರೀಡಾ ಪ್ರೇಮಿಗಳು  ಹಾತೊರೆಯುತ್ತಿದ್ದಾರೆ. ನಿಗದಿಪಡಿಸಿದಷ್ಟು ಹಣ ನೀಡಿ ಟಿಕೆಟ್ ಖರೀದಿಸಿ ಪಂದ್ಯ ವೀಕ್ಷಿಸುವ ಕ್ರಿಕೆಟ್ ಪ್ರೇಮಿಗಳಿಗೆ ಸಂಬಂಧಪಟ್ಟ ಕ್ರಿಕೆಟ್ ಸಂಸ್ಥೆಗಳು ಎಲ್ಲ ವ್ಯವಸ್ಥೆ ಮಾಡುತ್ತವೆ.
    ಆದರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಉಸ್ತುವಾರಿ ಹೊತ್ತಿರುವ ಕರ್ನಾಟಕ ಕ್ರಿಕೆಟ್ ಸಂಸ್ಥೆ ಇದಕ್ಕೆ ಅಪವಾದವಾಗಿದೆ.
    ಐಪಿಎಲ್‌ನ ಪಂದ್ಯ ವೀಕ್ಷಣೆಗೆ ಬಂದಿದ್ದ ವೇಳೆ ಕಳಪೆ ಆಹಾರ ವಿತರಣೆ ಮಾಡಲಾಗಿದೆ ಎಂದು ಆರೋಪಿಸಿ ಯುವಕ ದೂರು ನೀಡಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಕ್ಯಾಂಟೀನ್‌ ವ್ಯವಸ್ಥಾಪಕರ ವಿರುದ್ಧ ಕಬ್ಬನ್‌ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
    ಮೇ 12ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ನಡುವೆ ನಡೆದ ಕ್ರಿಕೆಟ್‌ ಪಂದ್ಯ ವೀಕ್ಷಿಸಲು ಚೈತನ್ಯ ಅವರು ಬಂದಿದ್ದರು. ಪಂದ್ಯ ನಡುವೆ ಕ್ಯಾಂಟೀನ್‌ನಲ್ಲಿ ಊಟ ಸೇವಿಸಿದ್ದರು. ಊಟ ಸೇವಿಸಿದ ಕೆಲವೇ ಕ್ಷಣಗಳಲ್ಲಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಬಳಿಕ ಅವರು ಕುಸಿದು ಬಿದ್ದಿದ್ದರು. ಸಿಬ್ಬಂದಿ ನೆರವಿನಿಂದ ಆಂಬುಲೆನ್ಸ್‌ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು‌. ಬಳಿಕ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಚೈತನ್ಯ ಅವರನ್ನು ಪರೀಕ್ಷಿಸಿದ್ದ ವೈದ್ಯರು ಫುಡ್‌ ಪಾಯಿಸನ್‌ ಆಗಿದೆ ಎಂದು ಹೇಳಿದ್ದರು.
    ಆರೋಗ್ಯ ಹದಗೆಡಲು ಕ್ಯಾಂಟೀನ್​ನಲ್ಲಿ ನೀಡಿದ ಆಹಾರವೇ ಕಾರಣ. ಹೀಗಾಗಿ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

    #cricket #delhicapitals #IPL #RCB ಆರೋಗ್ಯ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಸಚಿವ ಎಂ. ಬಿ. ಪಾಟೀಲ್ ಹೇಳಿದ ರಾಜಕೀಯ ಭವಿಷ್ಯ.
    Next Article ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆಯಂತೆ ಸರ್ಕಾರ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • double happiness cigarette australia on ಕೈಲಾಸವಾಸಿಯಾದ ‘ಕಲೈವಾಣಿ’
    • australia cheap tobacco on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • australia cigerettes on BJP ಸಭೆಯಲ್ಲಿ ಕೇಂದ್ರ ಮಂತ್ರಿ-ಶಾಸಕರ Big fight
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe