Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಳ್ಳ, ಕಲ್ಕೆರೆ ಮಂಜನಿಗೆ ಗುಂಡಿಟ್ಟ ಪೊಲೀಸ್
    Viral

    ಕಳ್ಳ, ಕಲ್ಕೆರೆ ಮಂಜನಿಗೆ ಗುಂಡಿಟ್ಟ ಪೊಲೀಸ್

    vartha chakraBy vartha chakraJune 6, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    Bengaluru
    ಅಂತರರಾಜ್ಯ ಕಳ್ಳತನ ಪ್ರಕರಣಗಳ ಆರೋಪಿ ಬೆಂಗಳೂರಿನ ಕಲ್ಕೆರೆ ನಿವಾಸಿ ಮಂಜುನಾಥ ಅಲಿಯಾಸ್ ಕಲ್ಕೆರೆ ಮಂಜ ನ(47) ಕಾಲಿಗೆ ಶಿವಮೊಗ್ಗ ಸಮೀಪದ ಬಸವನಗಂಗೂರು ಬಳಿ ಗುಂಡು ಹೊಡೆದು ಇಲ್ಲಿನ ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ಹಲವಾರು ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿರುವ ಅಂತರ ರಾಜ್ಯ ಚೋರ ಎಂದೇ ಕುಖ್ಯಾತಿ ಪಡೆದಿರುವ ಕಲ್ಕೆರೆ ಮಂಜುನಾಥ ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ ಸಮೀಪದ ಬಸವನ ಗಂಗೂರಿನಲ್ಲಿ ಇದ್ದು, ಇಲ್ಲಿ ಅಪರಾಧ ಕೃತ್ಯಕ್ಕೆ ಹೊಂಚು ಹಾಕುತ್ತಿದ್ದಾನೆ ಎಂಬ ಮಾಹಿತಿ ಆಧರಿಸಿ ಪಿಎಸ್‌ಐ ನವೀನ್ ಬ್ಯಾಕೋಡು ಹಾಗೂ ಸಿಬ್ಬಂದಿ ಆತನನ್ನು ಬಂಧಿಸಲು ಬಸವನ ಗಂಗೂರಿಗೆ ತೆರಳಿದ್ದರು.
    ಈ ವೇಳೆ ಪೊಲೀಸ್ ಸಿಬ್ಬಂದಿ ದ್ಯಾಮಪ್ಪ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಮಂಜುನಾಥ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ.
    ಆಗ ಪಿಎಸ್‌ಐ ನವೀನ್ ಬ್ಯಾಕೋಡು ಗಾಳಿಯಲ್ಲಿ ಗುಂಡು ಹಾರಿಸಿ, ಎಚ್ಚರಿಕೆ ನೀಡಿದ್ದಾರೆ. ಅವರ ಮೇಲೂ ಚಾಕುವಿನಿಂದ ಹಲ್ಲೆ ಮಾಡಲು ಮುಂದಾದಾಗ ಆತ್ಮರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

    ಕಳ್ಳತನ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    Next Article RCB ಮ್ಯಾನೇಜರ್ ಅರೆಸ್ಟ್ !
    vartha chakra
    • Website

    Related Posts

    Blackmail ಪೂಜಾರಿ ಪೊಲೀಸ್ ಬಲೆಗೆ.

    June 16, 2025

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    June 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    June 13, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    Blackmail ಪೂಜಾರಿ ಪೊಲೀಸ್ ಬಲೆಗೆ.

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertPat on ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    • JamesWesee on ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    • Samuelloomo on ದಯಾನಂದ್ ಗೆ ಯಾಕೆ ಶಿಕ್ಷೆ !
    Latest Kannada News

    Blackmail ಪೂಜಾರಿ ಪೊಲೀಸ್ ಬಲೆಗೆ.

    June 16, 2025

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    June 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನನ್ ಹೆಂಡ್ತಿಯನ್ನ ಗೋಣಿ ಚೀಲದಲ್ಲಿ ಹೊತ್ತೊಯ್ದ್ರು! #hubbali #trouble #husband #marriage #marriagecancelled
    Subscribe